Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕಾರ್ಮಿಕ ಇಲಾಖೆಯಿಂದ SC-ST ಯುವಕರಿಗೆ “ಆಶಾದೀಪ ಯೋಜನೆ” ಜಾರಿ:Santhosh Lad
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕಾರ್ಮಿಕ ಇಲಾಖೆಯಿಂದ SC-ST ಯುವಕರಿಗೆ “ಆಶಾದೀಪ ಯೋಜನೆ” ಜಾರಿ:Santhosh Lad
ಇಂದಿನ ಸುದ್ದಿ

ಕಾರ್ಮಿಕ ಇಲಾಖೆಯಿಂದ SC-ST ಯುವಕರಿಗೆ “ಆಶಾದೀಪ ಯೋಜನೆ” ಜಾರಿ:Santhosh Lad

Editor Nammajana
Last updated: 12 July 2025 8:29 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|12-7-2025

ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರೆಂಟಿ ತರುವ ಮೂಲಕ ಬಡವರ ಸುಧಾರಣೆ (Santhosh Lad) ಮಾಡುವ ಕೆಲಸ ಮಾಡಿದ್ದು ಬಿಜೆಪಿ ಇಂತಹ ಒಂದು ಕಾರ್ಯಕ್ರಮ ಮಾಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

nammajana

ನಗರದ ಎಸ್.ಜಿ .ಸಮುದಾಯ ಭವನದಲ್ಲಿ  ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಕನ್ನಡ ಸಂಸ್ಕೃತಿ ಇಲಾಖೆಯಲ್ಲಿನ ಎಲ್ಲಾ ಕಲಾವಿದರಿಗೆ ಕಾರ್ಮಿಕ ಇಲಾಖೆ ಸೌಲಭ್ಯ ಒದಗಿಸಲಾಗುತ್ತಿದೆ. ಕಾರ್ಮಿಕರಿಗೆ ಸಂಕಷ್ಟಕ್ಕೆ ಸಿಲುಕಿ ಸಾವನ್ನು ಅನುಭವಿಸಿದರೆ ಅಂತಹ ಕಾರ್ಮಿಕರಿಗೆ 5 ಲಕ್ಷ ಪರಿಹಾರ ಒದಗಿಸಲಾಗುತ್ತದೆ.

ಆಶಾ ದೀಪ ಯೋಜನೆಯಲ್ಲಿ ಎಸ್ಸಿ , ಎಸ್ಟಿ ಮಕ್ಕಳಿಗೆ ತರಬೇತಿ ಅವಧಿಯಲ್ಲಿ 5000 ರೂ. ಮತ್ತು ಪರ್ಮೆಂಟ್ ಕೆಲಸ ಕಂಪನಿ ಪಡೆದುಕೊಂಡರೆ  6000 ರೂ ಗಳನ್ನು ಎರಡು ವರ್ಷದ (Santhosh Lad) ಅವಧಿಗೆ ನೀಡಲಾಗುತ್ತದೆ.

ಆಶಾ ದೀಪ ಯೋಜನೆಯ ಸೌಲಭ್ಯಗಳು 

1.ಮಾಲೀಕರು ಪಾವತಿಸಿದ ಇ.ಎಸ್ ಮತ್ತು ಜಿಪಿಎಸ್ ವಂತಿಕೆ ಮರುಪಾವತಿ:-

ಖಾಸಗಿ ವಲಯದ ಸಂಸ್ಥೆಗಳಲ್ಲಿ ಹೊಸದಾಗಿ ನೇಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳಿಗೆ ಮಾಲೀಕರು/ಉದ್ಯೋಗದಾತರು ಕಡ್ಡಾಯವಾಗಿ ಪಾವತಿಸಿದ ಶಾಸನಬದ್ಧ ಭವಿಷ್ಯನಿಧಿ ಹಾಗೂ ಬಿ.ಎಸ್‌.ಐ ವಂತಿಕೆಯನ್ನು ರಾಜ್ಯ ಸರ್ಕಾರದಿಂದ ಮಾಲೀಕರು/ ಉದ್ಯೋಗದಾತರಿಗೆ ಎರಡು ವರ್ಷಗಳ ಅವಧಿವರೆಗೆ ಮಾಸಿಕ ಗರಿಷ್ಠ ತಲಾ ರೂ.3000/-ಗಳ ಮಿತಿಯೊಳಗೆ ಮರುಪಾವತಿಸುವುದು.

