Chitradurga News | Nammajana.com | 08-07-2025
ನಮ್ಮಜನ.ಕಾಂ,ಚಳ್ಳಕೆರೆ: ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದ ಲಕ್ಷ್ಮಿ ಎಂಬ ಗೃಹಿಣಿ ಬಳ್ಳಾರಿ ರಸ್ತೆಯ ಎರಡನೇ ಕ್ರಾಸ್ ನಲ್ಲಿರುವ ಖಾಸಗಿ ಪೈನಾನ್ಸ್ ಗಿರಿವಿ ಲೇವಾದೇವಿ ಬಂಗಾರದ ಅಂಗಡಿಗೆ ಬಂದು ಬಂಗಾರದ ಖರೀದಿಸಿ(Thieves) ಆಭರವಣನ್ನು ಪರ್ಸ್ನಲ್ಲಿಟ್ಟಿದ್ದ ಮೂವತ್ತು (30) ಸಾವಿರ ಹಣವನ್ನು ಪಾವತಿಸಿ ಇನ್ನೂ 20 ಸಾವಿರ ಹಣವನ್ನು ಪಾವತಿಸಿಲು ಪರ್ಸ್ ಹುಡುಕಿಗಾದ ಹಣ ಕಾಣೆಯಾಗಿತ್ತು.
ಇದನ್ನೂ ಓದಿ: ರಾಜ್ಯಮಟ್ಟದ ನುಡಿಹಬ್ಬಕ್ಕೆ ಸಿರಿಗೆರೆ ಶ್ರೀಗಳ ಗ್ರಿನ್ ಸಿಗ್ನಲ್

ಪರ್ಸ್ ನಲ್ಲಿದ್ದ ಹಣ ಕಾಣೆ(Thieves)ಯಾದ ಬಗ್ಗೆ ಗಾಬರಿಗೊಂಡ ಮಹಿಳೆ ಕೂಡಲೇ ಠಾಣೆಗೆ ಆಗಮಿಸಿ ಪೊಲೀಸರಿಗೆ ದೂರು ನೀಡಿದ್ದು, ಠಾಣಾಧಿಕಾರಿ ಶ್ರೀನಿವಾಸ್ ಪ್ರಕರಣ ದಾಖಲಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252