Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದೈಹಿಕ ಮತ್ತು ಮಾನಸಿಕ ಆರೋಗ್ಯವಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ: ಉದ್ಯಮಿ ಡಿ.ಎಸ್.ಪ್ರದೀಪ್ | Sadhguru DS Pradeep
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ದೈಹಿಕ ಮತ್ತು ಮಾನಸಿಕ ಆರೋಗ್ಯವಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ: ಉದ್ಯಮಿ ಡಿ.ಎಸ್.ಪ್ರದೀಪ್ | Sadhguru DS Pradeep
ಇಂದಿನ ಸುದ್ದಿ

ದೈಹಿಕ ಮತ್ತು ಮಾನಸಿಕ ಆರೋಗ್ಯವಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ: ಉದ್ಯಮಿ ಡಿ.ಎಸ್.ಪ್ರದೀಪ್ | Sadhguru DS Pradeep

Editor Nammajana
Last updated: 30 June 2024 3:48 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|30-6-2024

ನಮ್ಮಜನ.ಕಾಂ, ಹೊಸದುರ್ಗ: ನಾವುಗಳು ಒತ್ತಡದ ಬದುಕಿನಿಂದ ದೂರ ಬಂದು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವನ್ನ ಸದೃಢಗೊಳಿಸಿದಾಗ ಮಾತ್ರ ಸಮಾಜದಲ್ಲಿ ಸಾಧನೆ ಮಾಡಬಹುದು ಒತ್ತಡ ಮತ್ತು ಜಂಜಾಟದಿಂದ (Sadhguru DS Pradeep) ದೂರವಾದಾಗ ನೆಮ್ಮದಿಯ ಜೀವನ ನಡೆಸಲು ಸಾಧ್ಯ, ಎಂದು ಸದ್ಗುರು ಆಯುರ್ವೇದ ಮಾಲೀಕ ಉದ್ಯಮಿ ಡಿ.ಎಸ್ ಪ್ರದೀಪ್ ಜನಿಸಿದರು.

ವಿಶ್ವ ಹಿಂದೂ ಪರಿಷತ್ – ಬಜರಂಗದಳ ಹೊಸದುರ್ಗ ಪ್ರಖಂಡ ವತಿಯಿಂದ ನಡೆದ ಸೇವಾ ಸಪ್ತಾಹ ನಿಮಿತ್ತ ನಗರದ ಕೆನರಾ ಬ್ಯಾಂಕ್ ವೃತ್ತದಲ್ಲಿ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ನಮ್ಮ ಪೂರ್ವಜರು ಪ್ರತಿನಿತ್ಯ (Sadhguru DS Pradeep) ಸೇವಿಸುತ್ತಿದ್ದ ಆಹಾರ ಪದಾರ್ಥಗಳನ್ನು ಯುವ ಪೀಳಿಗೆ ದೂರ ಮಾಡಿ ಪಿಜ್ಜಾ ಬರ್ಗರ್ ಬೇಕರಿ ತಿನಿಸು ಈ ಆಹಾರ ವಸ್ತುಗಳಿಗೆ ಮಾರುಹೋಗಿ ನಮ್ಮ ಆರೋಗ್ಯದಲ್ಲಿ ಗಣನೀಯವಾಗಿ ವ್ಯತ್ಯಾಸವಾಗಿ ದೈಹಿಕವಾಗಿ ಯುವ ಪೀಳಿಗೆಯ ಆರೋಗ್ಯ ಕುಂದುತ್ತಿರುವುದು ವಿಷಾದನೀಯ,

ನಾವು ಸೇವಿಸುತ್ತಿರುವ ಸಾವಯವ ಉತ್ತೇಜಿತ ರಾಗಿ ಜೋಳ ನವಣೆ ಸಜ್ಜೆಯಂತಹ ಆಹಾರಗಳು ನಮ್ಮ ಸದೃಢ ಆರೋಗ್ಯಕ್ಕೆ ಸಹಕಾರಿಯಾಗುತ್ತವೆ. ಕನಿಷ್ಠ ತಿಂಗಳಿಗೆ ಒಮ್ಮೆಯಾದರೂ ರಕ್ತ ಪರೀಕ್ಷೆ ಮಾಡಿಸಿ ಮಧುಮೇಹ ರಕ್ತದೊತ್ತಡ ದಂತಹ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. ಪ್ರತಿನಿತ್ಯ ಬೆಳಿಗ್ಗೆ ವಾಯು ವಿಹಾರ ಹೋಗುವುದರಿಂದ ಪರಿಶುದ್ಧವಾದ ಆಮ್ಲಜನಕ ನಮ್ಮ ದೇಹಸೇರಿ ಶ್ವಾಸಕೋಶವನ್ನು ಶುದ್ಧೀಕರಿಸುತ್ತದೆ ಎಂದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಮಾತನಾಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆ ಇದೊಂದು ರಾಷ್ಟ್ರಭಕ್ತ ಕರುಣರ ಸಂಘಟನೆಯಾಗಿದ್ದು ಈ ಸಮಾಜಕ್ಕೆ (Sadhguru DS Pradeep) ಪ್ರಾಕೃತಿಕ ವಿಕೋಪಗಳಂತಹ ಸಮಸ್ಯೆ ಬಂದಾಗ ನಮ್ಮ ಕಾರ್ಯಕರ್ತರು ಇಡೀ ದೇಶದಾದ್ಯಂತ ಕೊರೋನಾ ಸಂದರ್ಭದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಪ್ರಜೆಗಳ ರಕ್ಷಣೆಗೆ ಹೋರಾಡುತ್ತಾರೆ , ಮಾದಕ ವ್ಯಸನಿಗಳಿಂದ ದೂರವಾಗಿ ಶುದ್ಧವಾದ ಆಹಾರ ಸೇವನೆ ಮಾಡಿ ಸದೃಢ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ಈ ದೇಶ ಸದೃಢ ದೇಶ ಎಂದು ಹೇಳಲು ಸಾಧ್ಯ ಎಂದರು.

