Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಎಸ್.ನಿಜಲಿಂಗಪ್ಪ ಮನೆ ಖರೀದಿ ಕಾರ್ಯ ಶೀಘ್ರ ಮುಗಿಯಲಿ: ಎಚ್.ಟಿ.ಬಳೆಗಾರ್‌ | S.Nijalingappa
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಎಸ್.ನಿಜಲಿಂಗಪ್ಪ ಮನೆ ಖರೀದಿ ಕಾರ್ಯ ಶೀಘ್ರ ಮುಗಿಯಲಿ: ಎಚ್.ಟಿ.ಬಳೆಗಾರ್‌ | S.Nijalingappa
ಇಂದಿನ ಸುದ್ದಿ

ಎಸ್.ನಿಜಲಿಂಗಪ್ಪ ಮನೆ ಖರೀದಿ ಕಾರ್ಯ ಶೀಘ್ರ ಮುಗಿಯಲಿ: ಎಚ್.ಟಿ.ಬಳೆಗಾರ್‌ | S.Nijalingappa

Editor Nammajana
Last updated: 26 November 2024 01:51
By Editor Nammajana 1 Min Read
Share
SHARE

Chitradurga news| nammajana.com|26-11-2024

ನಮ್ಮಜನ.ಕಾಂ, ಚಿತ್ರದುರ್ಗ: ರಾಷ್ಟ್ರನಾಯಕ, ಕರ್ನಾಟಕ ಏಕೀಕರಣದ ನೇತಾರ ಎಸ್.ನಿಜಲಿಂಗಪ್ಪ ನಾಡು ಕಂಡ (S.Nijalingappa) ಅಪರೂಪದ ರಾಜಕಾರಣಿ. ಅವರು ಜೀವಿಸಿದ ನಿವಾಸವನ್ನು ರಾಜ್ಯ ಸರ್ಕಾರ ಖರೀದಿಸಿ ಸ್ಮಾರಕ ಮಾಡುವ ಕೆಲಸ ತುರ್ತಾಗಿ ಆಗಲಿ ಎಂದು ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ಟಿ.ಬಳೆಗಾರ್‌ ಆಗ್ರಹಿಸಿದ್ದಾರೆ.

ಪತ್ರಿಕಾಹೇಳಿಕೆ ನೀಡಿರುವ ಬಳೇಗಾರ್  ಅವರು, ಸ್ಮಾರಕಕ್ಕೆ ಕರ್ನಾಟಕ ರತ್ನ ಎಂದು ನಾಮಕರಣ ಮಾಡಬೇಕು. ನಿಜಲಿಂಗಪ್ಪ ಸಮಗ್ರ ಕರ್ನಾಟಕದ ಅಭಿವೃದ್ಧಿ ಹರಿಕಾರರು. ಹರಿದು ಹಂಚಿಹೋಗಿದ್ದ ರಾಜ್ಯ ವನ್ನು ಒಗ್ಗೂಡಿಸಿದ ನೇತಾರ. ತಮ್ಮ ಜೀವಿತಾವಧಿಯ ಕೊನೆಯವರೆಗೂ ಸರಳತೆ, (S.Nijalingappa) ಪ್ರಾಮಾಣಿಕತೆ, ನಿಷ್ಟೂರತೆ ಮೈಗೂಡಿಸಿಕೊಂಡಿದ್ದ ನಿಜಲಿಂಗಪ್ಪ, ನಾಡಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಮಹಾ ನಾಯಕ ಎಂದರು.

ಪ್ರಧಾನಿ, ರಾಷ್ಟ್ರಪತಿ ಹುದ್ದೆ ಅಲಂಕರಿ ಸುವ ಅವಕಾಶವನ್ನು ಸ್ವಾಭಿಮಾನದ ಕಾರಣಕ್ಕೆ ನಿರಾಕರಿಸಿದ ನಿಜಲಿಂಗಪ್ಪ, ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೊನೆ ಉಸಿರು ಇರುವವರೆಗೆ ಜೀವಿಸಿದ ವಿರಳರಾಜಕಾರಣಿ.

