Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ತಾಳಿಕಟ್ಟೆ : ಹಾಲುಕೊಳ್ಳದ ಜಂಗಮೇಶ್ವರಸ್ವಾಮಿಯ ಪುನರ್ ನಿರ್ಮಾಣ ಕಟ್ಟಡ ಲೋಕಾರ್ಪಣೆ : Holalkere
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ತಾಳಿಕಟ್ಟೆ : ಹಾಲುಕೊಳ್ಳದ ಜಂಗಮೇಶ್ವರಸ್ವಾಮಿಯ ಪುನರ್ ನಿರ್ಮಾಣ ಕಟ್ಟಡ ಲೋಕಾರ್ಪಣೆ : Holalkere
ಇಂದಿನ ಸುದ್ದಿ

ತಾಳಿಕಟ್ಟೆ : ಹಾಲುಕೊಳ್ಳದ ಜಂಗಮೇಶ್ವರಸ್ವಾಮಿಯ ಪುನರ್ ನಿರ್ಮಾಣ ಕಟ್ಟಡ ಲೋಕಾರ್ಪಣೆ : Holalkere

Nammajana Sub Editor
Last updated: 10 August 2025 5:45 PM
By Nammajana Sub Editor 2 Min Read
Share
SHARE

Chitradurga News | Nammajana.com | 10-08-2025

ನಮ್ಮಜನ.ಕಾಂ,ಹೊಳಲ್ಕೆರೆ: ಮೂರನೇ(Holalkere) ಬಾರಿ ಹೊಳಲ್ಕೆರೆಯಲ್ಲಿ ಶಾಸಕನಾಗಿದ್ದೇನೆ. ಮತ ಹಾಕಿದವರು, ಹಾಕದವರು ಎನ್ನುವ ತಾರತಮ್ಯ ಯಾರಿಗೂ ಮಾಡಿಲ್ಲ. ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದೇನೆ. ಅಧಿಕಾರವಿದ್ದಾಗ ಜನರಿಗೆ ಉಪಕಾರ ಮಾಡಬೇಕೆಂಬ ಮನೋಭಿಲಾಷೆ ನನ್ನದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ನುಡಿದರು.

ಇದನ್ನೂ ಓದಿ: ಚಳ್ಳಕೆರೆ ತಾಲ್ಲೂಕಿನಾದ್ಯಂತ ಆಶ್ಲೇಷ ಮಳೆಯ ಆರ್ಭಟ ಆರೇ ದಿನದಲ್ಲಿ 779.16 ಎಂ.ಎಂ ಮಳೆ | ಜಮೀನು ನೀರು ಅಪಾತ ನಷ್ಟ

ತಾಲ್ಲೂಕಿನ ತಾಳಿಕಟ್ಟೆ ಗ್ರಾಮದಲ್ಲಿ ಹಾಲುಕೊಳ್ಳದ ಜಂಗಮೇಶ್ವರಸ್ವಾಮಿಯ ಪುನರ್ ನಿರ್ಮಾಣ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಥಮ ಬಾರಿಗೆ ಭರಮಸಾಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದಾಗ ಮತ ಕೇಳಲು ಹಳ್ಳಿಗಳಿಗೆ ಹೋಗಲು ರಸ್ತೆಗಳಿರಲಿಲ್ಲ. ಗೆದ್ದ ಮೇಲೆ ಐದು ವರ್ಷದಲ್ಲಿ 386 ಹಳ್ಳಿಗಳಿಗೆ ರಸ್ತೆ ಮಾಡಿಸಿದ್ದರಿಂದ ಜನ ರಸ್ತೆ ರಾಜ ಎನ್ನುವ ಬಿರುದು ನೀಡಿ ಎರಡನೆ ಬಾರಿಗೆ ಚುನಾವಣೆಗೆ ನಿಂತಾಗ ಯುವಕರು ನನ್ನನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿ 21 ಸಾವಿರ ಮತಗಳ ಅಂತರದಿಂದ ಮತ್ತೆ ಗೆಲ್ಲಿಸಿದರೆಂದು ಶಾಸಕ ಡಾ.ಎಂ.ಚಂದ್ರಪ್ಪ ಸ್ಮರಿಸಿಕೊಂಡರು.

