Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಳ್ಳಕೆರೆ ಕ್ರೀಡಾ ಕ್ಷೇತ್ರಕ್ಕೆ ಎಚ್.ತಿಪ್ಪೇಸ್ವಾಮಿ ಕೊಡುಗೆ ಅನನ್ಯ: ಟಿ.ರಘುಮೂರ್ತಿ ಪ್ರಶಂಸೆ | sports field
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೀಡೆ > ಚಳ್ಳಕೆರೆ ಕ್ರೀಡಾ ಕ್ಷೇತ್ರಕ್ಕೆ ಎಚ್.ತಿಪ್ಪೇಸ್ವಾಮಿ ಕೊಡುಗೆ ಅನನ್ಯ: ಟಿ.ರಘುಮೂರ್ತಿ ಪ್ರಶಂಸೆ | sports field
ಕ್ರೀಡೆ

ಚಳ್ಳಕೆರೆ ಕ್ರೀಡಾ ಕ್ಷೇತ್ರಕ್ಕೆ ಎಚ್.ತಿಪ್ಪೇಸ್ವಾಮಿ ಕೊಡುಗೆ ಅನನ್ಯ: ಟಿ.ರಘುಮೂರ್ತಿ ಪ್ರಶಂಸೆ | sports field

Editor Nammajana
Last updated: 29 June 2024 17:22
By Editor Nammajana 2 Min Read
Share
SHARE

Chitradurga news|nammajana.com |29-6-2024

ನಮ್ಮಜನ.ಕಾಂ, ಚಳ್ಳಕೆರೆ: ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ, ಖೋ-ಖೋ ತರಬೇತುದಾರ (sports field) ಎಚ್.ತಿಪ್ಪೇಸ್ವಾಮಿ ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಕಾಲೇಜು ಸಭಾಂಗಣದಲ್ಲಿ ಬೀಳ್ಕೊಡಿಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುವುದು ಸುಲಭದ ಮಾತಲ್ಲ. ಆದರೆ, (sports field) ಎಚ್.ತಿಪ್ಪೇಸ್ವಾಮಿ ಈ ಕಾಲೇಜಿಗೆ ಆಗಮಿಸಿ ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಕ್ರೀಡಾಪಟುಗಳಲ್ಲಿ ಶಿಸ್ತು ರೂಪಿಸುವುದು ಕಷ್ಟವಾಗಿದ್ದರೂ ಎಲ್ಲಾ ಕ್ರೀಡಾಪಟುಗಳಿಗೂ ಸೂಕ್ತ ಮಾರ್ಗದರ್ಶನ ನೀಡಿ ಅವರಲ್ಲಿ ಶಿಸ್ತು ಉಂಟಾಗುವಂತೆ ಮಾಡಿದ್ಧಾರೆ.

ಚಳ್ಳಕೆರೆ ನಗರದಲ್ಲಿ ಖೋ-ಖೋ ತರಬೇತುದಾರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ ನಂತರ ಇಲ್ಲಿನ ಕ್ರೀಡಾಪಟುಗಳು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಗೆಲುವು ಸಾಧಿಸುವ ತನಕ ಇವರ ಮಾರ್ಗದರ್ಶನ ಅವಶ್ಯಕವಾಗಿದೆ.

ಸೇವೆಯಿಂದ ನಿವೃತ್ತರಾದರೂ ಕ್ರೀಡಾಕ್ಷೇತ್ರದಲ್ಲಿ ಸದಾ ತಮ್ಮ ಸೇವೆ ಮುಂದುವರೆಸಲೆಂದು ಆಶಿಸುತ್ತೇನೆ ಎಂದರು.

ಇದನ್ನೂ ಓದಿ: ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ | District Bal Bhavan

ಅಭಿನಂದನೆ ಸ್ವೀಕರಿಸಿ ಬಾವುಕರಾಗಿ ಮಾತನಾಡಿದ ನಿರ್ಗಮನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ತಿಪ್ಪೇಸ್ವಾಮಿ, ಎಲ್ಲಿ ನಾನು ಕ್ರೀಡೆಯನ್ನು ಆರಂಭಿಸಿದ್ದೇನೋ ಅದೇ ನೆಲದಲ್ಲಿ ನನಗೆ (sports field) ಬೀಳ್ಕೊಡಿಗೆ ಸಮಾರಂಭ ಹಮ್ಮಿಕೊಂಡಿರುವುದು ಸಂತಸ ತಂದಿದೆ.

