Chitradurga news|nammajana.com|5-10-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಇದೇ ಅ.5 ರಿಂದ 13 ರವರೆಗೆ ಶ್ರೀ ಮುರುಘರಾಜೇಂದ್ರ (Sharan Culture Festival) ಮಹಾಸ್ವಾಮಿಗಳ 150ನೇ ಜಯಂತೋತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ ನಡೆಯಲಿದೆ.
ರಾಜ್ಯದ ಎಲ್ಲಾ 102.9 ಎಫ್.ಎಂ ಬಾನುಲಿ ಕೇಂದ್ರಗಳಿಂದ ಪ್ರತಿದಿನ ಬೆಳಿಗ್ಗೆ 7.45ಕ್ಕೆ, ವಿವಿಧ ಭಾರತಿ ಬೆಂಗಳೂರು ಕೇಂದ್ರದಿಂದ ಬೆಳಿಗ್ಗೆ 8.10ಕ್ಕೆ ಹಾಗೂ 101.3 ಎಫ್.ಎಂ ಬೆಂಗಳೂರಿನಿಂದ ಬೆಳಿಗ್ಗೆ 9ಕ್ಕೆ ಪ್ರತಿದಿನ ನಡೆಯುವ (Sharan Culture Festival) ಕಾರ್ಯಕ್ರಮದ ವಿವರಣೆ ನೀಡುವುದರ ಜೊತೆಗೆ ವಿವಿಧ ಗಣ್ಯವ್ಯಕ್ತಿಗಳಿಂದ ಸಂದೇಶ ಪ್ರಸಾರ ಮಾಡಲಿದೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ನೀರಿನ ಮಟ್ಟ ಭರ್ಜರಿ ಹೆಚ್ಚಳ | Vani Vilasa Sagara Dam
ಈ ಕಾರ್ಯಕ್ರಮವನ್ನು ಜಗತ್ತಿನಾದ್ಯಂತ ಆಕಾಶವಾಣಿ ಚಿತ್ರದುರ್ಗ ಲೈವ್ ಸ್ಟ್ರೀಮಿಂಗ್ ಮತ್ತು ಪ್ರಸಾರ ಭಾರತಿ ನ್ಯೂಸ್ ಆನ್ ಏರ್ ಆಪ್ನಲ್ಲಿ ಪ್ರಸಾರ ಸಮಯದಲ್ಲಿ ಕೇಳಬಹುದು (Sharan Culture Festival) ಎಂದು ಚಿತ್ರದುರ್ಗ ಆಕಾಶವಾಣಿ ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್.ಭಟ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252