Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಳ್ಳಕೆರೆ ASI ಅಮಾನತು | ಸಸ್ಪೆಂಡ್ ಗೆ ಕಾರಣ ಏನು? Suspended
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಚಳ್ಳಕೆರೆ ASI ಅಮಾನತು | ಸಸ್ಪೆಂಡ್ ಗೆ ಕಾರಣ ಏನು? Suspended
ಕ್ರೈಂ ಸುದ್ದಿ

ಚಳ್ಳಕೆರೆ ASI ಅಮಾನತು | ಸಸ್ಪೆಂಡ್ ಗೆ ಕಾರಣ ಏನು? Suspended

Editor Nammajana
Last updated: 17 August 2024 4:53 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|17-8-2024

ನಮ್ಮಜನ.ಕಾಂ, ಚಿತ್ರದುರ್ಗ: ಮಹಿಳೆಯೊಬ್ಬರು ನೀಡಿದ ದೂರು ದಾಖಲಿಸಿಕೊಳ್ಳಲು ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಚಳ್ಳಕೆರೆ ಪೊಲೀಸ್ ಠಾಣೆಯ ಎಎಸ್ಐ (ASI) ಮುಸ್ಟೂರಪ್ಪರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು (Suspended) ಮಾಡಿದ್ದಾರೆ.

ರತ್ನಮ್ಮ ಎಂಬುವವರ ಪುತ್ರ ಪೃಥ್ವಿರಾಜ್ (27) ಕಾಣೆಯಾಗಿದ್ದು, ದೂರು ನೀಡಲು ಜು.21ರಂದು ಚಳ್ಳಕೆರೆ ಪೊಲೀಸ್ ಠಾಣೆಗೆ (Suspended) ಹೋದಾಗ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದರು.

ಈ ನಡುವೆ ಪೃಥ್ವಿರಾಜ್ ಪೃಥ್ವಿರಾಜ್‌ ಮನೆಗೆ ವಾಪಸ್ ಬಂದ. ದೂರು ನೀಡಲು ಠಾಣೆಗೆ ಹೋದಾಗ ಪೊಲೀಸರು ತನ್ನ ತಾಯಿಯೊಂದಿಗೆ ವರ್ತಿಸಿದ ರೀತಿಗೆ ವ್ಯಗ್ರನಾಗಿ ಆತ, (Suspended) ತಾಯಿಯೊಂದಿಗೆ ಠಾಣೆಗೆ ತೆರಳಿ ಆ ದಿನ ದೂರನ್ನೇಕೆ ದಾಖಲಿಸಿಕೊಂಡಿಲ್ಲ ಎಂದು ಪ್ರಶ್ನಿಸಿದ. ಆಗಲೂ ಪೊಲೀಸರು ಬೇಜವಾಬ್ದಾರಿ ತೋರಿದ್ದರು.

ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ವರದಿ ಬಳಿಕ ಸಸ್ಪೆಂಡ್

ಬಳಿಕ ಪೊಲೀಸರ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೃಥ್ವಿ ವಿಡಿಯೋ ಒಂದನ್ನು (Suspended) ಪೋಸ್ಟ್ ಮಾಡಿದ್ದ. ಪ್ರಕರಣ ಬಯಲಾದ ಕೂಡಲೇ ಎಸ್ಪಿ ಧರ್ಮೇಂದರ್‌ ಕುಮಾರ್ ಮೀನಾ, ಪರಿಶೀಲಿಸಿ ವರದಿ ನೀಡುವಂತೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣಗೆ ಸೂಚಿಸಿದ್ದರು.

ಪ್ರಕರಣದ ವೇಳೆ ಕರ್ತವ್ಯದಲ್ಲಿದ್ದ  ಮುಸ್ಟೂರಪ್ಪ, ಪೃಥ್ವಿ ಅವರ ತಾಯಿ ಠಾಣೆಗೆ ಬಂದಾಗ ದೂರು ದಾಖಲಿಸದೇ ಕರ್ತವ್ಯ ಲೋಪ ಎಸಗಿದ್ದಾರೆ’ ಎಂದು ಡಿವೈಎಸ್ಪಿ ವರದಿ ನೀಡಿದ್ದರು. ವರದಿ‌ ಆ. 13ರಂದು ಎಎಸ್‌ಐನನ್ನು ಆಮಾನತು ಮಾಡಲಾಗಿದೆ.

ವಿಡಿಯೋದಲ್ಲೇನಿದೆ?:

ತಾಯಿಯ ದೂರು ಏಕೆ ದಾಖಲಿಸಿಕೊಳ್ಳಲಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನಗೆ ನ್ಯಾಯ ಸಿಗದಿದ್ದರೆ ನಾನು ಟೆರರಿಸ್ಟ್ ಆಗುತ್ತೇನೆ. ಇಡೀ (Suspended) ಬೆಂಗಳೂರು ಮ್ಯಾಪ್ ನನ್ನ ನನ್ನ ಬಳಿ ಇದೆ. ಐಐಎಸ್ಸಿ, ಬೆಂಗಳೂರು ಮೆಟ್ರೋದಲ್ಲಿ 9 ವರ್ಷ ಕೆಲಸ ಮಾಡಿದ್ದೇನೆ.

