Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Railway Project: ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ಅನುದಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Railway Project: ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ಅನುದಾನ
ಇಂದಿನ ಸುದ್ದಿ

Railway Project: ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ಅನುದಾನ

Editor Nammajana
Last updated: 7 August 2024 10:03 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|8-8-2024

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಯೋಜನೆಗಳ ವಿವರ ಹಾಗೂ (Railway Project) ದಾವಣಗೆರೆ-ತುಮಕೂರು ಚಿತ್ರದುರ್ಗ ನೇರ ರೈಲುಮಾರ್ಗದ ಯೋಜನೆಯ ಪ್ರಗತಿ ವಿವರ ಕುರಿತು ಸಂಸದ ಗೋವಿಂದ ಕಾರಜೋಳ ಸಂಸತ್ತಿನಲ್ಲಿ ಮಾಹಿತಿ ಕೇಳಿದರು.

ಸಂಸದರ ಪ್ರಶ್ನೆಗೆ ಉತ್ತರ ನೀಡಿರುವ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ರವರು ರೈಲ್ವೆ ಯೋಜನೆಗಳನ್ನು ವಲಯವಾರು (Railway Project) ಮಂಜೂರು 01.04.2024 ಮಾಡಲಾಗುತ್ತದೆ. ಮಾಹಿತಿಯಂತೆ ಕರ್ನಾಟಕ ರಾಜ್ಯದಲ್ಲಿ ಅಂದಾಜು 47,016 ಕೋಟಿ ವೆಚ್ಚದ 21 ಹೊಸ ಮಾರ್ಗಗಳು ಹಾಗೂ 10 ಡಬ್ಲಿಂಗ್ ಕಾಮಗಾರಿಗಳು 3,840 6. ಉದ್ದದ 31 ಮೂಲಸೌಲಭ್ಯ ಯೋಜನೆಗಳು ವಿವಿಧ ಹಂತದ ಪ್ಲಾನಿಂಗ್/ಅನುಮೋದನೆ/ಪ್ರಗತಿ ಹಂತದಲ್ಲಿವೆ ಎಂದು ತಿಳಿಸಿದ್ದಾರೆ. ಇದರಲ್ಲಿ 1.302 ಕಿ.ಮೀ ಉದ್ದದ ಮಾರ್ಗದ ಕೆಲಸ ಪೂರ್ಣಗೊಳಿಸಿ ಕಾರ್ಯಾರಂಭ ಮಾಡಲಾಗಿದೆ ಮತ್ತು ಮಾರ್ಚ್ 2024 ರವರೆಗೆ ರೂ.17,382 ಕೋಟಿ

ಅನುದಾನವನ್ನು ವೆಚ್ಚ ಮಾಡಲಾಗಿದೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ನಡುವೆ 191 ಕಿ.ಮೀ ಉದ್ದದ ನೇರ ರೈಲು ಮಾರ್ಗವನ್ನು ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ವೆಚ್ಚ ಹಂಚಿಕೆ ಆಧಾರದ ಮೇಲೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ (Railway Project) ಕರ್ನಾಟಕ ರಾಜ್ಯ ಸರ್ಕಾರವು ಉಚಿತವಾಗಿ ಅವಶ್ಯವಾಗಿರುವ ಭೂಮಿ ಹಾಗೂ ಶೇಕಡ 50 ರಷ್ಟು ನಿರ್ಮಾಣ ವೆಚ್ಚವನ್ನು ಹಂಚಿಕೊಳ್ಳುತ್ತಿದೆ. ಒಟ್ಟಾರೆ ಯೋಜನೆಯ ವೆಚ್ಚ ರೂ.2.142.35 ಕೋಟಿಯಾಗಲಿದ್ದು, ಮಾರ್ಚ್ 2024 ರವರೆಗೆ ರೂ.359.32 ಕೋಟಿಯಷ್ಟು ವೆಚ್ಚವನ್ನು ಯೋಜನೆಗಾಗಿ ಮಾಡಲಾಗಿದೆ. 2024-25 ರ ರೈಲ್ವೆ ಬಜೆಟ್‌ನಲ್ಲಿ 150 ಕೋಟಿ ಅನುದಾನವನ್ನು ಈ ಯೋಜನೆಗಾಗಿ ಒದಗಿಸಲಾಗಿದೆ ಎಂದಿದ್ದಾರೆ.

