Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Sports | ಬಾಲವಿಜ್ಞಾನಿಯಾಗಿ ಎನ್.ಪಲ್ಲವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Sports | ಬಾಲವಿಜ್ಞಾನಿಯಾಗಿ ಎನ್.ಪಲ್ಲವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಇಂದಿನ ಸುದ್ದಿ

Sports | ಬಾಲವಿಜ್ಞಾನಿಯಾಗಿ ಎನ್.ಪಲ್ಲವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Editor Nammajana
Last updated: 6 October 2025 10:50 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|06-10-2025

ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ನಾಯಕನಹಟ್ಟಿಯ ರೇಖಲಗೆರೆ ಲಂಬಾಣಿಹಟ್ಟಿಯ ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಪಲ್ಲವಿ ತನ್ನ ಅಪ್ರತಿಮ ಸಾಧನೆಯಿಂದ ರಾಷ್ಟೀಯ (Sports) ಮಟ್ಟದಲ್ಲಿ ಗುರುತಿಸಿಕೊಂಡಿದ್ದಾಳೆ. ಬಾಲಕಿಯ ಸಾಧನೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಬಾಲವಿಜ್ಞಾನಿಯಾಗಿ ಎನ್.ಪಲ್ಲವಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಶಾಲೆಯ ಅಧ್ಯಾಪಕ ವರ್ಗ ಶುಭಹಾರೈಸಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಬೆಂಗಳೂರಿನಲ್ಲಿ ರಾಜ್ಯಸಂಶೋಧನಾ ಮತ್ತು ತರಬೇತಿ ಇಲಾಖೆ ನಡೆಸಿದ ರಾಜ್ಯಮಟ್ಟದ ಸ್ತರೀಯ ಬಾಲವೈಜ್ಞಾನಿಕ ಪ್ರದರ್ಶಿನಿ (Sports) ಕಾರ್ಯಕ್ರಮದಲ್ಲಿ ರೇಖಲಗೆರೆ ಲಂಬಾಣಿಹಟ್ಟಿಯ ಪ್ರೌಢಶಾಲೆ ವಿದ್ಯಾರ್ಥಿನಿ ಎನ್.ಪಲ್ಲವಿ ದ್ವಿತೀಯ ಸ್ಥಾನಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ಧಾರೆ.

ತ್ಯಾಜ್ಯ ನಿರ್ವಹಣೆ ಎಂಬ ವಿಷಯದಲ್ಲಿ ಪ್ಲಾಸ್ಟಿಕ್ ಕವರ್‌ಗಳಿಂದ ಜಲ್ಲಿಕಲ್ಲು ತಯಾರಿಕೆ, ಥರ್ಮೋಕೂಲ್ ತ್ಯಾಜ್ಯದಿಂದ ತಯಾರಿಸಿದ ರಾಳ ಮಾದರಿ ವಿನೂತನವಾಗಿದ್ದು ಬಾಲಕಿಯ ಸಾಧನೆಯನ್ನು ರಾಜ್ಯ ಸಂಶೋಧನಾ ಮತ್ತು ತರಬೇತಿ ಇಲಾಖೆಯ ಪ್ರಾಧ್ಯಾಪಕಿ ರುಚಿವರ್ಮ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಬಾಲಕಿಯ ಸಾಧನೆ ಕುರಿತು ಮಾತನಾಡಿದ ರುಚಿವರ್ಮರವರು, ಪ್ಲಾಸ್ಟಿಕ್‌ಕನ್ನು ಮರುಬಳಕೆ ಮಾಡಿಕೊಂಡು ಜಲ್ಲಿಕಲ್ಲು ಹಾಗೂ ರಾಳ ತಯಾರಿಸುವ ಕುರಿತು ವಿದ್ಯಾರ್ಥಿನಿ ನಿರೂಪಿಸಿದ ಪ್ರಯೋಗ ಅದ್ಬುತವಾದದ್ದು. ಗ್ರಾಮೀಣ ಭಾಗದ ಈ ಪ್ರತಿಭೆ ಪರಿಶ್ರಮದಿಂದ ವಿನೂತನ ಪ್ರಯೋಗಮಾಡಿ ವೈಜ್ಞಾನಿಕವಾಗಿ ಸಾಧನೆಯತ್ತ ದೃಢಹೆಜ್ಜೆಇಟ್ಟಿರುವುದು ಸಂತಸತAದಿದೆ. ನವೆಂಬರ್ ತಿಂಗಳಲ್ಲಿ ನವದೆಹಲಿಯಲ್ಲಿ ನಡೆಯುವ ೫೨ನೇ ರಾಷ್ಟçಮಟ್ಟದ ಬಾಲವೈಜ್ಞಾನಿಕ ಪ್ರದರ್ಶಿನಿ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಎನ್.ಪಲ್ಲವಿ ಭಾಗವಹಿಸಲಿದ್ದು ಅಲ್ಲೂ ಯಶಸ್ಸು ಕಾಣಲಿ ಎಂದು ಶುಭಹಾರೈಸಿದರು.

