Chitradurga news|nammajana.com|2-12-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ಸಾಣಿಕೆರೆ ಗ್ರಾಮದ (suicide) ಬೆಸ್ಕಾಂ ಉದ್ಯೋಗಿ ಓಬಣ್ಣ(೪೫) ಅನಾರೋಗ್ಯ ಹಿನ್ನೆಲೆಯಲ್ಲಿ ತನ್ನ ಹೊಲದಲ್ಲೇ ನೇಣುಹಾಕಿಕೊಂಡು ಮೃತಪಟ್ಟಿರುತ್ತಾನೆ.
ಕಳೆದ ಕೆಲವು ವರ್ಷಗಳಿಂದ ಎದೆನೋವು, ಭುಜನೋವಿನಿಂದ ನರಳುತ್ತಿದ್ದು ನೇಣುಹಾಕಿಕೊಂಡು ಮೃತಪಟ್ಟಿರುತ್ತಾನೆ. (suicide) ಪತ್ನಿ ಮಂಜುಳಾ ಈ ಬಗ್ಗೆ ಪೊಲೀಸರಿಗೆ ದೂರು ನೀಡಿ, ಮೃತ ಓಬಣ್ಣ ಬೆಂಗಳೂರಿನ ಕೋರಮಂಗಲ ವಿಭಾಗದ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಲೈನ್ಮ್ಯಾನಾಗಿ ಕಾರ್ಯನಿರ್ವಹಿಸುತ್ತಿದ್ದ ಆಗಾಗೆ ಸಾಣೀಕೆರೆಗೆ ಬರುತ್ತಿದ್ದರು.

ಇದನ್ನೂ ಓದಿ: ಜಿ.ಪಂ, ತಾ.ಪಂ ಚುನಾವಣೆ ನಡೆಸಲು ಸಿದ್ಧತೆ | ಯಾವಾಗ ಚುನಾವಣೆ ನಡೆಯುತ್ತೆ ನೋಡಿ | ZP TP Election
ನ.೨೯ರಂದು ಬೆಂಗಳೂರಿನಿಂದ ಸಾಣಿಕೆರೆ ಬಂದ (suicide) ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಾಸ್ ಬಂದಿದ್ದೆವು. ಡಿ.೨ರ ಬೆಳಗ್ಗೆ ಮನೆಯಿಂದ ಹೊರಹೋದವರು ಜಮೀನಿನ ಹುಣಸೆ ಮರಕ್ಕೆ ನೇಣುಹಾಕಿಕೊಂಡಿದ್ಧಾನೆ. ಯಾವುದೇ ಅನುಮಾನವಿಲ್ಲವೆಂದು ದೂರಿನಲ್ಲಿ ತಿಳಿಸಿದ್ದಾಳೆ.
ಇದನ್ನೂ ಓದಿ: ಅಡಕೆ ಧಾರಣೆ | 2 ಡಿಸೆಂಬರ್ 2024 | ಚನ್ನಗಿರಿ, ಭೀಮಸಮುದ್ರ ಅಡಿಕೆ ರೇಟ್ | Adike Rate
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252