Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: SBI BANK | ಚಿತ್ರದುರ್ಗದಲ್ಲಿ ಎಸ್‌ಬಿಐ ಪ್ರಾದೇಶಿಕ ಕಚೇರಿ ಉದ್ಘಾಟನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > SBI BANK | ಚಿತ್ರದುರ್ಗದಲ್ಲಿ ಎಸ್‌ಬಿಐ ಪ್ರಾದೇಶಿಕ ಕಚೇರಿ ಉದ್ಘಾಟನೆ
ಇಂದಿನ ಸುದ್ದಿ

SBI BANK | ಚಿತ್ರದುರ್ಗದಲ್ಲಿ ಎಸ್‌ಬಿಐ ಪ್ರಾದೇಶಿಕ ಕಚೇರಿ ಉದ್ಘಾಟನೆ

Editor Nammajana
Last updated: 11 August 2025 6:56 PM
By Editor Nammajana 1 Min Read
Share
ಚಿತ್ರದುರ್ಗ ಪ್ರಾದೇಶಿಕ ವ್ಯವಹಾರ ಕಚೇರಿ ಉದ್ಘಾಟನೆಗೆ ಆಗಮಿಸಿದ ಅತಿಥಿಗಳು
SHARE
Telegram Group Join Now
WhatsApp Group Join Now

Chitradurga news|Nammajana.com|11-8-2025

ನಮ್ಮಜನ.ಕಾಂ, ಚಿತ್ರದುರ್ಗ:  ಚಿತ್ರದುರ್ಗ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಿ.ಡಿ. ರಸ್ತೆ ಶಾಖೆಯ (SBI Bank) ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವಂತಹ ಚಿತ್ರದುರ್ಗ ಪ್ರಾದೇಶಿಕ ವ್ಯವಹಾರ ಕಚೇರಿಯನ್ನು ಇಂದು  ಉದ್ಘಾಟಿಸಲಾಯಿತು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಹಲವು ವರ್ಷಗಳ‌‌ ಕನಸು ನನಸು

ಕಳೆದ ಹಲವು ವರ್ಷಗಳಿಂದ ದಾವಣಗೆರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕಚೇರಿಯ ಬರುವಿಕೆಗಾಗಿ ದೀರ್ಘಕಾಲದ ನಿರೀಕ್ಷೆ ನಂತರ ಚಿತ್ರದುರ್ಗಕ್ಕೆ (SBI Bank) ಸ್ಥಳಾಂತರಗೊಂಡಿದೆ. ಈ ನೂತನ ಪ್ರಾದೇಶಿಕ ವ್ಯವಹಾರ ಕಚೇರಿಯಿಂದ  ಗ್ರಾಹಕರಿಗೆ ಉತ್ತಮ ಹಾಗೂ ತ್ವರಿತ ರೀತಿಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ಒದಗಿಸಲು ನೆರವಾಗಲಿದೆ.

ಶ್ರೀಮತಿ ಜೂಹಿ ಸ್ಮಿತಾ ಸಿನ್ಹಾ ಅವರಿಂದ ಉದ್ಘಾಟನೆ 

ಚಿತ್ರದುರ್ಗ ನಗರದ ನೂತನ ಪ್ರಾದೇಶಿಕ ವ್ಯವಹಾರ  ಕಚೇರಿಯನ್ನು  ಜೂಹಿ ಸ್ಮಿತಾ ಸಿನ್ಹಾ, CGM, ಬೆಂಗಳೂರು ವೃತ್ತ ಇವರು ಕಚೇರಿಯ ಉದ್ಘಾಟನೆಯನ್ನು ಸಂತೋಷದಿಂದ (SBI Bank) ನೆರವೇರಿಸಿದರು.

ಪ್ರಾದೇಶಿಕ ವ್ಯವಹಾರಗಳ ಕಚೇರಿ ಉದ್ಘಾಟನೆಗೆ ಆಗಮಿಸಿದ ಅತಿಥಿಗಳು

 

ಕಾರ್ಯಕ್ರಮದಲ್ಲಿ ಭಾಗವಹಿದ ಅತಿಥಿಗಳು

ಕಾರ್ಯಕ್ರಮದಲ್ಲಿ ಜಿಎಂ ನೆಟವರ್ಕ್-2 ನ  ಲೇಖಾ ಮೆನನ್,
ಶ್ರೀ ಆಲೋಕ್ ಚಂದ್ರ, DGM, ಎಒ ಬಳ್ಳಾರಿ
ಅವರು ಗೌರವಾನ್ವಿತ ಅತಿಥಿಗಳಾಗಿ ಹಾಜರಿದ್ದರು. ಕಾರ್ಯಕ್ರಮವನ್ನು  ಪ್ರಾದೇಶಿಕ ವ್ಯವಸ್ಥಾಪಕ
ಶ್ರೀ ಗಜೇಂದ್ರ ಕುಮಾರ್ ಸಮಾರಂಭದ ನೇತೃತ್ವ ವಹಿಸಿದ್ದರು.

ಇದನ್ನೂ ಓದಿ: ನಾಯಕ ಸಮಾಜದ ಮತ್ತೊಂದು ವಿಕೆಟ್ ಔಟ್ | ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ

ಗ್ರಾಹಕರ ಭೇಟಿ ಮಾಡಿದ ಸಿಜಿಎಂ 

ಈ ಸಂದರ್ಭದಲ್ಲಿ CGM ಜೂಹಿ ಸ್ಮಿತಾ ಸಿನ್ಹಾ ಅವರು ಚಿತ್ರದುರ್ಗ ನಗರದ ಪ್ರಮುಖ ಗ್ರಾಹಕರನ್ನು ಭೇಟಿಯಾಗಿ ಅಭಿನಂದನೆಯ ಸಂಕೇತವಾಗಿ ಸಸಿಗಳನ್ನು ನೀಡಿ ಗೌರವಿಸಿದರು. ಪ್ರಾದೇಶಿಕ ಕಚೇರಿ ಚಿತ್ರದುರ್ಗಕ್ಕೆ (SBI Bank) ಬಂದಿರುವುದರಿಂದ ಸ್ಥಳೀಯ ಗ್ರಾಹಕರು ಹರ್ಷ ವ್ಯಕ್ತಪಡಿಸಿ, ಮ್ಯಾಡಂಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:Chitradurgaconvenience for customersInaugurationNammajana.comSBI regional officeTodayಇಂದುಉದ್ಘಾಟನೆಎಸ್‌ಬಿಐ ಪ್ರಾದೇಶಿಕ ಕಚೇರಿಗ್ರಾಹಕರಿಗೆ ಅನುಕೂಲಚಿತ್ರದುರ್ಗನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಾಯಕ ಸಮಾಜದ ಮತ್ತೊಂದು ವಿಕೆಟ್ ಔಟ್ | ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ
Next Article internal reservation: ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ಬೃಹತ್ ಆಂದೋಲನ : ಮಾರಸಂದ್ರ ಮುನಿಯಪ್ಪ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?