Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Railway Bridge | ರೈಲ್ವೆ ಸೇತುವೆ ಕೆಳಗೆ ನೀರು | ಪ್ರಾಬ್ಲಂ ಕೇಳಿ ಅಧಿಕಾರಿಗಳ ವಿರುದ್ದ ಸೋಮಣ್ಣ ಕಿಡಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Railway Bridge | ರೈಲ್ವೆ ಸೇತುವೆ ಕೆಳಗೆ ನೀರು | ಪ್ರಾಬ್ಲಂ ಕೇಳಿ ಅಧಿಕಾರಿಗಳ ವಿರುದ್ದ ಸೋಮಣ್ಣ ಕಿಡಿ
ಇಂದಿನ ಸುದ್ದಿ

Railway Bridge | ರೈಲ್ವೆ ಸೇತುವೆ ಕೆಳಗೆ ನೀರು | ಪ್ರಾಬ್ಲಂ ಕೇಳಿ ಅಧಿಕಾರಿಗಳ ವಿರುದ್ದ ಸೋಮಣ್ಣ ಕಿಡಿ

Editor Nammajana
Last updated: 18 May 2025 7:57 AM
By Editor Nammajana 2 Min Read
Share
SHARE

Chitradurga news|nammajana.com|18-05-2025 

ನಮ್ಮಜನ.ಕಾಂ, ಚಿತ್ರದುರ್ಗ: ಕೇಂದ್ರ ರೈಲ್ವೆ ಖಾತೆ ಸಚಿವ (Railway Bridge) ವೊ.ಸೋಮಣ್ಣ  ಅವರ ಸಮ್ಮುದಲ್ಲಿ ನಡೆದ ಸಭೆಯಲ್ಲಿ ಚಿತ್ರದುರ್ಗ ನಗರ ಸೇರಿ ಜಿಲ್ಲೆಯ ಎಲ್ಲ ರೈಲ್ವೆ ಕೆಳ ಸೇತುವೆಗಳಲ್ಲಿನ ಪರಿಸ್ಥಿತಿ ಕುರಿತು ವರದಿ  ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ನಗರದ ತುರುವನೂರು ರಸ್ತೆ ಹಾಗೂ ಮೆದೆಹಳ್ಳಿ ರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯಲ್ಲಿ ಉಂಟಾಗಿರುವ ತೀವ್ರ ಸಮಸ್ಯೆಯ ಬಗ್ಗೆ ಫೋಟೋ ಸಹಿತ ಸಚಿವರಿಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿರುವ ಬಹಳಷ್ಟು ರೈಲ್ವೆ ಕೆಳ ಸೇತುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇದರಿಂದ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ.

ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ಹಾಗೂ ಅಪಾಯಕ್ಕೂ ಕಾರಣವಾಗುತ್ತಿದೆ ಎಂದರು. ಇದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ರೈಲ್ವೆ ಸಚಿವ ವಿ. ಸೋಮಣ್ಣ ಅವರು, ಕಳೆದ ಬಾರಿ ಜಿಲ್ಲೆಗೆ ಬಂದಾಗಲೇ ಈ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಆದರೆ ರೈಲ್ವೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ, ಸಮಸ್ಯೆ (Railway Bridge) ಬಗೆಹರಿದಿಲ್ಲ.ಚಿತ್ರದುರ್ಗ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ರೈಲ್ವೆ ಕೆಳ ಸೇತುವೆಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಸೂಕ್ತ ಪರಿಹಾರ ಕ್ರಮಕೈಗೊಳ್ಳಬೇಕು.

ಎಲ್ಲಾ ರೈಲ್ವೆ

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ರೈಲ್ವೆ ಕೆಳ ಸೇತುವೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿ ಬಗ್ಗೆ ಹಾಗೂ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಅಲ್ಲದೆ ಪರಿಹಾರ ಕಾರ್ಯಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆಗಾಗಿ ಸಲ್ಲಿಸಬೇಕು ಎಂದು ರೈಲ್ವೆ ಇಲಾಖೆ (Railway Bridge) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: Direct train line | ದಾವಣಗೆರೆ-ಚಿತ್ರದುರ್ಗ ತುಮಕೂರು ನೇರ ರೈಲ್ವೆ ಯೋಜನೆ 2027 ಕ್ಕೆ ಪೂರ್ಣ

ಹೊಸದಾಗಿ ನಿರ್ಮಾಣವಾಗುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳಿಗೆ ಭೂಸ್ವಾಧೀನ ಆಗಬೇಕಾಗಿದೆ. ರಾಜ್ಯ (Railway Bridge) ಸರ್ಕಾರಕ್ಕೆ ಭೂಸ್ವಾಧೀನ ಮಾಡುವಂತೆ ಮನವಿ ಮಾಡಲಾಗಿದೆ. ಭೂಸ್ವಾಧೀನಕ್ಕೆ ಹಾಗೂ ಸೇತುವೆಗಳ ಕಾಮಗಾರಿಗೆ ತಗಲುವ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

You Might Also Like

Adike Rate : ಅಡಿಕೆ ಧಾರಣೆ | 21 ಆಗಸ್ಟ್ 2025 | ರಾಶಿ ಅಡಿಕೆ ಬೆಲೆ ಎಷ್ಟಿದೆ?

HOSDURGA | ಜಿಲ್ಲಾ ಮಟ್ಟದ ಕವಿಗೋಷ್ಠಿ ಕವನಗಳಿಗೆ ಆಹ್ವಾನ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award

NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

TAGGED:ChitradurgaDavangere Chitradurga-TumkurDC OfficeDirect rail routeMeetingMinisterV. Somannaಚಿತ್ರದುರ್ಗಡಿಸಿ ಕಚೇರಿದಾವಣಗೆರೆ ಚಿತ್ರದುರ್ಗ-ತುಮಕೂರುನೇರ ರೈಲು ಮಾರ್ಗವಿ.ಸೋಮಣ್ಣಸಚಿವಸಭೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article Direct train line | ದಾವಣಗೆರೆ-ಚಿತ್ರದುರ್ಗ ತುಮಕೂರು ನೇರ ರೈಲ್ವೆ ಯೋಜನೆ 2027 ಕ್ಕೆ ಪೂರ್ಣ
Next Article Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ
ಕ್ರೈಂ ಸುದ್ದಿ
EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!
ಕ್ರೈಂ ಸುದ್ದಿ
Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?