Chitradurga news | nammajana.com | 12-07-2025
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿಯ ಚಿಕ್ಕಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿರೊಪ್ಪದಲ್ಲಿ ಬಸವರೆಡ್ಡಿ ಎಂಬುವವರಿಗೆ ಸೇರಿದ 33 ಕುರಿ(Sheep)ಗಳನ್ನು ರೊಪ್ಪದಲ್ಲಿ ಕೂಡಿಹಾಕಿದ್ದು, ಬೆಳಗ್ಗೆ ಎದ್ದು ನೋಡಿದಾಗ 33 ಕುರಿಗಳು ಮೃತಪಟ್ಟಿರುತ್ತವೆ.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಮೌಲಾನಾ ಶಾಲೆ ಮಂಜೂರು
ಗ್ರಾಮದ ಹೊರವಲಯದಲ್ಲಿ ರೊಪ್ಪವಿದ್ದು ರಾತ್ರಿವೇಳೆ ಯಾವುದೋ ಕಾಡುಪ್ರಾಣಿ ಕುರಿಗಳ ಮೇಲೆ ದಾಳಿ ನಡೆಸಿ ಸಾಯಿಸಿರುತ್ತವೆ ಎನ್ನಲಾಗಿದೆ.

ಅರಣ್ಯ ಇಲಾಖೆ ಮತ್ತು ಪಶು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ(Sheep) ಪರಿಶೀಲನೆ ನಡೆಸಿದ್ಧಾರೆ. ಕುರಿಗಳ ಸಾವಿಗೆ ಕಾರಣ ಸ್ವಷ್ಟವಾಗಿಲ್ಲ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252