Chitradurga news | nammajana.com|8-7-2024
ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲೇ ವಿದ್ಯಾರ್ಥಿ ನೇಣು (student hanged Navodaya School) ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನವೋದಯ ಶಾಲೆಯಲ್ಲಿ 8ನೇ ತರಗತಿ ಅಧ್ಯಯನ ಮಾಡುತ್ತಿದ್ದ (student hanged Navodaya School) ಪ್ರೇಮ ಸಾಗರ(13) ಮೃತ ವಿದ್ಯಾರ್ಥಿಯಾಗಿದ್ದಾನೆ.

ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದವನು. ಪ್ರೇಮ ಸಾಗರ ಮೃತದೇಹವನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. (student hanged Navodaya School) ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮುನ್ನೆಚ್ಚರಿಕೆಯಾಗಿ ಈ ಮಾಹಿತಿ ಅನುಸರಿಸಿದರೆ ಡೆಂಗ್ಯೂ ದೂರ | Essential measures for dengue fever
ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು (student hanged Navodaya School) ಹೇಳಲಾಗುತ್ತಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆಯ ನಂತರ ಪ್ರಕರಣ ಕುರಿತು ಹೆಚ್ಚಿನ ಮಾಹಿತಿ ದೊರೆಯಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252