Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸೆ.10ರಂದು ವಸತಿ ಶಾಲೆ 6ನೇ ತರಗತಿ ವಿದ್ಯಾರ್ಥಿಗಳ ಕೋರಿಕೆ ವರ್ಗಾವಣೆ ಮತ್ತು ಕೌನ್ಸಿಲಿಂಗ್ | Residential School
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸೆ.10ರಂದು ವಸತಿ ಶಾಲೆ 6ನೇ ತರಗತಿ ವಿದ್ಯಾರ್ಥಿಗಳ ಕೋರಿಕೆ ವರ್ಗಾವಣೆ ಮತ್ತು ಕೌನ್ಸಿಲಿಂಗ್ | Residential School
ಇಂದಿನ ಸುದ್ದಿ

ಸೆ.10ರಂದು ವಸತಿ ಶಾಲೆ 6ನೇ ತರಗತಿ ವಿದ್ಯಾರ್ಥಿಗಳ ಕೋರಿಕೆ ವರ್ಗಾವಣೆ ಮತ್ತು ಕೌನ್ಸಿಲಿಂಗ್ | Residential School

Editor Nammajana
Last updated: 3 September 2024 18:16
By Editor Nammajana 1 Min Read
Share
SHARE
Chitradurga news | nammajana.com | 3-9-2024
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ (Residential School)  ವಸತಿ ಶಾಲೆಯ 6 ನೇ ತರಗತಿ ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಶ್ರೀಮತಿ ಇಂಧಿರಾಗಾAಧಿ ವಸತಿ ಶಾಲೆಗಳ 2024-25ನೇ ಸಾಲಿನ 6ನೇ ತರಗತಿ (Residential School) ವಿದ್ಯಾರ್ಥಿಗಳ ಕೋರಿಕೆ ವರ್ಗಾವಣೆ ಹಾಗೂ 6ನೇ ಸುತ್ತಿನ ಸೀಟು ಹಂಚಿಕೆ ಕಾರ್ಯಕ್ರಮ ಇದೇ ಸೆಪ್ಟೆಂಬರ್ 10ರಂದು ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ವಸತಿ ಶಾಲೆಗಳ ಸಂಕೀರ್ಣದಲ್ಲಿ ನಡೆಯಲಿದೆ.
ಸೆ.10ರಂದು ಬೆಳಿಗ್ಗೆ 10.30 ರಿಂದ ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಹಾಗೂ ಮಧ್ಯಾಹ್ನ 2 ರಿಂದ 6ನೇ ಸುತ್ತಿನ ಆಯ್ಕೆ ಪಟ್ಟಿಯಲ್ಲಿನ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಕೌನ್ಸೆಲಿಂಗ್ ನಡೆಸಲಾಗುವುದು.
6ನೇ ಸುತ್ತಿನ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳ ವಿವರವನ್ನು ಎಲ್ಲಾ ಮೀಸಲಾತಿ ಶಾಲೆಗಳಲ್ಲಿ ಪ್ರಕಟಿಸಲಾಗಿದ್ದು, ಕಟ್ ಆಫ್ ಅಂಕಗಳ ಮೇಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪರೀಕ್ಷಾ ಪ್ರವೇಶಗಳ ಮೂಲ ಪ್ರತಿಗಳೊಂದಿಗೆ (Residential School)  ಹಾಜರಾಗಲು ಸೂಚಿಸಿದೆ. ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಮೆರಿಟ್ ಅನಿಸಾರ ಖಾಲಿ ಇರುವ ಸ್ಥಾನಗಳಿಗೆ ಕೌನ್ಸೆಲಿಂಗ್ ಮೂಲಕ ಪ್ರವೇಶ ನೀಡಲಾಗುವುದು.
ಇದನ್ನೂ ಓದಿ: ಮದಕರಿಪುರದಲ್ಲಿ ಸಿಲಿಂಡರ್ ಬ್ಲಾಸ್ಟ್ | Cylinder blast
ಹೆಚ್ಚಿನ ಮಾಹಿತಿಗಾಗಿ ಪೋಷಕರು ತಮಗೆ ಸಮೀಪವಿರುವ ಕ್ರೆöÊಸ್ ವಸತಿ ಶಾಲೆ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationAssistant DirectorBackward Classes Welfare DepartmentBCMBCM HostelChitradurga NewsCollege Student HostelDeputy DirectorDistrict Social Welfare OfficerDr. BR AmbedkarEkalavyagraduationHostel after MatricKannada Newskannada suddiKittoor Rani ChennammaMorarji DesaiNammajana.comPre-MatricResidential SchoolScheduled Classes Welfare DepartmentSmt. Indira Gandhi Residential SchoolSocial Welfare DepartmentST OfficeStudent HostelVacancyಅರ್ಜಿ ಆಹ್ವಾನಉಪ ನಿರ್ದೇಶಕರುಎಸ್ಟಿ ಆಫೀಸ್ಏಕಲವ್ಯಕನ್ನಡ ನ್ಯೂಸ್ಕನ್ನಡ ಸುದ್ದಿಕಾಲೇಜು ವಿದ್ಯಾರ್ಥಿ ನಿಲಯಕಿತ್ತೂರು ರಾಣಿ ಚೆನ್ನಮ್ಮಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಸಮಾಜ ಕಲ್ಯಾಣಧಿಕಾರಿಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂಪದವಿಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಪಿಯುಸಿಬಿಸಿಎಂಬಿಸಿಎಂ ಹಾಸ್ಟೆಲ್ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಮೆಟ್ರಿಕ್ ಪೂರ್ವಮೊರಾರ್ಜಿ ದೇಸಾಯಿವಸತಿ ಶಾಲೆವಿದ್ಯಾರ್ಥಿ ನಿಲಯಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಸಮಾಜ‌ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕರುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾ‌ನ | Valmiki Award 2024
Next Article Dina Bhavishya: ಇಂದಿನ ರಾಶಿ ಭವಿಷ್ಯದಲ್ಲಿ ಯಾರಿಗೆ ಶುಭ, ಅಶುಭ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?