Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೌಶಲ್ಯ ತರಬೇತಿ ಪಡೆದು ನಿರುದ್ಯೋಗ ಸಮಸ್ಯೆ ನಿವಾರಿಸಿಕೊಳ್ಳಿ : ಶಾಸಕ ರಘುಮೂರ್ತಿ | Skill training
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕೌಶಲ್ಯ ತರಬೇತಿ ಪಡೆದು ನಿರುದ್ಯೋಗ ಸಮಸ್ಯೆ ನಿವಾರಿಸಿಕೊಳ್ಳಿ : ಶಾಸಕ ರಘುಮೂರ್ತಿ | Skill training
ಇಂದಿನ ಸುದ್ದಿ

ಕೌಶಲ್ಯ ತರಬೇತಿ ಪಡೆದು ನಿರುದ್ಯೋಗ ಸಮಸ್ಯೆ ನಿವಾರಿಸಿಕೊಳ್ಳಿ : ಶಾಸಕ ರಘುಮೂರ್ತಿ | Skill training

Editor Nammajana
Last updated: 3 December 2024 00:53
By Editor Nammajana 2 Min Read
Share
SHARE

Chitradurga news | nammajana.com |3-12-2024

ನಮ್ಮಜನ.ಕಾಂ ಚಳ್ಳಕೆರೆ: ಪ್ರತಿನಿತ್ಯವೂ ರಾಜ್ಯದಲ್ಲಿ ನಿರುದ್ಯೋಗಿ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ. ಪದವಿ, ಸ್ನಾತಕೋತ್ತರ ಪದವಿ ಹಾಗೂ ಕೆಲವೊಂದು ತಾಂತ್ರಿಕ ವಿಷಯದಲ್ಲಿ ಪರಿಣಿತಿ (Skill training) ಹೊಂದಿದ್ದರೂ ಉದ್ಯೋಗ ಪಡೆಯಲು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೌಶಲ್ಯ ತರಬೇತಿ ಕೇಂದ್ರಗಳ ಮೂಲಕ ತರಬೇತಿ ನೀಡಿ, ತರಬೇತಿ ಪಡೆದವರಿಗೆ ವಿದ್ಯಾರ್ಥಿಗಳ ವೇತನ ಜೊತೆಗೆ ಉದ್ಯೋಗಾವಕಾಶವನ್ನು ಸಹ ಒದಗಿಸುವ ವ್ಯವಸ್ಥೆಯನ್ನು ಬೆಳಗಾವಿಯ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯ ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿ ನಿಗಮ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಅವರು, ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ತಾಂತ್ರಿಕ ಶಿಕ್ಷಣ ಇಲಾಖೆಯ ಕೌಶಲ್ಯ ತರಬೇತಿ ಹಾಗೂ (Skill training) ಉದ್ಯೋಗಾವಕಾಶಗಳ ಬಗ್ಗೆ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಣ್ಣಕೈಗಾರಿಕೆ ಅಭಿವೃದ್ದಿ ನಿಗಮ ನನ್ನ ವ್ಯಾಪ್ತಿಗೆ ಬರುತ್ತಿದ್ದು, ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯ ಮೂಲಕ ಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶವನ್ನು ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ. ತಾಂತ್ರಿಕ (Skill training) ಅಧಿಕಾರಿಗಳು ಈಗಾಗಲೇ ನಿರುದ್ಯೋಗಿ ಯುವಕರ ಬಗ್ಗೆ ಮಾಹಿತಿಯನ್ನು ಪಡೆಯುತ್ತಿದ್ಧಾರೆ ಎಂದರು.

ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲ್ಯ ತರಬೇತಿ ಕೇಂದ್ರದ ನಿರ್ದೇಶಕಿ ಡಾ.ಸಂಧ್ಯಾ ಆರ್.ಅನ್ವೇಕರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ವಿವಿಧ ಹಂತದಲ್ಲಿ ತಾಂತ್ರಿಕ ನೈಪುಣ್ಯ ತರಬೇತಿ ನೀಡಲಾಗುತ್ತದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ (ಪಾಸ್ ಅಥವಾ ಪೇಲ್), ಪದವಿ, ಸ್ನಾತಕೋತ್ತರ, ಡಿಪ್ಲೊಮೊ, ಇಂಜಿನಿಯರಿAಗ್ ತರಬೇತಿ ಪಡೆದ ವಿದ್ಯಾರ್ಥಿಗಳು ಇದರ ಸದುಯೋಗ ಪಡೆದುಕೊಳ್ಳಬಹುದಾಗಿದೆ. ತರಬೇತಿ ನಂತರ ಅವರಿಗೆ ವಿಶ್ವವಿದ್ಯಾಲಯದಿಂದ ತರಬೇತಿ ಪತ್ರ (Skill training) ನೀಡಲಾಗುವುದು. ಪತ್ರದ ಆಧಾರದ ಮೇಲೆ ವಿವಿಧ ಬ್ಯಾಂಕ್‌ಗಳಮೂಲಕ ಸಾಲ ಪಡೆದು ಸ್ವಯಂ ಉದ್ಯೋಗವನ್ನು ಪಡೆಯುವ ಅವಕಾಶವಿದೆ.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಗುಡಿಕೈಗಾರಿಕೆ, ಕುಲಕಸುಬುಗಳ ಬಗ್ಗೆ ಗಮನ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಿಎಂ ವಿಶ್ವಕರ್ಮ, ಸಿಎಂಕೆವಿವೈ (ಮುಖ್ಯಮAತ್ರಿ ಕರ್ನಾಟಕ ಕೌಶಲ್ಯ ಯೋಜನೆ) ಹೀಗೆ ಹಲವಾರು ರೀತಿಯಲ್ಲಿ ತರಬೇತಿ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಆದ್ದರಿಂದ ಗ್ರಾಮೀಣ ಭಾಗದ (Skill training) ನಿರುದ್ಯೋಗ ಯುವಕರೂ ಸೇರಿದಂತೆ ಎಲ್ಲರೂ ಇದರ ಸದುಪಯೋಗ ಪಡೆಯುವಲ್ಲಿ ಮುಂದಾಗಬೇಕೆಂದು ಮನವಿ ಮಾಡಿದರು

ಇದನ್ನೂ ಓದಿ: ದಿನ ಭವಿಷ್ಯ | 3 ಡಿಸೆಂಬರ್ 2024 | ಯಾವ್ಯಾವ ರಾಶಿಗೆ ಹೇಗಿದೆ ದಿನ? | Today Dina Bhavishya

ಹಣಕಾಸು ಅಧಿಕಾರಿ ಪ್ರಶಾಂತ್‌ನಾಯಕ, ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಎಂ.ಎಂ.ಬೆನಾಲ್, ಜಿಟಿಟಿಸಿ ಕಾಲೇಜು ಪ್ರಾಂಶುಪಾಲ ಜಿ.ಆರ್.ತಿಪ್ಫೇಸ್ವಾಮಿ, ಜಿ.ಟಿ.ಶಶಿಧರ, ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಪ್ರಭು ಮುಂತಾದವರು ಉಪಸ್ಥಿತರಿದ್ದರು

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga NewsEffortEmploymentKannada Newskannada suddiMLANammajana.comSkill TrainingT RaghumurthyUnemploymentWomenyouthಉದ್ಯೋಗಕನ್ನಡ ನ್ಯೂಸ್ಕನ್ನಡ ಸುದ್ದಿಕೌಶಲ್ಯ ತರಬೇತಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿನಮ್ಮಜನ.ಕಾಂನಿರುದ್ಯೋಗಪ್ರಯತ್ನಯುವಕಯುವತಿಯರಿಗೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ | 3 ಡಿಸೆಂಬರ್ 2024 | ಯಾವ್ಯಾವ ರಾಶಿಗೆ ಹೇಗಿದೆ ದಿನ? | Today Dina Bhavishya
Next Article ಮಳೆ ಆರ್ಭಟ | ಚಿತ್ರದುರ್ಗ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ | school holiday
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?