Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಖೋ-ಖೋ, ವಾಲಿಬಾಲ್ ಕ್ರೀಡೆಗೆ ನವೋದಯ ಶಾಲೆಯ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ | Sports
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೀಡೆ > ಖೋ-ಖೋ, ವಾಲಿಬಾಲ್ ಕ್ರೀಡೆಗೆ ನವೋದಯ ಶಾಲೆಯ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ | Sports
ಕ್ರೀಡೆ

ಖೋ-ಖೋ, ವಾಲಿಬಾಲ್ ಕ್ರೀಡೆಗೆ ನವೋದಯ ಶಾಲೆಯ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ | Sports

Editor Nammajana
Last updated: 7 August 2025 7:36 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|7-8-2025

ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ತಾಲೂಕಿನ (Sports) ಉಡುವಳ್ಳಿ ನವೋದಯ ಶಾಲೆಯಲ್ಲಿ ಓದುತ್ತಿರುವ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಹಿರಿಯೂರು ಗ್ರಾಮೀಣ ಹಿನ್ನೆಲೆಯ ಹತ್ತನೇ ತರಗತಿಯ ಕೆ.ವಿ.ಭರತ್ ಹಾಗೂ ಎಂಟನೇ ತರಗತಿಯ ಪ್ರಕೃತಿ ಆಗಸ್ಟ್ 25, 26 ಮತ್ತು 27ರಂದು ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರೀಯ ಖೋ ಖೋ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಲ್ಲದೆ, ಕ್ರಮವಾಗಿ ಚಿತ್ರದುರ್ಗ, ಚಳ್ಳಕೆರೆ ಮತ್ತು ಹಿರಿಯೂರು ಮೂಲದ ಪ್ರದೇಶದ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ.

ನಾಲ್ಕು ವಿದ್ಯಾರ್ಥಿಗಳ ವಿವರ

 ಚಿರಂಜೀವಿ, 12ನೇ ತರಗತಿಯ ತ್ರಿವೇಣಿ (Sports)
ರಮ್ಯ ಆಗಸ್ಟ್ 20, 21 ಹಾಗೂ 22ರಂದು ಓರಿಸ್ಸಾದಲ್ಲಿ ನಡೆಯುವ ವಾಲಿಬಾಲ್ ಪಂದ್ಯದಲ್ಲಿ ಭಾಗವಹಿಸಲಿ ದ್ದಾರೆ. ಇಲ್ಲಿ ಆಯ್ಕೆಯಾದರೆ ಇವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಸ್ಪರ್ಧಿಸಲಿದ್ದಾರೆ. ಈ ಮೊದಲು ತೆಲಂಗಾಣದಲ್ಲಿ ನಡೆದ ಪಂದ್ಯದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದರು.
ಶಾಲೆಯಲ್ಲಿ ಮುಖುಲ್ ಚೌದರಿ ಹಾಗೂ ಸಣ್ಣಪಾಪಣ್ಣ ನಾಯ್ಕ ಅವರು ದೈಹಿಕ ಶಿಕ್ಷಕರಾಗಿದ್ದಾರೆ. ನವೋದಯ ಶಾಲೆಯಲ್ಲಿ ಪ್ರತಿ ದಿನವೂ ಬೆಳಗ್ಗೆ 5.30ರಿಂದ ಒಂದು ತಾಸು ಮಕ್ಕಳಿಗೆ ಇದ್ದು, (Sports) ಕ್ರೀಡಾ ಚಟುವಟಿಕೆ ಪ್ರತಿಭಾವಂತರಿಗೆ ಹೆಚ್ಚಿನ ತರಬೇತಿ ನೀಡುವ ಕ್ರಮದಿಂದ ಇದೆಲ್ಲ ಸಾಧ್ಯವಾಗುತ್ತಿದೆ ಎಂದು ಸಣ್ಣ ಪಾಪಣ್ಣ ನಾಯ್ಕ ತಿಳಿಸಿದರು.
ಆಯ್ಕೆಯಾದವರಲ್ಲಿ ಅತ್ಯಂತ ಕಿರಿಯ ವಿದ್ಯಾರ್ಥಿನಿ ಪ್ರಕೃತಿ (Sports) ಐಮಂಗಳ ಹೋಬಳಿಯ ಸೊಂಡೆಕೆರೆ ನಿಜಲಿಂಗಪ್ಪ ಮತ್ತು ಜ್ಯೋತಿ ಎಸ್.ದಂಪತಿ ಪುತ್ರಿಯಾ ಗಿದ್ದು, ವಿದ್ಯಾಭ್ಯಾಸದ ಜತೆಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದಳು.

