Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya: ಇಂದಿನ ರಾಶಿ ಭವಿಷ್ಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Dina Bhavishya: ಇಂದಿನ ರಾಶಿ ಭವಿಷ್ಯ
Blogದಿನ ಭವಿಷ್ಯ

Dina Bhavishya: ಇಂದಿನ ರಾಶಿ ಭವಿಷ್ಯ

Editor Nammajana
Last updated: 17 May 2024 02:58
By Editor Nammajana 2 Min Read
Share
SHARE

Chitradurga news |nammajana.com | 17-5-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ದಿನ ಭವಿಷ್ಯ (Dina Bhavishya)ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ರಾಶಿಗೆ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

     ಪಂಚಾಂಗ ಸಮಯ

  • ಯಮಗಂಡಕಾಲ – 03:30 ರಿಂದ 05:05
  • ರಾಹುಕಾಲ – 10:45 ರಿಂದ 12:20
  • ಗುಳಿಕಕಾಲ – 07:35 ರಿಂದ 09:10

ಮೇಷ: ದಾಂಪತ್ಯದಲ್ಲಿ  ಗಲಾಟೆ, ಉದ್ಯೋಗ ಹೆಚ್ಚಿನ ಒತ್ತಡ, ಹಣಕಾಸು ವ್ಯವಹಾರದಲ್ಲಿ ತೊಂದರೆ, ಲಾಭ ಕಡಿಮೆ.

ವೃಷಭ: ಅದೃಷ್ಟದ ದಿವ, ಪಿತೃವಿನಿಂದ ಅನುಕೂಲ, ದಾಂಪತ್ಯದಲ್ಲಿ  ಸ್ವಲ್ಪ ಕಿರಿಕಿರಿ, ಪ್ರಯಾಣದಲ್ಲಿ ಸುಖಕರ.

ಮಿಥುನ: ಪ್ರೀತಿ ಪ್ರೇಮ ಭಾವನೆಗಳಿಂದ ನೋವು, ಆರೋಗ್ಯದ ಚಿಂತೆ, ಸ್ತ್ರೀಯರೊಂದಿಗೆ ಶತ್ರುತ್ವ, ಮಕ್ಕಳೊಂದಿಗೆ ಕಲಹ ಮತ್ತು ಬೇಸರ.

ಕಟಕ: ಪ್ರೇಮಿಗಳಿಗೆ ಯಶಸ್ಸು, ಲಗ್ಸರಿ ಜೀವನದ ಕನಸು, ಸಂಗಾತಿ ಜೊತೆ ಅನುಕೂಲ, ಮಾಟ ಮಂತ್ರ ತಂತ್ರದ ಭಯ

ಸಿಂಹ: ಆರೋಗ್ಯದ ಬಗ್ಗೆ ಏರಪೇರು,ದ್ವಿಚಕ್ರ ವಾಹನ ಚಾಲನೆಯಲ್ಲಿ ಎಚ್ಚರಿಕೆ, ವ್ಯಾಪಾರ ವ್ಯವಹಾರದಲ್ಲಿ ಕಿರಿಕಿರಿ, ಬಾಳ ಸಂಗಾತಿ ನಡವಳಿಕೆಯಿಂದ ಬೇಸರ.

ಕನ್ಯಾ: ಹಣಕಾಸಿನಲ್ಲಿ  ಸಿದ್ದಿ ಯೋಗ, ಮಕ್ಕಳಿಂದ ಯೋಗ ಫಲ, ಪ್ರಯಾಣದಲ್ಲಿ ಕಿರಿಕಿರಿ, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ

ತುಲಾ: ವಿದ್ಯಾರ್ಥಿಗಳಿಗೆ ನಿರಾಸಕ್ತಿ, ಆರ್ಥಿಕವಾಗಿ ಸ್ವಲ್ಪ ಚೇತರಿಕೆ, ಅವಕಾಶಗಳು ವಂಚಿತ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ

ವೃಶ್ಚಿಕ: ಸಂಗಾತಿಯ ಮನಸ್ಥಿತಿಯಿಂದ ಕಿರಿಕಿರಿ, ದುಶ್ಚಟಗಳಿಗೆ ಹೆಚ್ಚು ಹಣ ವ್ಯಯ, ವಿದ್ಯಾಭ್ಯಾಸದಲ್ಲಿ ಉತ್ತಮ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಸಾಲಗಾರರ  ಚಿಂತೆ, ಕುಟುಂಬ ಸಮಸ್ಯೆಯಿಂದ ಚಿಂತೆ, ವ್ಯವಹಾರದಲ್ಲಿ ಶತ್ರು ಕಾಟ, ಅನಾರೋಗ್ಯ ಸಮಸ್ಯೆ.

ಮಕರ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಹೆಣ್ಣು ಮಕ್ಕಳಿಂದ ಅನುಕೂಲ, ಕುತಂತ್ರದ ಭೀತಿ ಕಾಡುವುದು.

ಕುಂಭ: ಆಸ್ತಿ ಮತ್ತು ವಾಹನ ಯೋಗ, ಮಾತೃವಿನ ಆಶೀರ್ವಾದ ಶ್ರೀರಕ್ಷೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ

ಮೀನ: ಉತ್ತಮ ಲಾಭ, ಉನ್ನತ ಶಿಕ್ಷಣದಲ್ಲಿ ಪ್ರಗತಿ, ಕೋರ್ಟ್ ನಲ್ಲಿನ ಕೇಸುಗಳಲ್ಲಿ ಜಯ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ಇದನ್ನೂ ಓದಿ: ಚಿತ್ರದುರ್ಗ | ಐವರ ಅಸ್ಥಿಪಂಜರ ಪತ್ತೆ, FSL ವರದಿ ಬಹಿರಂಗ, ಎಸ್ಪಿ ಹೇಳಿದ್ದಿಷ್ಟು

ಈ ದಿನದ ದಿನ‌ ಭವಿಷ್ಯ(Dina Bhavishya) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailyChitradurga NewsDina Bhavishyahoroscopehoroscope todayKannada Newskannada suddiNammajana.compredictionrashi bhavishyatoday  horoscope resultಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ | ಐವರ ಅಸ್ಥಿಪಂಜರ ಪತ್ತೆ, FSL ವರದಿ ಬಹಿರಂಗ, ಎಸ್ಪಿ ಹೇಳಿದ್ದಿಷ್ಟು
Next Article ಚಿತ್ರದುರ್ಗದಲ್ಲಿ ಅಲ್ಲಲ್ಲಿ ಮಳೆ,ಎಷ್ಟಿರುತ್ತೆ ತಾಪಮಾನ?ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?