Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿಜ್ಞಾನ ಶಿಕ್ಷಕ ಎಸ್. ಶಿವಕುಮಾರ್ ನಿಧನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿಜ್ಞಾನ ಶಿಕ್ಷಕ ಎಸ್. ಶಿವಕುಮಾರ್ ನಿಧನ
ಇಂದಿನ ಸುದ್ದಿ

ವಿಜ್ಞಾನ ಶಿಕ್ಷಕ ಎಸ್. ಶಿವಕುಮಾರ್ ನಿಧನ

Editor Nammajana
Last updated: 7 May 2024 3:56 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 7-5-2024

ನಮ್ಮಜನ.ಕಾಂ. ಚಳ್ಳಕೆರೆ: ಚಳ್ಳಕೆರೆ ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ ಸಿ.ಪಿ.ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ  ಎಸ್. ಶಿವಕುಮಾರ್ ವಿಜ್ಞಾನ ಶಿಕ್ಷಕರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಇವರಿಗೆ (55) ವಯಸ್ಸಾಗಿದ್ದು ರಾತ್ರಿ ರಾತ್ರಿ ಅನಾರೋಗ್ಯ ಕಾರಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ

ಇವರು ಮೂರು ಜನ ಹೆಣ್ಸು ಮಕ್ಕಳಾದ ಮೊನಿಕಾ,ಸೌಮ್ಯ ಶ್ರೀ ಹರ್ಷಿಣಿ ಹಾಗೂ ಮಡದಿ ಮಹಾಲಕ್ಷ್ಮಿ ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಪಾವಗಡ ರಸ್ತೆಯ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಸಹೋದರ ಕ್ಲಾಸಿಕ್ ಚಂದ್ರಶೇಖರ್ ತಿಳಿಸಿದ್ದಾರೆ. ಈ ವಿಚಾರ ತಿಳಿದ ಶಿಕ್ಷಕ ವರ್ಗ  ಶಿವಕುಮಾರ ನಿಧನಕ್ಕೆ ಕಂಬನಿ‌ ಮಿಡಿಯುತ್ತಿದ್ದಾರೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChallakereChitradurga NewsdeceasedKannada Newskannada suddiNammajana.comS. ShivakumarScience teacherಎಸ್. ಶಿವಕುಮಾರ್ಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಿಧನವಿಜ್ಞಾನ ಶಿಕ್ಷಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead1
Wink0
Previous Article ಚಿತ್ರದುರ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Next Article Live Video: ಭೇಟಿ ಉತ್ಸವಕ್ಕೆ ಕ್ಷಣಗಣನೆ | ಅಕ್ಕ ತಂಗಿಯರ ನೋಡಲು ಬನ್ನಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?