ಇದನ್ನೂ ಓದಿ: V V Sagara ನೀರಿನ ಮಟ್ಟ ಏರಿಕೆ | ಭರ್ತಿಗೆ ಒಂದು ಅಡಿ ಮಾತ್ರ ಬಾಕಿ

ಡಿಡಿಪಿಐ ಪ್ರಶಂಸೆ :

ರೇಖಲಗೆರೆ ಲಂಬಾಣಿಹಟ್ಟಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಪಲ್ಲವಿಯ ರಾಷ್ಟçಮಟ್ಟಕ್ಕೆ ಆಯಐ ಮಂಜುನಾಥ ಬಾಲವಿಜ್ಞಾನಿಯ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ್ಧಾರೆ. ರಾಜ್ಯಪ್ರಶಸ್ತಿ ಪುರಸ್ಕೃತ ವಿಜ್ಞಾನಶಿಕ್ಷಕ (Sports) ನಾಗಭೂಣಷ್‌ಮಾರ್ಗದರ್ಶನದಲ್ಲಿ ಎನ್.ಪಲ್ಲವಿ ಸಾಧನೆಗೈದಿದ್ದು ಸಂತಸ ತಂದಿದೆ ಎಂದಿದ್ಧಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಮುಖ್ಯಶಿಕ್ಷಕ ವೆಂಕಟೇಶ್, ಎಸ್‌ಡಿಎಂಸಿ ಅಧ್ಯಕ್ಷ ಕಾಟಯ್ಯ, ಶಿಕ್ಷಕ ವರ್ಗ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ಧಾರೆ.

Telegram Group Join Now
WhatsApp Group Join Now

You Might Also Like

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti

Valmiki Award | 3 ನೇ ಬಾರಿಗೆ ಚಳ್ಳಕೆರೆಗೆ ವಾಲ್ಮೀಕಿ ಪ್ರಶಸ್ತಿ | ಹಿರಿಯ ರಂಗತಜ್ಞ ಪಿ.ತಿಪ್ಪೇಸ್ವಾಮಿಯವರಿಗೆ ಪ್ರಶಸ್ತಿ ಘೋಷಣೆ

Valmiki Jayanti | ಚಳ್ಳಕೆರೆ ಪಿ.ತಿಪ್ಪೇಸ್ವಾಮಿ ಸೇರಿ ರಾಜ್ಯದ ಐವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

TAGGED:ChallakereChildren's Science FairSportsಕ್ರೀಡೆಚಳ್ಳಕೆರೆಬಾಲ ವಿಜ್ಙಾನ ಸ್ವರ್ಧೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article V V Sagara ನೀರಿನ ಮಟ್ಟ ಏರಿಕೆ | ಭರ್ತಿಗೆ ಒಂದು ಅಡಿ ಮಾತ್ರ ಬಾಕಿ
Next Article Farmers | ಲಕ್ಷ ಲಕ್ಷ ಸಾಲ ಮಾಡಿ ಬಿತ್ತಿದ ಬೆಳೆ ನಷ್ಟ | ತಲೆ ಮೇಲೆ ಕೈಹೊತ್ತು ರೈತ, ಪರಿಹಾರಕ್ಕೆ ಮೊರೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ | 07-10-2025
ದಿನ ಭವಿಷ್ಯ
Farmers | ಲಕ್ಷ ಲಕ್ಷ ಸಾಲ ಮಾಡಿ ಬಿತ್ತಿದ ಬೆಳೆ ನಷ್ಟ | ತಲೆ ಮೇಲೆ ಕೈಹೊತ್ತು ರೈತ, ಪರಿಹಾರಕ್ಕೆ ಮೊರೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?