Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 | T.Venkatesh
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 | T.Venkatesh
ವಿಶೇಷ ಸುದ್ದಿ

ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 | T.Venkatesh

Editor Nammajana
Last updated: 25 September 2024 18:45
By Editor Nammajana 1 Min Read
Share
SHARE

Chitradurga news|nammajana.com|25-9-2024

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಸರ್ಕಾರದ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಪಡೆದಿರುವ (T.Venkatesh) ಪಟ್ಟಿ ಬಿಡುಗಡೆಯಾಗಿದ್ದು ಚಿತ್ರದುರ್ಗ, ಹಾಸನ, ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ‌ಕಂದಾಯ ಅಧಿಕಾರಿ ಪ್ರಶಸ್ತಿ ದೊರಕಿದೆ.

ನಾಲ್ವರು ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

ಈ‌ ಪ್ರಶಸ್ತಿಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಟಿ. ವೆಂಕಟೇಶ್ ಮತ್ತು ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ದಿವ್ಯಪ್ರಭ ಜಿ.ಆರ್.ಜೆ ಇಬ್ಬರು (T.Venkatesh) ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ದೊರಕಿದಂತಾಗಿದೆ.

ಇನ್ನೂ ಹಾಸನ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಿ.ಸತ್ಯಭಾಮಾ ಅವರಿಗೆ ಸಹ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ದೊರಕಿದ್ದು ಇವರು ಸಹ (T.Venkatesh) ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ ಸಿಇಓ‌ಆಗಿ ಸೇವೆ ಸಲ್ಲಿಸಿದ್ದರು.

ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ (T.Venkatesh) ಅಧಿಕಾರಿ-2024” ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ  ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.

ಈ ಕೆಳಕಂಡ ಅಧಿಕಾರಿಗಳನ್ನು ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಿದೆ.

ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ

  •  ಸತ್ಯಭಾಮಾ ಸಿ. ಭಾ.ಆ.ಸೇ.
  • ಜಿಲ್ಲಾಧಿಕಾರಿಗಳು
  • ಹಾಸನ
  •  ಕೆ.ಎಂ.ಜಾನಕಿ, ಭಾ.ಆ.ಸೇ
  • ಜಿಲ್ಲಾಧಿಕಾರಿ
  • ಬಾಗಲಕೋಟೆ

ಇದನ್ನೂ ಓದಿ:  ಅ.1ರಂದು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ | Valmiki Jayanti

  • ದಿವ್ಯಪ್ರಭು ಜಿ. ಆ‌ರ್.ಜಿ.
  • ಜಿಲ್ಲಾಧಿಕಾರಿಗಳು
  • ಚಿತ್ರದುರ್ಗ (ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿ)
  • ವೆಂಕಟೇಶ್.ಟಿ. ಭಾ.ಆ.ಸೇ
  • ಜಿಲ್ಲಾಧಿಕಾರಿಗ
  • ಚಿತ್ರದುರ್ಗ

You Might Also Like

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Gold Rate | ಬಂಗಾರದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ

TAGGED:2024awardBest Revenue OfficerBest Revenue Officer of the Year-2024” AwardChitradurga DistrictDivya Prabhu G.R.J.Government of KarnatakaRevenue DepartmentRevenue OfficerT. Venkateshಅತ್ಯತ್ತಮ ಕಂದಾಯ ಅಧಿಕಾರಿಕಂದಾಯ ಅಧಿಕಾರಿಕಂದಾಯ ಇಲಾಖೆಕರ್ನಾಟಕ ಸರ್ಕಾರಚಿತ್ರದುರ್ಗ ಜಿಲ್ಲೆಟಿ.ವೆಂಕಟೇಶ್ದಿವ್ಯ ಪ್ರಭು ಜಿ.ಆರ್.ಜೆಪ್ರಶಸ್ತಿವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಸಿ‌.ಸತ್ಯಭಾಮ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಅ.1ರಂದು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ | Valmiki Jayanti
Next Article ರಾಜ್ಯದ ನಾಲ್ವರು ಜಿಲ್ಲಾಧಿಕಾರಿಗಳಿಗೆ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ | Best Revenue Officer Award-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?