Chitradurga news|nammajana.com|1-8-2024
ನಮ್ಮಜನ.ಕಾಂ, ಭೀಮಸಮುದ್ರ: ಭೀಮಸಮುದ್ರ ಗ್ರಾಮದ ಜಯಣ್ಣ ಅವರ ಮನೆ ಮಳೆಯಿಂದ ಕುಸಿದಿದ್ದ ಕಾರಣದಿಂದ (Rain Damage) ತಾಲೂಕು ಆಡಳಿತ ವತಿಯಿಂದ ಪರಿಹಾರದ ಚಕ್ ನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಜಯಣ್ಣ ಅವರಿಗೆ ಸರ್ಕಾರದಿಂದ 1,20,000 ರೂಗಳನ್ನು ಚೆಕ್ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಮೇಕೆ ಸತ್ತಿರುವ ಕಾರಣ ಪಶು (Rain Damage) ಇಲಾಖೆಯಿಂದ ಒಂದು ಮೇಕೆಗೆ 5000 ರೂಗಳು ಪರಿಹಾರ ನೀಡಲು ತಿಳಿಸಿದ್ದು ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ:Chitradurga SP Transfer: ಚಿತ್ರದುರ್ಗ SP ಧರ್ಮೇಂದರ್ ಕುಮಾರ್ ಮೀನಾ ವರ್ಗಾವಣೆ
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ. ಉಪ ತಹಸಿಲ್ದಾರ್ ನಾಗರಾಜ್, RI ಪ್ರಾಣೇಶ್, ಗ್ರಾಮ ಲೆಕ್ಕಧಿಕಾರಿ ಶ್ರೀನಿವಾಸ್, ಭೀಮಸಮುದ್ರದ ಗ್ರಾಮಸ್ಥರಾದ ಶಿರಾ ಚಂದ್ರಪ್ಪ. ಹಾಗೂ ಹಲವು (Rain Damage) ಹಿರಿಯ ಮುಖಂಡರುಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252