Chitradurga news | nammajana.com | 24-8-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಬಳ್ಳಾರಿ ರಸ್ತೆಯಲ್ಲಿ ಪಂಚರ್ ಅಂಗಡಿ ಇಟ್ಟುಕೊಂಡು ಜೀವಿಸುತ್ತಿದ್ದ ರಹೀಂನಗರ ನಿವಾಸಿ (suicide) ಅಬ್ದುಲ್ರೆಹಮಾನ್(೨೨) ಶನಿವಾರ ಮಧ್ಯಾಹ್ನ ತನ್ನ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಹಾಕಿಕೊಂಡಿರುತ್ತಾನೆ.
ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವ ಮೃತನ ತಾಯಿ ಅಬ್ದುಲ್ ರೆಹಮಾನ್ ತುಮಕೂರು ಮೂಲದ ಅಪ್ರಾಪ್ತ ಬಾಲಕಿಯನ್ನು ನಾನು ಪ್ರೀತಿಸಿದ್ದು ಮದುವೆ ಮಾಡಲು (suicide) ಕೇಳಿದಾಗ ತಾಯಿ ಬಾಲಕಿ ಅಪ್ರಾಪ್ತೆಯಾಗಿದ್ದು ಸದ್ಯಕ್ಕೆ ಬೇಡವೆಂದಾಗ ಮನನೊಂದ ಆತನ ಮನೆಯಲ್ಲೇ ಸೀರೆಯಿಂದ ನೇಣುಹಾಕಿಕೊಂಡು ಮೃತಪಟ್ಟಿರುತ್ತಾನೆ.

ಇದನ್ನೂ ಓದಿ: ಚಿತ್ರದುರ್ಗ | ಇಬ್ಬರು ಪಕ್ಷೇತರ ನಗರಸಭೆ ಸದಸ್ಯರು ಕಾಂಗ್ರೆಸ್ ಸೇರ್ಪಡೆ | Congress
ಪಿಎಸ್ಐ ಧರಪ್ಪಬಾಳಪ್ಪ ದೊಡ್ಡಮನಿ ಯುಡಿಆರ್ ಪ್ರಕರಣ (suicide) ದಾಖಲಿಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252