Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Counselling: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ | ಜು.21ರಂದು ಸೀಟು ಹಂಚಿಕೆ ಕೌನ್ಸಿಲಿಂಗ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Counselling: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ | ಜು.21ರಂದು ಸೀಟು ಹಂಚಿಕೆ ಕೌನ್ಸಿಲಿಂಗ್
ಇಂದಿನ ಸುದ್ದಿ

Counselling: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ | ಜು.21ರಂದು ಸೀಟು ಹಂಚಿಕೆ ಕೌನ್ಸಿಲಿಂಗ್

Nammajana Sub Editor
Last updated: 18 July 2025 9:10 PM
By Nammajana Sub Editor 1 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 18-07-2025

ನಮ್ಮಜನ.ಕಾಂ,ಚಿತ್ರದುರ್ಗ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2025-26ನೇ ಸಾಲಿನ 6ನೇ ತರಗತಿಯ ವಿದ್ಯಾರ್ಥಿಗಳ 5ನೇ ಸುತ್ತಿನ ಸೀಟು ಹಂಚಿಕೆ ಕೌನ್ಸಿಲಿಂಗ್ (Counselling) ಕಾರ್ಯಕ್ರಮವನ್ನು ಇದೇ ಜುಲೈ 21ರಂದು ಬೆಳಿಗ್ಗೆ 10 ಗಂಟೆಯಿಂದ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಪಕ್ಕದ ಕ್ರೀಡಾ ಭವನದಲ್ಲಿ ನಡೆಸಲಾಗುವುದು.

nammajana

ಇದನ್ನೂ ಓದಿ: ಲೋಕಾಯುಕ್ತ ಅಧಿಕಾರಿಗಳ ಪ್ರವಾಸ : ಸಾರ್ವಜನಿಕರ ಅಹವಾಲು ಸ್ವೀಕಾರ

5ನೇ ಸುತ್ತಿನ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳ ವಿವರವನ್ನು ಎಲ್ಲಾ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದ್ದು, ಕಟ್ ಆಫ್ ಅಂಕಗಳ ಮೇಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಪ್ರವೇಶ ಪತ್ರ, ಜಾತಿ-ಆದಾಯ ಪ್ರಮಾಣ ಪತ್ರ, ವಿಶೇಷ ವರ್ಗಕ್ಕೆ ಸೇರಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರ ಹಾಗೂ ವಿದ್ಯಾರ್ಥಿ ಆಧಾರ್ ಕಾರ್ಡ್ ಮೂಲ ಪ್ರತಿಗಳೊಂದಿಗೆ ಹಾಜರಾಗಲು ಸೂಚಿಸಿದೆ.

ಜುಲೈ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ ಇತರೆ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್(Counselling) ನಡೆಯಲಿದೆ.

ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಮೆರಿಟ್ ಅನುಸಾರ ಖಾಲಿ ಇರುವ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ಪ್ರವೇಶ ನೀಡಲಾಗುವುದು.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಅಪಘಾತ, ವ್ಯಕ್ತಿ ಸಾವು

ಹೆಚ್ಚಿನ ಮಾಹಿತಿಗೆ ಪೋಷಕರು ತಮಗೆ ಸಮೀಪವಿರುವ ಕ್ರೈಸ್ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ವಸತಿ ಶಾಲೆಗಳ ದಾಖಲಾತಿ ಸಮಿತಿ ಅಧ್ಯಕ್ಷರು ಹಾಗೂ ಚಿತ್ರದುರ್ಗ ಉಪವಿಭಾಗ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

TAGGED:AdmissionChitradurgaChitradurga NewscounselingKannada Newskannada suddiNammajana.comResidential Schoolಕನ್ನಡ ನ್ಯೂಸ್ಕನ್ನಡ ಸುದ್ದಿಕೌನ್ಸಿಲಿಂಗ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರವೇಶವಸತಿ ಶಾಲೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry1
Dead0
Wink0
Previous Article Accident | ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಅಪಘಾತ, ವ್ಯಕ್ತಿ ಸಾವು
Next Article Today Dina Bhavishya | ದಿನ ಭವಿಷ್ಯ | ಇಂದು ಯಾವ್ಯಾವ ರಾಶಿಗೆ ಶುಭಯೋಗ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?