Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಧಿವೇಶನ | ಬೆಳೆ ನಷ್ಟ ಪರಿಹಾರದಲ್ಲಿ 49 ಕೋಟಿ ಹಣ ದುರುಪಯೋಗ: ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಅಧಿವೇಶನ | ಬೆಳೆ ನಷ್ಟ ಪರಿಹಾರದಲ್ಲಿ 49 ಕೋಟಿ ಹಣ ದುರುಪಯೋಗ: ಟಿ.ರಘುಮೂರ್ತಿ
ಇಂದಿನ ಸುದ್ದಿ

ಅಧಿವೇಶನ | ಬೆಳೆ ನಷ್ಟ ಪರಿಹಾರದಲ್ಲಿ 49 ಕೋಟಿ ಹಣ ದುರುಪಯೋಗ: ಟಿ.ರಘುಮೂರ್ತಿ

Editor Nammajana
Last updated: 15 August 2025 3:54 AM
By Editor Nammajana 2 Min Read
Share
SHARE

Chitradurga news|Nammajana.com|14-8-2025

ನಮ್ಮಜನ.ಕಾಂ, ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ರೈತರಿಗೆ ಬೆಳೆನಷ್ಟ ಪರಿಹಾರ ನೀಡುವಲ್ಲಿ ಸುಮಾರು 49 ಕೋಟಿ ಹಣ (session) ದುರುಪಯೋಗವಾಗಿದೆ.

ಆಧಾರ ಲಿಂಕ್ ಇಲ್ಲದ ಬ್ಯಾಂಕ್‌ಗಳಿಗೆ ಹಣ ನೀಡಿ ಆನರ್ಹ ಫಲಾನುಭವಿಗಳಿಗೆ ಖಾತೆ ಸೇರಿದ್ದು, ನೈಜ್ಯ ರೈತರು ವಂಚಿತರಾಗಿದ್ಧಾರೆ.ದುರುಪಯೋಗ ಪಡಿಸಿಕೊಂಡವರು ಮೇಲೆ ಕಾನೂನು ಕ್ರಮಕೈಗೊಳ್ಳಬೇಕೆಂದು ಚಳ್ಳಕೆರೆ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಅಧ್ಯಕ್ಷ ಟಿ.ರಘುಮೂರ್ತಿ ವಿಧಾನಸಭಾ ಅಧಿವೇಶನದಲ್ಲಿ ಒತ್ತಾಯಿಸಿದರು.

ಮಧ್ಯವರ್ತಿಗಳು ಪ್ರಭಾವದಿಂದ ಹಣ ದುರುಪಯೋಗ

ಗುರುವಾರ ನಡೆದ ಕಲಾಪದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿ 2022-23ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಬೆಳೆ ನಷ್ಟಪರಿಹಾರದ ಹಣ ಆರ್ಹ ರೈತರಿಗೆ ದೊರಕಿಲ್ಲ, ಅಧಿಕಾರಿಗಳು, ಸಿಬ್ಬಂದಿ ಹಾಗೂ‌ (session) ಮಧ್ಯವರ್ತಿಗಳ ಪ್ರಭಾವದಿಂದ ಈ ಹಣ ದುರುಪಯೋಗವಾಗಿದೆ.

ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಕನಿಷ್ಠ ಪಕ್ಷ 10 ಕೋಟಿಯಂತೆ ಹಣ ದುರುಪಯೋಗವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಜಿಲ್ಲಾ ಮಟ್ಟದ ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ 49 ಕೋಟಿ ಹಣ ದುರುಪಯೋಗವಾಗಿದೆ ಎಂದು ಕಳೆದ ವರ್ಷ ವರದಿ ನೀಡಿದ್ದು ವರದಿಯನ್ನು ಸರ್ಕಾರಕ್ಕೆ ಕಳಿಸಲಾಗಿದೆ. ಆದರೆ, ಇದುವರೆಗೂ ಲೂಟಿ ಹೊಡೆದವರ ಬಗ್ಗೆ ಸರ್ಕಾರ ಯಾವುದೇ (session) ಕ್ರಮಕೈಗೊಂಡಿಲ್ಲ.

