Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Rice Auction Chitradurga: ಜಪ್ತಿ ಮಾಡಿಕೊಂಡ ಅಕ್ಕಿ ಬಹಿರಂಗ ಹರಾಜು, ಮುಂಗಡ ಹಣ ಕಟ್ಟಿ ಹರಾಜು ನೊಂದಣಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Rice Auction Chitradurga: ಜಪ್ತಿ ಮಾಡಿಕೊಂಡ ಅಕ್ಕಿ ಬಹಿರಂಗ ಹರಾಜು, ಮುಂಗಡ ಹಣ ಕಟ್ಟಿ ಹರಾಜು ನೊಂದಣಿ
ಇಂದಿನ ಸುದ್ದಿ

Rice Auction Chitradurga: ಜಪ್ತಿ ಮಾಡಿಕೊಂಡ ಅಕ್ಕಿ ಬಹಿರಂಗ ಹರಾಜು, ಮುಂಗಡ ಹಣ ಕಟ್ಟಿ ಹರಾಜು ನೊಂದಣಿ

Editor Nammajana
Last updated: 13 June 2024 5:04 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

ಜಪ್ತಿ ಮಾಡಿಕೊಂಡ ಅಕ್ಕಿ ಬಹಿರಂಗ ಹರಾಜು
*********

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 40.21 ಕ್ವಿಂ. ಪಡಿತರ ಅಕ್ಕಿಯನ್ನು (Rice Auction Chitradurga) ವಶಪಡಿಸಿಕೊಳ್ಳಲಾಗಿದ್ದು, ಈ ರೀತಿ ವಶಪಡಿಸಿಕೊಂಡ ಅಕ್ಕಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜೂ.28 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ತಾಲ್ಲೂಕಿನ ಟಿಎಪಿಎಂಸಿ. ಗೋದಾಮು ನಂ. 01 ಇಲ್ಲಿ ಬಹಿರಂಗ ಹರಾಜು (Rice Auction Chitradurga) ಮಾಡಲಾಗುವುದು, ಆಸಕ್ತ ವ್ಯಾಪಾರಸ್ಥರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ಚಿತ್ರದುರ್ಗ ತಹಸಿಲ್ದಾರ್ ನಾಗವೇಣಿ ಅವರು ತಿಳಿಸಿದ್ದಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಕಳೆದ 2022 ರ ಏಪ್ರಿಲ್ 05 ರಂದು ಚಿತ್ರದುರ್ಗ ನಗರದ ಹೊರವಲಯದಲ್ಲಿನ ಮೆದೇಹಳ್ಳಿ ರಸ್ತೆಯಲ್ಲಿರುವ ಸೆಕ್ರಟರಿ ತಿಮ್ಮಣ್ಣ ಬಡಾವಣೆಯ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಇರುವ ವಾಹನದಲ್ಲಿ 40.21 ಕ್ವಿಂ.‌ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿತ್ತು. ಅಕ್ರಮ ಸಾಗಾಣಿಕೆಯನ್ನು ಪತ್ತೆ ಹಚ್ಚಿದ ಅಧಿಕಾರಿಗಳು, 40.21 ಕ್ವಿಂ. ಪಡಿತರ ಅಕ್ಕಿಯನ್ನು (Rice Auction Chitradurga) ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ: DC T. Venkatesh: ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಚತೆ ಕೊರತೆ| ಡಿಸಿ ಟಿ.ವೆಂಕಟೇಶ್ ಭೇಟಿ | ಆಸ್ಪತ್ರೆಯ ಸ್ವಚ್ಛತೆಗೆ ಆದ್ಯತೆ ನೀಡಲು ತಾಕೀತು

ಜಿಲ್ಲಾಧಿಕಾರಿಗಳ ಸೂಚನೆಯಂತೆ ಜೂ.28 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ತಾಲ್ಲೂಕಿನ ಟಿಎಪಿಎಂಸಿ. ಗೋದಾಮು ನಂ. 01 ಇಲ್ಲಿ ಬಹಿರಂಗ ಹರಾಜು (Rice Auction Chitradurga) ನಡೆಸಲಾಗುವುದು. ಪ್ರತಿ ಕ್ವಿಂಟಾಲ್ ಅಕ್ಕಿಗೆ ರೂ. 2335 ಕನಿಷ್ಟ ದರ ನಿಗದಿಪಡಿಸಲಾಗಿದೆ. ಆಸಕ್ತ ವ್ಯಾಪಾರಸ್ತರು 20 ಸಾವಿರ ರೂ. ಮುಂಗಡ ಠೇವಣಿಯನ್ನು ಡಿಡಿ ರೂಪದಲ್ಲಿ ಪಾವತಿಸಿ ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳನ್ನು ಚಿತ್ರದುರ್ಗ ತಹಸಿಲ್ದಾರರ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChitradurgaChitradurga Newsconfiscated riceillegal riceJune 28Kannada Newskannada suddiNammajana.comrice auctionRice Auction Chitradurgaಅಕ್ಕಿ ಹರಾಜುಅಕ್ರಮ ಅಕ್ಕಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಪ್ತಿ ಅಕ್ಕಿಜೂ 28ನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article DC T. Venkatesh: ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಚತೆ ಕೊರತೆ| ಡಿಸಿ ಟಿ.ವೆಂಕಟೇಶ್ ಭೇಟಿ | ಆಸ್ಪತ್ರೆಯ ಸ್ವಚ್ಛತೆಗೆ ಆದ್ಯತೆ ನೀಡಲು ತಾಕೀತು
Next Article Renukaswamy Postmortem Report: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ರಿಲೀಸ್, ಸಾವಿಗೆ ಕಾರಣ ಏನು ನೋಡಿ.
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?