ಚಳ್ಳಕೆರೆ ಕ್ರೀಡಾಪಟುಗಳಿಗೆ ಸದಾಕಾಲ ಪ್ರೋತ್ಸಾಹ ನೀಡುವ ಪ್ರದೇಶವಾಗಿದೆ. ಕಳೆದ ಸುಮಾರು ೪೦ ವರ್ಷಗಳಿಂದ ವಿವಿಧ ಕ್ರೀಡೆಗಳು ಈ ಭಾಗದಲ್ಲಿ ನಡೆದಿದ್ದು, ಎಲ್ಲಾ ಕ್ರೀಡಾಪಟುಗಳು (sports field) ಮಾರ್ಗದರ್ಶನ ಪಡೆದು ಮುನ್ನಡೆದಿದ್ದಾರೆ. ನನ್ನ ಕ್ರೀಡಾ ಕ್ಷೇತ್ರದ ಸೇವೆಗೆ ಪತ್ನಿ ಕೆ.ಕೋಮಲ ಸಹಕಾರ ಪ್ರೇರಣೆಯಾಗಿತ್ತು.

ಸೇವೆಯಿಂದ ನಿವೃತ್ತರಾದರೂ ಕ್ರೀಡಾಕ್ಷೇತ್ರದಲ್ಲಿ ನನ್ನ ಸೇವೆಯನ್ನು ಮುಂದುವರೆಸುವೆ ಎಂದರು.

ಇದನ್ನೂ ಓದಿ: 29 ಜೂನ್ 2024 | ಚನ್ನಗಿರಿ | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ? | Adike Rate channagiri

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್.ಮಂಜುನಾಥ ಮಾತನಾಡಿ, ತಿಪ್ಫೇಸ್ವಾಮಿಯವರ ವಯೋನಿವೃತ್ತಿ ಪಡೆಯುತ್ತಿದ್ದರೂ ಅವರ ಮಾರ್ಗದರ್ಶನ ಕ್ರೀಡಾ ಕ್ಷೇತ್ರಕ್ಕೆ ಅವಶ್ಯಕತೆ ಇದೆ. ಇಲ್ಲಿಯೇ ಹುಟ್ಟಿಬೆಳೆದ ತಿಪ್ಪೇಸ್ವಾಮಿ ಇಲ್ಲಿಯೇ ನಿವೃತ್ತರಾಗುತ್ತಿರುವುದು ಸಂತೋಷ ವಿಷಯ. ಕ್ರೀಡಾ ಕ್ಷೇತ್ರದಲ್ಲಿ ಚಳ್ಳಕೆರೆ ನಗರ ಖ್ಯಾತಿಯಾಗಿದ್ದರೆ ಅದರಲ್ಲಿ (sports field)  ತಿಪ್ಪೇಸ್ವಾಮಿಯವರ ಪಾಲು ಅಧಿಕ ಎಂದರು.

ಕಾರ್ಯಕ್ರಮದಲ್ಲಿ ಚಿತ್ರಹಳ್ಳಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ಶಿವಲಿಂಗಪ್ಪ, ಹಿರಿಯೂರು ವಾಣಿ ಸಕ್ಕರೆ ಕಾಲೇಜು ಧರಣೇಂದ್ರಯ್ಯ, ಸಿ.ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರಲಗುಂಟೆರಾಮಪ್ಪ, ಎಂ.ಎಸ್.ಮುತ್ತಯ್ಯ, ಸುಭಾನು, ರಘುನಾಥ, ಕೆ.ಚಿತ್ತಯ್ಯ ಮುಂತಾದವರು ಉಪಸ್ಥಿತರಿದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:BilkodugeChairmanChallakereChitradurga NewsDirector of Physical EducationH. ThippeswamyKannada Newskannada suddiMLANammajana.comRetiredSmall Industries CorporationSmall Industries Development CorporationT Raghumurthyಅಧ್ಯಕ್ಷಎಚ್.ತಿಪ್ಪೇಸ್ವಾಮಿಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿದೈಹಿಕ ಶಿಕ್ಷಣ ನಿರ್ದೇಶಕನಮ್ಮಜನ.ಕಾಂನಿವೃತ್ತಿಬಿಳ್ಕೋಡುಗೆಶಾಸಕಸಣ್ಣ ಕೈಗಾರಿಕೆ ಅಭಿವೃದ್ದಿ ನಿಗಮಸಣ್ಣ ಕೈಗಾರಿಕೆ ನಿಗಮ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ | District Bal Bhavan
Next Article T20 ಫೈನಲ್ ವಿಶ್ವಕಪ್ | ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಗೆಲುವು | ICC T20 Men’s World Cup 2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?