Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Private school furniture destroyed: ಖಾಸಗಿ ಪ್ರೌಢಶಾಲೆ ಬೀಗ ಮುರಿದು ಮಧ್ಯ ಕುಡಿದು ಕಚೇರಿ ಧ್ವಂಸ ಮಾಡಿದವರನ್ನ ಬಂಧಿಸಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Private school furniture destroyed: ಖಾಸಗಿ ಪ್ರೌಢಶಾಲೆ ಬೀಗ ಮುರಿದು ಮಧ್ಯ ಕುಡಿದು ಕಚೇರಿ ಧ್ವಂಸ ಮಾಡಿದವರನ್ನ ಬಂಧಿಸಿ
ಇಂದಿನ ಸುದ್ದಿ

Private school furniture destroyed: ಖಾಸಗಿ ಪ್ರೌಢಶಾಲೆ ಬೀಗ ಮುರಿದು ಮಧ್ಯ ಕುಡಿದು ಕಚೇರಿ ಧ್ವಂಸ ಮಾಡಿದವರನ್ನ ಬಂಧಿಸಿ

Editor Nammajana
Last updated: 19 July 2024 3:26 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|19-7-2024

ನಮ್ಮಜನ.ಕಾಂ, ಚಿತ್ರದುರ್ಗ: ಸೊಂಡೆಕೊಳ ಗ್ರಾಮದಲ್ಲಿರುವ ವೀರಭದ್ರೇಶ್ವರ ಅನುದಾನಿತ ಪ್ರೌಢಶಾಲೆಯ ಬೀಗ ಮುರಿದು (Private school furniture destroyed) ಒಳಗೆ ಪ್ರವೇಶಿಸಿ ಮದ್ಯ ಸೇವಿಸಿ ಕುರ್ಚಿ ಟೇಬಲ್‍ಗಳನ್ನು ಒಡೆದು ಹಾಕಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ರೀತಿ ಕ್ರಮ ಜರುಗಿಸುವಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.

ಮುಖ್ಯೋಪಾಧ್ಯಾಯರ ಕೊಠಡಿಯೊಳಗೆ ನುಗ್ಗಿ ಅಲ್ಲಿಯೇ (Private school furniture destroyed) ಕುಡಿದು ಬಾಟಲಿಗಳನ್ನು ಹೊಡೆದು ಮೂತ್ರ ವಿಸರ್ಜನೆ ಮಾಡಿ ಅಮಾನವೀಯತೆ ಮೆರೆದಿರುವುದು ನಾಚಿಕೆಗೇಡಿನ ಸಂಗತಿ. ಈಗಾಗಲೆ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು,

ಅಸಹ್ಯಕರ ಘಟನೆಗಳು ನಡೆಯುತ್ತಿದ್ದರೆ ಪೋಷಕರುಗಳು (Private school furniture destroyed) ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದಿಲ್ಲ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದವರೆ ಹೆಚ್ಚಾಗಿ ಹಳ್ಳಿಗಾಡಿನಲ್ಲಿ ಓದುತ್ತಿರುವುದರಿಂದ ನಂದಿಪುರ, ಉಪ್ಪನಾಯಕನಹಳ್ಳಿ, ಸೊಂಡೆಕೊಳ, ಬಂಜೇನಹಳ್ಳಿ, ಹಲಗಪ್ಪನಹಟ್ಟಿ ಸೇರಿದಂತೆ ಎಂಟತ್ತು ಹಳ್ಳಿಗಳು ಒಳಪಡುತ್ತವೆ.

ವೀರಭದ್ರೇಶ್ವರ ಶಾಲೆಯಲ್ಲಿ 130 ಮಕ್ಕಳು ಅಧ್ಯಯನ (Private school furniture destroyed)

ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಕಲಿಯುತ್ತಿದ್ದು, ಶಾಲಾ ಕೊಠಡಿಯನ್ನೇ ಮೋಜು ಮಸ್ತಿಗಾಗಿ ಬಳಸಿಕೊಂಡಿರುವವರಿಗೆ ಕಠಿಣ (Private school furniture destroyed) ಶಿಕ್ಷೆಯಾಗಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು

ಇದನ್ನೂ ಓದಿ: Channagiri Today Adike Rate:19 ಜುಲೈ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ (Private school furniture destroyed) ಕಾರ್ಯದರ್ಶಿ ಗೋಪಿನಾಥ್ ಎಸ್. ಉಪಾಧ್ಯಕ್ಷೆ ರತ್ನಮ್ಮ, ರಾಜ್ಯ ಸಮಿತಿ ಸದಸ್ಯ ನಿಸಾರ್ ಅಹಮದ್, ಸಂಚಾಲಕ ಹರೀಶ್‍ಕುಮಾರ್, ಕಾರ್ಯದರ್ಶಿಗಳಾದ ಜಗದೀಶ್, ಅಣ್ಣಪ್ಪ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಮಧುಸೂದನ್, ಸುರೇಶ್, ಅಖಿಲೇಶ್, ಅವಿನಾಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

TAGGED:ChitradurgaChitradurga Newsdestruction of furnitureDrunkennessKannada Newskannada suddiKarunada Vijayaseva protestMadhya consumptionNammajana.comSondekolaVeerbhadreshwar High Schoolಕನ್ನಡ ನ್ಯೂಸ್ಕನ್ನಡ ಸುದ್ದಿಕರುನಾಡ ವಿಜಯಸೇವೆ ಪ್ರತಿಭಟನೆಕುಡಿದು ದಂಧಲೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪೀಠೋಪಕರಣ ಧ್ವಂಸಮಧ್ಯ ಸೇವನೆವೀರಭದ್ರೇಶ್ವರ ಪ್ರೌಢಶಾಲೆಸೊಂಡೆಕೊಳ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Channagiri Today Adike Rate:19 ಜುಲೈ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ
Next Article Upparahatti Murder: ರಾಜಸ್ಥಾನ ಮೂಲದ ವುಡ್ ವರ್ಕ್ ಕೆಲಸಗಾರ ಹುಕುಂ ಸಿಂಗ್ ಕೊಲೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?