Chitradurga news| nammajana.com|30-6-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಾಡ ದೊರೆ ರಾಜವೀರ ಮದಕರಿನಾಯಕ ಅವರ 270 ಪಟ್ಟಾಭಿಷೇಕ (Rajaveera Madakarinayaka 270th Coronation) ಕಾರ್ಯಕ್ರಮ ಜುಲೈ 1 ಸೋಮವಾರ ನಡೆಯಲಿದೆ.
ಕಾರ್ಯಕ್ರಮದ ವಿವರ: (Rajaveera Madakarinayaka 270th Coronation)
ಸೋಮವಾರ ಬೆಳಿಗ್ಗೆ 11 ಕ್ಕೆ ಮದಕರಿನಾಯಕನ ಪ್ರತಿಮೆಗೆ ಬೃಹತ್ ಮಾಲಾರ್ಪಣೆ ಮಾಡಲಾಗುವುದು. ನಂತರ 12 ಗಂಟೆಗೆ ತರಾಸು ರಂಗ ಮಂದಿರದಲ್ಲಿ ಮದಕರಿನಾಯಕ ಪಟ್ಟಾಭಿಷೇಕದ ವೇದಿಕೆ ಕಾರ್ಯಕ್ರಮ ಜರುಗಲಿದೆ.

ಇದನ್ನೂ ಓದಿ: ಹಿರಿಯೂರು | ಪಿಡಿಒ ಮೇಲೆ ಹಲ್ಲೆ | ನಾಲ್ವರ ವಿರುದ್ಧ ಕೇಸ್ ದಾಖಲು | Attack on PDO
ಯಾರು ಭಾಗವಹಿಸುತ್ತಾರೆ ಕಾರ್ಯಕ್ರಮಕ್ಕೆ.(Rajaveera Madakarinayaka 270th Coronation)
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ , ಕಾರ್ಯಕ್ರಮದ ರೂವಾರಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಿ.ಕಾಂತರಾಜ್, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಸಮಾಜದ ಮುಖಂಡ ಹೆಚ್.ಅಂಜಿನಪ್ಪ, ಡಿ.ಗೋಪಾಲಸ್ವಾಮಿ ನಾಯಕ್, ತಿಪ್ಪೇಸ್ವಾಮಿ, ದೀಪು, ಕಾಟೀಹಳ್ಳಿ ಕರಿಯಪ್ಪ, ಬೊಮ್ಮೆನಹಳ್ಳಿಮಂಜಣ್ಣ ಸೇರಿ ಸಮಾಜದ ಬಂಧುಗಳು ಭಾಗವಹಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252