Chitradurga News | Nammajana.com | 20-4-2024
ನಮ್ಮಜನ.ಕಾಂ. ಚಿತ್ರದುರ್ಗ: ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಇದೇ ಏಪ್ರಿಲ್ 26ರಂದು ಮತದಾನದ ದಿನ ಹಾಗೂ ಜೂನ್ 4ರಂದು ಮತ ಎಣಿಕೆ ದಿನದಂದು ಬೆಳಿಗ್ಗೆ 5 ರಿಂದ ಸಂಜೆ 7 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ನಡೆಯಲಿರುವ ಎಲ್ಲಾ ಬಗೆಯ ಸಂತೆ, ಜಾತ್ರೆ, ಉತ್ಸವ ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಎರಡು ದಿನ ವಿದ್ಯುತ್ ಕಟ್
ಲೋಕಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 26 ರಂದು ಮತದಾನದ ದಿನ ಹಾಗೂ ಜೂನ್ 4ರಂದು ಮತ ಎಣಿಕೆ ದಿನದಂದು ನಡೆಯುವ ಸಂತೆ, ಜಾತ್ರೆ ಹಾಗೂ ಉತ್ಸವವನ್ನು ನಿಷೇಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ | ನಿಮ್ಮ ಆಸ್ತಿ ತೆರಿಗೆ ಕಟ್ಟಲು ಈಗ ಫೋನ್ ಪೇ , ಗೂಗಲ್ ಪೇ ನಲ್ಲಿ ಅವಕಾಶ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252