2014 ರಿಂದ ಕರ್ನಾಟಕ ರಾಜ್ಯದಲ್ಲಿ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ ಮತ್ತು ಯೋಜನೆಗಳ ಪೂರ್ಣಗೊಳಿಸುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2009-2014 ರವರೆಗೆ ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ ರೂ. 7,835 ದೊರಕಿದ್ದರೆ. ಅದೇ ಮೋದಿಜಿ ಆಡಳಿತಾವಧಿಯಲ್ಲಿ 2024-25 ನೇ ಸಾಲಿನ ಒಂದೇ ವರ್ಷದಲ್ಲಿ ರೂ.7.559 ಕೋಟಿ (Railway Project) ಅನುದಾವನ್ನು ರಾಜ್ಯಕ್ಕೆ ನೀಡಲಾಗಿದೆ. ಇದು ಯು.ಪಿ.ಎ. ಆಡಳಿತಾವಧಿಯಲ್ಲಿ ನೀಡಿದ ಅನುದಾನಕ್ಕೆ ಹೋಲಿಕೆ ಮಾಡಿದರೆ ಒಂದೇ ವರ್ಷದಲ್ಲಿ ಬರೋಬ್ಬರಿ 9 ಪಟ್ಟು ಹೆಚ್ಚಿನ ಅನುದಾನವನ್ನು ಮೋದಿಜಿ ಸರ್ಕಾರ ನೀಡಿದೆ ಎಂದಿದ್ದಾರೆ.

ಇದನ್ನೂ ಓದಿ: Chitradurga zp: ಕೊಡೆ ಹಿಡಿದು ಮಳೆಯಲ್ಲೇ ನರೇಗಾ ಕಾಮಗಾರಿ ವಿಕ್ಷಿಸಿದ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

21 ಹೊಸ ಮಾರ್ಗಗಳ ಪೈಕಿ 33,125 ಕೋಟಿ ವೆಚ್ಚದ 2,556 ಕಿ.ಮೀ. ಉದ್ದದ ಮಾರ್ಗಗಳಲ್ಲಿ ಈಗಾಗಲೇ ಮಾರ್ಚ್ 2024 ರ ಅಂತ್ಯದ ವೇಳೆಗೆ ರೂ.7.592 ಕೋಟಿ ವೆಚ್ಚ ಮಾಡಿ 395 ಕಿ.ಮೀ ಉದ್ದದ ಮಾರ್ಗವನ್ನು ಪೂರ್ಣಗೊಳಿಸಲಾಗಿದೆ. ರೂ. 13,891 ಕೋಟಿ ವೆಚ್ಚದ 1,284 ಕಿ.ಮೀ. ಉದ್ದದ 10 (Railway Project) ಡಬ್ಲಿಂಗ್ ಯೋಜನೆಗಳ ಪೈಕಿ ಈಗಾಗಲೇ ರೂ.9791 ಕೋಟಿ ವೆಚ್ಚ ಮಾಡಿ 907 ಕಿ.ಮೀ ಡಬ್ಲಿಂಗ್ ಕಾಮಗಾರಿ ಮುಗಿಸಲಾಗಿದೆ.

ಯು.ಪಿ.ಎ. ಆಡಳಿತಾವಧಿಯಲ್ಲಿ 2009 ರಿಂದ 2014 ರವರೆಗೆ ಪ್ರತಿ ವರ್ಷ 113 ಕಿ.ಮೀ ಸರಾಸರಿಯಂತೆ 565 ಕಿ.ಮೀ. ರೈಲ್ವೆ ಹಳಿ ನಿರ್ಮಾಣ ಮಾಡಿದರೆ, ಅದೇ ಮೋದಿ (Railway Project) ಆಡಳಿತಾವಧಿಯಲ್ಲಿ 2014- 2024 ರವರೆಗೆ ವರ್ಷಕ್ಕೆ ಸರಾಸರಿ 163 ಕಿ.ಮೀ ನಂತೆ ಒಟ್ಟು 1,633 ಕಿ.ಮೀ ರೈಲ್ವೆ ಹಳಿ ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:150 Crore Grant150 ಕೋಟಿ ಅನುದಾನCentral GovernmentChitradurgaChitradurga NewsDavangereGovinda KarjolaKannada Newskannada suddiMPNammajana.comRailwayRailway ProjectTumkurWorksಕನ್ನಡ ನ್ಯೂಸ್ಕನ್ನಡ ಸುದ್ದಿಕಾಮಗಾರಿಕೇಂದ್ರ ಸರ್ಕಾರಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತುಮಕೂರುದಾವಣಗೆರೆನಮ್ಮಜನ.ಕಾಂರೈಲ್ವೆರೈಲ್ವೆ ಯೋಜನೆಸಂಸದ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga zp: ಕೊಡೆ ಹಿಡಿದು ಮಳೆಯಲ್ಲೇ ನರೇಗಾ ಕಾಮಗಾರಿ ವಿಕ್ಷಿಸಿದ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್
Next Article Kannada‌ Dina Bhavishya: ಇಂದಿನ ರಾಶಿ ಭವಿಷ್ಯ 8-8-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?