ಪ್ರಸ್ತುತರಾಜಕಾರಣಿ ಗಳು ಬೆಂಗಳೂರು ಜೀವನ ಇಷ್ಟಪಡುವ ಕಾಲಘಟ್ಟದಲ್ಲಿ, ನಿಜಲಿಂಗಪ್ಪ ಅವರು ವಕೀಲ ವೃತ್ತಿಯಲ್ಲಿ ಗಳಿಸಿದ ಸಂಪಾದನೆಯಲ್ಲಿ ಚಿತ್ರದುರ್ಗದಲ್ಲಿ ಕಟ್ಟಿಸಿದ ಮನೆಯಲ್ಲಿಯೇ ತಮ್ಮ ಕೊನೇ

ತಮ್ಮ ಅಧಿಕಾರವಧಿಯಲ್ಲಿಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಗಮನಹರಿಸುವ ಬದ್ಧತೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸಲು ಆಗದ್ದನ್ನು ಸದಾ ನೆನಪಿಸಿಕೊಂಡು ನೊಂದುಕೊಳ್ಳುತ್ತಿದ್ದ ನಿಜಲಿಂಗಪ್ಪ, (S.Nijalingappa) ಬಯಲುಸೀಮೆ ಪ್ರದೇಶಕ್ಕೆ ಭದ್ರೆ ನೀರು ಹರಿಸುವಂತೆ ಮನೆ ಬಾಗಿಲಿಗೆ ಬಂದ ಎಲ್ಲ ಮುಖ್ಯಮಂತ್ರಿಗಳ ಬಳಿ ಬೇಡಿಕೊಳ್ಳುತ್ತಿದ್ದ ರೀತಿ ಅವರು ಹಿಂದುಳಿದ ಜಿಲ್ಲೆಯಕುರಿತು ಹೊಂದಿದ್ದ ಅದಮ್ಯ ಪ್ರೀತಿಗೆ ಸಾಕ್ಷಿ ಆಗಿತ್ತು ಎಂದಿದ್ದಾರೆ.

ಇದನ್ನೂ ಓದಿ: ಇಂದಿನ ದಿನ ಭವಿಷ್ಯ, ನಿರುದ್ಯೋಗಿಗಳಿಗೆ ಹೊಸ ಅವಕಾಶ, ಯಾವ್ಯಾವ ರಾಶಿಗೆ ಶುಭ, ಅಶುಭ | Kannada Dina Bhavishya

ಜಿಲ್ಲೆಯನ್ನು ಹಸಿರನ್ನಾಗಿಸುವ ಕನಸು ಕಂಡ ನಿಜಲಿಂಗಪ್ಪ ಸ್ಮರಣೆಗಾಗಿ ಅವರ ನಿವಾಸವನ್ನು ಕರ್ನಾಟಕ ರತ್ನ ಭವನ ಎಂದು ನಾಮಕರಣ ಮಾಡುವ ಮೂಲಕ ಸ್ಮಾರಕಗೊಳಿಸುವುದು (S.Nijalingappa) ಉತ್ತಮ. ಈ ಮೂಲಕ ಸ್ವಾತಂತ್ರ್ಯ ಹೋರಾಟಗಾರ ನಿಜಲಿಂಗಪ್ಪ ಅವರಿಗೆ ಗೌರವ ಸಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BalegarhChitradurga DistrictChitradurga NewsCompulsionFormer CMhouse saleKannada Newskannada suddiNammajana.comquick house purchaseS.Nijalingappaಎಸ್.ನಿಜಲಿಂಗಪ್ಪಒತ್ತಾಯಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಳೆಗಾರ್ಮನೆ ಮಾರಾಟಮಾಜಿ ಸಿಎಂಶೀಘ್ರ ಮನೆ ಖರೀದಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಇಂದಿನ ದಿನ ಭವಿಷ್ಯ, ನಿರುದ್ಯೋಗಿಗಳಿಗೆ ಹೊಸ ಅವಕಾಶ, ಯಾವ್ಯಾವ ರಾಶಿಗೆ ಶುಭ, ಅಶುಭ | Kannada Dina Bhavishya
Next Article ಕೆರೆಗೆ ನೀರು ಹರಿಸಿ ಹೋರಾಟಕ್ಕೆ 160 ದಿನ | Fill the lake:
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?