ವಂಚಿಸಿದ ವ್ಯಕ್ತಿಗಳಿಲ್ಲ ಕಾನೂನು ಭಯ

ರೈತರಿಗೆ, ಸರ್ಕಾರಕ್ಕೆ ವಂಚಿಸಿದ ವ್ಯಕ್ತಿಗಳು ಯಾವುದೇ ಭಯವಿಲ್ಲದೆ, ನಿರ್ಭಯವಾಗಿ ಓಡಾಡಿಕೊಂಡಿದ್ಧಾರೆ. ಯಾವುದೇ ಕಾನೂನು ಭಯವಿಲ್ಲ, ಒಂದು ರೀತಿ ಲೂಟಿ ಹೊಡೆದವರ ಪರವಾಗಿ ಸರ್ಕಾರ ಇದೇ ಎಂಬ ಭಾವನೆ ಅವರಲ್ಲಿದೆ. ಇದು ಬೇಸರ ಸಂಗತಿಯಾಗಿದ್ದು, ಲೂಟಿ ಹೊಡೆದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಶಾಸಕರ ಆರೋಪದ ಬಗ್ಗೆ ಈಗಾಗಲೇ ನಾನು ಚರ್ಚೆ ನಡೆಸಿ ಪ್ರಾದೇಶಿಕ ಆಯುಕ್ತರಿಗೆ ವರದಿಯನ್ನು ಕಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಪ್ರಕರಣಕ್ಕೆ ಸಂಬಂಧಪಟ್ಟ ತಾಲ್ಲೂಕಿನಲ್ಲಿ ಪ್ರಕರಣ ದಾಖಲಾಗಿದೆ. ಶಾಸಕರ ಆಗ್ರಹವನ್ನು ನಾನು ಒಪ್ಪುತ್ತೇನೆ. ಸರ್ಕಾರದ ಹಣಲೂಟಿ ಮಾಡಿದವರಿಗೆ ಶಿಕ್ಷೆಯಾಗಬೇಕು.

ಕಾನೂನು ಕ್ರಮ ಜರುಗಿಸಿ ತಪ್ಪಿತಸ್ಥರಿಗೆ ಶಿಕ್ಷೆ

ಯಾರೂ ಪಾರಾಗಲು ಸಾಧ್ಯವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದ್ದು ಒಟ್ಟು 47.99 ಕೋಟಿ ಹಣ (session) ದುರುಪಯೋಗವಾಗಿದೆ. ದುರುಪಯೋಗ ಪಡಿಸಿಕೊಂಡವರ ಎಲ್ಲಾ ಮಾಹಿತಿ ಸರ್ಕಾರದ ಬಳಿ ಇದ್ದು ಕೂಡಲೇ ಕಾನೂನು ಕ್ರಮ ಜರುಗಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ.

ಇದನ್ನೂ ಓದಿ: ಶತಮಾನ ಪೂರೈಸಿದ ಸರ್ಕಾರಿ ಶಾಲೆಗೆ ಇಲ್ಲ ಮೂಲಭೂತ ಸೌಲಭ್ಯ: Government School

ನಾನು ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಇಂತಹ ಪ್ರಕರಣ ನಡೆಸಿದ್ದು ಅವುಗಳನ್ನು ತನಿಖೆ ವ್ಯಾಪಿಗೆ ಒಳಪಡಿಸಲಾಗುವುದು ಎಂದರು.

You Might Also Like

Adike Rate : ಅಡಿಕೆ ಧಾರಣೆ | 21 ಆಗಸ್ಟ್ 2025 | ರಾಶಿ ಅಡಿಕೆ ಬೆಲೆ ಎಷ್ಟಿದೆ?

HOSDURGA | ಜಿಲ್ಲಾ ಮಟ್ಟದ ಕವಿಗೋಷ್ಠಿ ಕವನಗಳಿಗೆ ಆಹ್ವಾನ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award

NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

TAGGED:2022-23 line2022-23 ನೇ ಸಾಲುAction against the guiltyChitradurgaCrop compensationInsistenceKannada NewsMisuse of farmers' moneyMLAMoneyNammajana.comSessionT Raghumurthyಅಧಿವೇಶನಒತ್ತಾಯಕನ್ನಡ ನ್ಯೂಸ್ಚಿತ್ರದುರ್ಗಟಿ ರಘುಮೂರ್ತಿತಪ್ಪಿತಸ್ಥರ ವಿರುದ್ಧ ಕ್ರಮನಮ್ಮಜನ.ಕಾಂಬೆಳೆ ಪರಿಹಾರರೈತರ ಹಣ ದುರುಪಯೋಗಶಾಸಕಹಣ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಶತಮಾನ ಪೂರೈಸಿದ ಸರ್ಕಾರಿ ಶಾಲೆಗೆ ಇಲ್ಲ ಮೂಲಭೂತ ಸೌಲಭ್ಯ: Government School
Next Article Dina Bhavishya | ದಿನ ಭವಿಷ್ಯ | ಪ್ರೇಮ ವಿವಾಹದಲ್ಲಿ ತಿರುವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ
ಕ್ರೈಂ ಸುದ್ದಿ
EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!
ಕ್ರೈಂ ಸುದ್ದಿ
Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?