ಮಕ್ಕಳ‌ ಸಾಧನೆಗೆ ಹೆಮ್ಮೆಪಟ್ಟ ಪೋಷಕರು

ರಾಷ್ಟ್ರಮಟ್ಟದ ಖೋ-ಖೋ ತಂಡಕ್ಕೆ ಆಯ್ಕೆಯಾಗಿರುವುದಕ್ಕೆ ಪೋಷಕರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. 5 ತರಗತಿವರೆಗೆ ಸೊಂಡೆಕೆರೆ ಗ್ರಾಮದ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಪ್ರಕೃತಿಯು, ನವೋದಯ ಪರೀಕ್ಷೆಯಲ್ಲಿ (Sports) ತೇರ್ಗಡೆಯಾಗಿ, 6ನೇ ತರಗತಿಯಿಂದ ಉಡುವಳ್ಳಿ ನವೋದಯ ಶಾಲೆಯಲ್ಲಿ ಶಿಕ್ಷಣ ಮುಂದುವರೆಸಿದರು.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ | 7-8-2025

ಇದೀಗ‌ ಪ್ರಕೃತಿಯ ಕ್ರೀಡಾಸಕ್ತಿಯನ್ನು ಗುರುತಿಸಿದ ಎಂ.ಡಿ.ಕೋಟೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ನರಸಿಂಹರಾಜು, ಪ್ರಕೃತಿಯು ರನ್ನಿಂಗ್ ರೇಸ್ ಮತ್ತು ಖೋ-ಖೋ ಕ್ರೀಡೆಯಲ್ಲಿ ಆರಂಭಿಕ ಪ್ರೋತ್ಸಾಹ ನೀಡಿದ್ದರು. ನವೋದಯ ಶಾಲೆಯಲ್ಲಿನ ವಾತಾವರಣವೂ ಮಗಳ ಸಾಧನೆಗೆ ಕಾರಣವಾಗಿದ್ದು, ಶಾಲೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾಳೆ.
-ಪ್ರಕೃತಿಯ ಪಾಲಕರು

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

National Highway Project: ಯಾವ್ಯಾವ ರಾಷ್ಟ್ರೀಯ ಹೆದ್ದಾರಿಗೆ ಹಣ ಕೇಳಿದ್ದಾರೆ ಸಂಸದ ಗೋವಿಂದ ಎಂ.ಕಾರಜೋಳ

ಅಂಡರ್ ಪಾಸ್ ನಲ್ಲಿ ನೀರು | ಕಾರು ಮುಳುಗಡೆ, ದೂರು ಸಲ್ಲಿಕೆ : underpass

V V Sagara Dam | ಇಂದಿನ ನೀರಿನ ಮಟ್ಟದಲ್ಲಿ 1150 ಕ್ಯೂಸೆಕ್ಸ್ ಏರಿಕೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ: Quiz competition

TAGGED:FiveKho-KhoNammajana.comNavodaya SchoolOdishaSelected for National LevelSportsStudentsUduvalliVolleyballಉಡುವಳ್ಳಿಐವರುಒಡಿಶಾಕ್ರೀಡೆಖೋ-ಖೋನಮ್ಮಜನ.ಕಾಂನವೋದಯ ಶಾಲೆರಾಷ್ಟ್ರಮಟ್ಟಕ್ಕೆ ಆಯ್ಕೆವಾಲಿಬಾಲ್ವಿದ್ಯಾರ್ಥಿಗಳು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ | 7-8-2025
Next Article ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ: Quiz competition
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

KMERC Fund | ಎಂ.ಇ.ಆರ್.ಸಿ ನಿಧಿಯಡಿ ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಯೋಜನೆ ರೂಪಿಸಿ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | 7-8-2025
ದಿನ ಭವಿಷ್ಯ
ವಸತಿ ಶಾಲೆಗಳಿಗೆ AC ಮಹಬೂಬ್ ಜಿಲಾನಿ ಖುರೇಶಿ ಭೇಟಿ, ಪರಿಶೀಲನೆ
ಇಂದಿನ ಸುದ್ದಿ
CHITRADURGA ಜಿಲ್ಲೆಯಲ್ಲಿ 31 ಮಿ.ಮೀ ಮಳೆ | 18 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?