ಇಸ್ರೋ, ಡಿಆರ್‌ಡಿಒಗೆ ಪವರ್ ಎಲ್ಲಿಂದ ಹೋಗುತ್ತೆ ಅಂತ ನನಗೆ ಗೊತ್ತು. ಎಲ್ಲಿಗೆ ಪಿನ್ ಇಟ್ರೆ, ಎಲ್ಲಿ ಬ್ಲಾಸ್ಟ್ ಮಾಡಬಹುದೆಂದು ಗೊತ್ತು. ಏನ್ ಬೇಕಾದ್ರೂ ಬ್ಲಾಸ್ಟ್, ಮಾಡಿ ಶಿವಾ ಅನಿಸ್ತೀನಿ’ ಎಂದು ವಿಡಿಯೋದಲ್ಲಿ ಪೃಥ್ವಿರಾಜ್ ಹೇಳಿಕೊಂಡಿದ್ದ. ಮುಂದುವರಿದು ‘ವಿಧಾನಸೌಧ,

ರಾಜಭವನಕ್ಕೆ ಪವರ್ ಎಲ್ಲಿಂದ ಬರುತ್ತೆ ಅಂತ ಗೊತ್ತು. ಎಲ್ಲಿ, ಏನು ಬ್ಲಾಸ್ಟ್ ಮಾಡ್ತೀನಿ ನನಗೆ ಗೊತ್ತು. ನನಗೆ ನ್ಯಾಯ ಕೊಡ್ಲಿಲ್ಲಾಂದ್ರೆ ಅದೇ ಕೆಲಸ ಮಾಡೋದು. ನನ್ನ ಕೈಮ್ ಮಾಡೋಕೆ ಪ್ರವೋಕ್ ಮಾಡಿದ್ದೀರ.

ನನ್ನನ್ನು ಗಲ್ಲಿಗೆ ಏರುಸ್ತೀರಾ…ಏರಿಸಿ

ನನ್ನನ್ನು ಗಲ್ಲಿಗೆ ಏರಿಸ್ತೀರಾ… ಏರಿಸಿ’ ಎಂದು ಸವಾಲು ಹಾಕಿದ್ದ. ಬಳಿಕ ಪೊಲೀಸರು ಪೃಥ್ವಿಯನ್ನು ಠಾಣೆಗೆ ಕರೆಸಿ ಕೌನ್ಸಿಲಿಂಗ್ ಮಾಡಿದ್ದರು. ಆದರೂ ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ್ದ. ಇದಾದ ಕೆಲ ದಿನಗಳಲ್ಲಿ ಬೆಂಗಳೂರಿಗೆ ತೆರಳಿ, ವಿಧಾನಸೌಧದದ ಮುಂದೆ ಸ್ಕೂಟರ್‌ಗೆ ಬೆಂಕಿ ಹಚ್ಚಿ (Suspended) ಸುದ್ದಿಯಾಗಿದ್ದ ಪೃಥ್ವಿರಾಜ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ‘ನನ್ನ ತಾಯಿಯೊಂದಿಗೆ ಚಳ್ಳಕೆರೆ ಪೊಲೀಸರು ಸರಿಯಾಗಿ ನಡೆದುಕೊಳ್ಳದ ಕಾರಣ ಹೀಗೆ ಮಾಡಿದ್ದಾಗಿ ಹೇಳಿಕೆ ನೀಡಿ ಜಾಮೀನಿನ ಮೇಲೆ ಹೊರ ಬಂದಿದ್ದಾನೆ.

ಇದನ್ನೂ ಓದಿ: ಕುರಿಹಟ್ಟಿಯ ಮೇಲೆ ಚಿರತೆ ದಾಳಿ, 5 ಕುರಿಗಳು ಸಾವು | Leopard attack

ಪ್ರಕರಣದಲ್ಲಿ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ನೀಡಿದ ವರದಿಯ ಆಧಾರದಲ್ಲಿ ಎಎಸ್‌ಐ ನ್ನು ಅಮಾನತು ಮಾಡಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:Challakere ASIChallakere ASI suspendedChitradurgaChitradurga Newscomplaint not receivedDistrict Superintendent of PoliceKannada Newskannada suddiMunnurappaNammajana.comnegligencewoman accusedwoman file complaintಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ಎಎಸ್ಐಚಳ್ಳಕೆರೆ ಎಎಸ್ಐ ಸಸ್ಪೆಂಡ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿದೂರು ಸ್ವೀಕರಿಸಿಲ್ಲನಮ್ಮಜನ.ಕಾಂನಿರ್ಲಕ್ಷ್ಯಮಹಿಳೆ ಆರೋಪಮಹಿಳೆ ದೂರು ದಾಖಲುಮುನ್ನೂರಪ್ಪ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ 17-8-2024 | Kannada‌ Dina Bhavishya
Next Article ಅಡಿಕೆ ಗೋದಾಮಿನ ಬೀಗ ಮುರಿದು 14 ಲಕ್ಷ ಕದ್ದ ಕಳ್ಳರು |14 lakh theft
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?