ಸಾರ್ವಜನಿಕರ ಬದುಕನ್ನು ಸ್ವಂತ(Holalkere) ಬದುಕೆಂದು ಅರ್ಥಮಾಡಿಕೊಂಡು ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಭದ್ರಾ ಜಲಾಶಯದಿಂದ ಇನ್ನು ಮೂರು ತಿಂಗಳೊಳಗೆ ತಾಲ್ಲೂಕಿನ 37 ಕೆರೆಗಳಿಗೆ ನೀರು ತುಂಬಿಸುತ್ತೇನೆಂದು ಭರವಸೆ ನೀಡಿದರು.

ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮೀಜಿ ಮಾತನಾಡಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರು ಪಕ್ಷಾತೀತವಾಗಿದ್ದಾರೆ. ಬೇರೆ ಪಕ್ಷದವರೆಂದು ಯಾರನ್ನು ಕಡೆಗಣಿಸುವುದಿಲ್ಲ. ಇಂತಹ ಶಾಸಕರು ನಿಮಗೆ ಸಿಕ್ಕಿರುವುದು ಪುಣ್ಯ. ಗ್ರಾಮಕ್ಕೆ ಏನೇನು ಬೇಕು ಎನ್ನುವುದನ್ನು ಪಟ್ಟಿ ಮಾಡಿಕೊಂಡು ಶಾಸಕರಿಂದ ಅನುಕೂಲ ಪಡೆದುಕೊಳ್ಳಿ.

ಇದನ್ನೂ ಓದಿ: ಆಗಸ್ಟ್ 12 ರಂದು ಆಶಾ ಕಾರ್ಯಕರ್ತರ ಪ್ರತಿಭಟನೆ

ಇನ್ನು ಮೂರು ತಿಂಗಳೊಳಗೆ ಭದ್ರಾ(Holalkere) ಜಲಾಶಯದಿಂದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದಾಗಿ ಮಾತು ಕೊಟ್ಟಿದ್ದಾರೆ. ಅವರಲ್ಲಿ ಬದ್ದತೆಯಿದೆ. ಹೇಳಿದ ಕೆಲಸವನ್ನು ಮಾಡಿ ಮುಗಿಸುವ ಸಾಮಥ್ರ್ಯವಿದೆ. ಹೊಸಕೆರೆ ಮತ್ತು ಹಳೆಕೆರೆಯ ಹೂಳೆತ್ತುವಂತೆ ಶಾಸಕರಲ್ಲಿ ಬೇಡಿಕೆಯಿಟ್ಟ ಸ್ವಾಮೀಜಿ ಶಾಸಕ ಡಾ.ಎಂ.ಚಂದ್ರಪ್ಪನವರಿಗೆ ನೀವುಗಳೆಲ್ಲಾ ಸಹಕಾರ ಕೊಡಿ ಎಂದು ತಾಳಿಕಟ್ಟೆ ಗ್ರಾಮದ ಹಾಲುಮತಸ್ಥರಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ.ಗಂಗಾಧರ್, ಗೋವಿಂದಪ್ಪ, ಚಿಕ್ಕಪ್ಪ, ಹಳ್ಳಪ್ಪ, ಯಲ್ಲಪ್ಪ, ಚಂದ್ರಪ್ಪ ಹಾಗೂ ಊರಿನ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

You Might Also Like

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ

ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

TAGGED:ChitradurgaChitradurga NewsholalkereJangameshwaraswamyKannada NewsMLA M. ChandrappaNammajana.comTalikatteಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಂಗಮೇಶ್ವರಸ್ವಾಮಿತಾಳಿಕಟ್ಟೆನಮ್ಮಜನ.ಕಾಂಶಾಸಕ ಎಂ.ಚಂದ್ರಪ್ಪಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Rain Damage: ಚಳ್ಳಕೆರೆ ತಾಲ್ಲೂಕಿನಾದ್ಯಂತ ಆಶ್ಲೇಷ ಮಳೆಯ ಆರ್ಭಟ ಆರೇ ದಿನದಲ್ಲಿ 779.16 ಎಂ.ಎಂ ಮಳೆ | ಜಮೀನು ನೀರು ಅಪಾತ ನಷ್ಟ
Next Article MLA Chandrappa: ದುಮ್ಮಿ ಗ್ರಾಮದಲ್ಲಿ ಶಾಸಕ ಎಂ.ಚಂದ್ರಪ್ಪ ನೂತನ ಗ್ರಾಮ ಪಂಚಾಯಿತಿ ಉದ್ಘಾಟನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ
ದಿನ ಭವಿಷ್ಯ
Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್
ಕ್ರೈಂ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?