Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Rashi Bhavishya: ಇಂದಿನ ರಾಶಿ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ, ಉದ್ಯೋಗ ಪ್ರಾಪ್ತಿ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Rashi Bhavishya: ಇಂದಿನ ರಾಶಿ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ, ಉದ್ಯೋಗ ಪ್ರಾಪ್ತಿ?
Blog

Rashi Bhavishya: ಇಂದಿನ ರಾಶಿ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ, ಉದ್ಯೋಗ ಪ್ರಾಪ್ತಿ?

Editor Nammajana
Last updated: 16 December 2024 02:07
By Editor Nammajana 2 Min Read
Share
SHARE

Chitradurga news | nammajana.com|16-12-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Rashi Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Rashi Bhavishya)ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Rashi Bhavishya)

ಮೇಷ

  • ತಂದೆಯವರಿಗೆ ಸಮಸ್ಯೆಯಾಗಬಹುದು
  • ಹಿಂದೆ ಮಾಡಿದ ಒಳ್ಳೆ ಕೆಲಸದಿಂದ ಫಲ ಸಿಗಲಿದೆ
  • ಬೇರೆಯವರು ಅಪಹಾಸ್ಯ ಮಾಡುವುದನ್ನು ತಪ್ಪಿಸಿ

ವೃಷಭ

  • ಆಸ್ತಿಯ ಲಾಭಕ್ಕೆ ಅವಕಾಶವಿದೆ
  • ಮನೆಯಲ್ಲಿ ಸಮಾಧಾನ ಇರುವುದಿಲ್ಲ
  • ಮಾಂತ್ರಿಕ ದೋಷ ಇರುವುದು ಪತ್ತೆಯಾಗಲಿದೆ

ಮಿಥುನ

  • ಮಕ್ಕಳಿಂದ ಸಹಾಯ ಆಗಲಿದೆ
  • ಕಾನೂನಿನ ಹೋರಾಟಕ್ಕೆ ಸಜ್ಜಾಗಬೇಕು
  • ಗಣಪತಿಯ ಆರಾಧನೆ ಮಾಡಿ

ಕಟಕ

  • ಸ್ವಂತ ನಿರ್ಧಾರಕ್ಕೆ ಅಡ್ಡಿಯಾಗಬಹುದು
  • ಸರ್ಕಾರಿ ಅಧಿಕಾರಿಗಳಿಂದ ಕಿರುಕುಳ ಅಗಬಹುದು
  • ಧನ ನಷ್ಟ ಆಗುವುದರಿಂದ ಚಿಂತೆ ಕಾಡಲಿದೆ

ಸಿಂಹ

  • ರಾಜಕೀಯವಾಗಿ ಸ್ವಲ್ಪ ಆಸಕ್ತಿ ಬರಲಿದೆ
  • ಇಂದು ಆರ್ಥಿಕವಾಗಿ ತೊಂದರೆ ಇಲ್ಲ
  • ದುರ್ಗಾ ಪೂಜೆ ಮಾಡಿ

ಕನ್ಯಾ

  • ಮಕ್ಕಳಿಂದ ತಿಳುವಳಿಕೆ ಹೇಳಿಸಿಕೊಳ್ಳುತ್ತೀರಿ
  • ಕುಟುಂಬದಲ್ಲಿ ಮಾತುಕತೆ ಇರುವುದಿಲ್ಲ
  • ಮನಸ್ಸಿಗೆ ಬಂದದ್ದನ್ನು ಮಾಡಲು ಹೋದರೆ ತೊಂದರೆಯಾಗಬಹುದು

ತುಲಾ

  • ಕಾನೂನು ಹೋರಾಟಕ್ಕೆ ಹೊಸ ತಿರುವು ಬರಲಿದೆ
  • ಹಳೆಯ ಹೂಡಿಕೆಯಿಂದ ಲಾಭವೂ ಆಗಲಿದೆ
  • ಮಂಗಳ ಕಾರ್ಯಗಳನ್ನು ಮಾಡಲು ನಿರ್ಧಾರ ಮಾಡುತ್ತೀರಿ

ವೃಶ್ವಿಕ

  • ಬೇಜವಾಬ್ದಾರಿಯ ಪರಾಕಾಷ್ಠೆ ಮತ್ತು ಆಲಸ್ಯ ತೊಂದರೆಯನ್ನು ಮಾಡಬಹುದು
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ಧನಸ್ಸು

  • ಉಡುಗೊರೆ ಅಥವಾ ಬಹುಮಾನ ರೂಪದಲ್ಲಿ ಹಣ ಪಡೆಯಲು ಅವಕಾಶವಿದೆ
  • ತಾಯಿಯವರಿಂದ ಸಹಾಯ ಆಗಲಿದೆ
  • ಆರೋಗ್ಯದ ಬಗ್ಗೆ ಗಮನಹರಿಸಿ

ಮಕರ

  • ಆಸ್ತಿ ವಿಚಾರದಲ್ಲಿ ಮುನ್ನಡೆಯಾಗಲಿದೆ
  • ಕುಟುಂಬದಲ್ಲಿ ಅಸಹಕಾರದಿಂದ ಬೇಸರ ಆಗಬಹುದು

ಕುಂಭ

  • ಸಹೋದರ ವರ್ಗದಲ್ಲಿ ಜಗಳ ಆಗಬಹುದು
  • ಇಂದು ವ್ಯವಹಾರದಲ್ಲಿ ಅನುಕೂಲವಿದೆ
  • ಬೇರೆಯವರ ಆಸ್ತಿ, ಪದಾರ್ಥದಿಂದ ತೊಂದರೆಯಾಗಬಹುದು

ಮೀನ

  • ಮನೆಯ ವಾತಾವರಣ ಚೆನ್ನಾಗಿರುವುದಿಲ್ಲ
  • ನವಗ್ರಹರನ್ನು ಪ್ರಾರ್ಥನೆ ಮಾಡಿ ಅದರಲ್ಲೂ ಚಂದ್ರ ಗ್ರಹನನ್ನು ಪ್ರಾರ್ಥನೆ ಮಾಡಿ

ಇದನ್ನೂ ಓದಿ: ವಿ ವಿ ಸಾಗರ ಜಲಾಶಯ | 15 ಡಿಸೆಂಬರ್ 2024 | 462 ಕ್ಯೂಸೆಕ್ಸ್ ಒಳ ಹರಿವು ಹೆಚ್ಚಳ | Vani Vilasa Sagara

ಈ ದಿನದ ದಿನ‌ ಭವಿಷ್ಯ (Horoscope)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಸರ್ಕಾರಿ ನೌಕರರು ತಮ್ಮ ಸ್ಥಾನಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ: ಸಚಿವ ಡಿ.ಸುಧಾಕರ್ ಕರೆ | Government employees
Next Article ವಿ ವಿ ಸಾಗರ | 16 ಡಿಸೆಂಬರ್ 2024 | ಇಂದು 693 ಕ್ಯೂಸೆಕ್ಸ್ ನೀರು, ತುಂಬಲು ಎಷ್ಟು ಅಡಿ ಬಾಕಿ ? | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?