2. ಅಪ್ರೆಂಟಿಸ್ ತರಬೇತಿ ಪಡೆಯುವ ಅಭ್ಯರ್ಥಿಗಳ ಶಿಷ್ಯವೇತನ (Stipend) ಮರುಪಾವತಿ:-

ಆರು ತಿಂಗಳಿನಿಂದ ಎರಡು ವರ್ಷಗಳ ಅವಧಿಯ ಅಫ್ರೆಂಟೈಸ್‌ಶಿಪ್ ತರಬೇತಿ (Santhosh Lad) ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆ, 1961 ರನ್ವಯ ಮಾಲಿಕರು ಪಾವತಿಸಿದ ಮಾಸಿಕ ಶಿಷ್ಯವೇತನ (Slind) ಮೊತ್ತದಲ್ಲಿ 2/3 ರಷ್ಟು ಮೊತ್ತವನ್ನು ಮಾಸಿಕ ತಲಾ ರೂ.5000/- ಗಳ ಮಿತಿಯೊಳಗೆ ಮರುಪಾವತಿಸುವುದು.

ಇದನ್ನೂ ಓದಿ: NREGA: ನರೇಗಾ ಹೊರಗುತ್ತಿಯ ಸಿಬ್ಬಂದಿಗೆ ಆರು ತಿಂಗಳಿಂದ ವೇತನ ಕೊರತೆ

3. ಹೊಸದಾಗಿ ನೇಮಿಸಿಕೊಂಡ ಆ ಅಭ್ಯರ್ಥಿಗಳ ವೇತನ ಮರುಪಾವತಿ:-

ಹೊಸದಾಗಿ ನೇಮಿಸಿಕೊಂಡ ಅಪ್ರೆಂಟೈಸ್ ಅಭ್ಯರ್ಥಿಗಳ ವೇತನ ಭಾಗಶಃ ಮರುಪಾವತಿ:- ಅಪೆಂಟೈಸ್ ತರಬೇತಿ ಪೂರ್ಣಗೊಂಡ ನಂತರ ಅದೇ ಮಾಲೀಕರು ಖಾಯಂ ಹುದ್ದೆಗೆ ಅದೇ ಅಭ್ಯರ್ಥಿಯನ್ನು ಹೊಸದಾಗಿ ನೇಮಕಾತಿ ಮಾಡಿಕೊಂಡಲ್ಲಿ, ಮಾಲೀಕರು ಪಾವತಿಸಿದ ವೇತನದಲ್ಲಿ ಶೇ.50 ರಷ್ಟು ಮೊತ್ತವನ್ನು ಮಾಸಿಕ ತಲಾ ರೂ. 7000/-ಗಳ ಮಿತಿಯೊಳಗೆ ಎರಡು | ವರ್ಷಗಳ ಅವಧಿಗೆ ಮರುಪಾವತಿಸುವುದು.

4. ಹೊಸದಾಗಿ ಖಾಯಂ ಹುದ್ದೆಗೆ ನೇಮಕಾತಿಗೊಂಡ ಅಭ್ಯರ್ಥಿಗಳ ವೇತನ ಮರುಪಾವತಿ:-

ಹೊಸದಾಗಿ ಖಾಯಂ ಹುದ್ದೆಗೆ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಲೀಕರು ಪಾವತಿಸಿದ (Santhosh Lad) ವೇತನದಲ್ಲಿ ಮಾಸಿಕ ತಲಾ ರೂ. 6000/-ಗಳ ಮಿತಿಯೊಳಗೆ ಎರಡು ವರ್ಷಗಳ ಅವಧಿಗೆ ಮರುಪಾವತಿಸುವುದು

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

TAGGED:Ashadeepa schemeattack on BJPChitradurgaChitradurga NewsCongress GovernmentKannada Newskannada suddiNammajana.comSantosh Ladಆಶಾದೀಪ ಯೋಜನೆಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ ಸರ್ಕಾರಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಿಜೆಪಿ ವಿರುದ್ಧ ವಾಗ್ದಾಳಿಸಂತೋಷ್ ಲಾಡ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Today Gold Rate | ಇಂದು ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ
Next Article Smart Meter: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘ ವಿರೋಧ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?