ಹೊಸದುರ್ಗದ ಹೆಸರಾಂತ ವೈದ್ಯ ಡಾ.ಬ್ರಹ್ಮರಾಜ್ ಮತ್ತು ತಂಡದಿಂದ ಸುಮಾರು 70 ಕ್ಕೂ ಹೆಚ್ಚು ರೋಗಿಗಳಿಗೆ ಮಧುಮೇಹ ಚರ್ಮರೋಗಕ್ಕೆ ಸಂಬಂಧಿಸಿದಂತೆ ಭತ್ತದ (Sadhguru DS Pradeep) ರಕ್ತದೊತ್ತಡಡ ತಪಾಸಣೆ ಮಾಡಲಾಯಿತು.ಈ ಆರೋಗ್ಯ ತಪಾಸಣೆಯಲ್ಲಿ ಸಾಮಾನ್ಯ ಚಿಕಿತ್ಸೆ,ಹೃದಯ ಸಂಬಂಧಿತ ಚಿಕಿತ್ಸೆಗೆ ಚಿಕಿತ್ಸೆ ನೀಡಲಾಯಿತು.

ಇದನ್ನೂ ಓದಿ:  ಮದಕರಿನಾಯಕ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಕ್ಷಣಗಣನೆ | ಯಾರೆಲ್ಲ ಬರ್ತಾರೆ ನೋಡಿ | Rajaveera Madakarinayaka 270th Coronation

ಕಾರ್ಯಕ್ರಮದಲ್ಲಿ ಸಮಾಜಸೇವಕ ತುಂಬಿನಕೆರೆ ಬಸವರಾಜ್ ತಾಲ್ಲೂಕ ಭಾಜಪ ಪ್ರಧಾನ ಕಾರ್ಯದರ್ಶಿ ಜಗದೀಶ್ ರಾಮಯ್ಯ, ಬಜರಂಗದಳ ಸಂಚಾಲಕ ಸಿದ್ದೇಶ್ ಬಿ ಎಚ್ ಪಿ ಕಾರ್ಯದರ್ಶಿ ಕುಮಾರ್, ರವಿಕಿರಣ್_ಪಾಟೀಲ್ ಪಂಪ, ಚೇತನ್ ಪೀಲಾಪುರ ರವಿ.ಕಣ್ವ ಮನು, ಹೊನ್ನೇನಹಳ್ಳಿ ಶ್ರೀನಿವಾಸ್,ವಿದ್ಯಾರ್ಥಿ ಪ್ರಮುಖ್ ಗಜೇಂದ್ರ ಉಷಾ,ರಾಧ, ಹೆಚ್.ಒ. ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Today Dina Bhavishya | ದಿನ ಭವಿಷ್ಯ | ಆಗಸ್ಟ್ 04

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

TAGGED:Bajrang DalChitradurga NewsEntrepreneurHealth CampHosadurgaKannada Newskannada suddiMental HealthNammajana.comPhysicalSadhguru PradeepVishwa Hindu Parishadಆರೋಗ್ಯ ಶಿಬಿರಉದ್ಯಮಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದೈಹಿಕನಮ್ಮಜನ.ಕಾಂಬಜರಂಗದಳಮಾನಸಿಕ ಆರೋಗ್ಯವಿಶ್ವ ಹಿಂದೂ ಪರಿಷತ್ಸದ್ಗುರು ಪ್ರದೀಪ್ಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮದಕರಿನಾಯಕ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಕ್ಷಣಗಣನೆ | ಯಾರೆಲ್ಲ ಬರ್ತಾರೆ ನೋಡಿ | Rajaveera Madakarinayaka 270th Coronation
Next Article ಸ್ವಾಭಿಮಾನಿ, ಸಾಹಸಿ, ನಿರ್ಭಿತಿ ನಡೆಯ ಮದಕರಿನಾಯಕನ ಪಟ್ಟಾಭೀಷೇಕ | ಪೂರ್ಣ ಮಾಹಿತಿ ಓದಿ |Coronation of Madakarinayaka
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?