Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ? | Today Dina Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ? | Today Dina Bhavishya
ದಿನ ಭವಿಷ್ಯ

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ? | Today Dina Bhavishya

Editor Nammajana
Last updated: 1 April 2025 04:09
By Editor Nammajana 2 Min Read
Share
SHARE

Chitradurga news | nammajana.com |1-04-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Today Dina Bhavishya)

ಮೇಷ

ಮನರಂಜನೆಗಾಗಿ ಪ್ರಯಾಣ ಮಾಡುವುದು ತೃಪ್ತಿಕರವಾಗಿರುತ್ತದೆ. ಇಂದು ನೀವು ಹಳೆಯ ಸ್ನೇಹಿರನ್ನು ಭೇಟಿಯಾಗಬಹುದು.

ವೃಷಭ

ಹೂಡಿಕೆಗೆ ಸಮಯ ಅನುಕೂಲಕರವಾಗಿದೆ. ಆತ್ಮವಿಶ್ವಾಸ ಕಡಿಮೆಯಾಗಲಿದೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಿಥುನ

ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ. ಕೆಲಸದಲ್ಲಿ ಯಶಸ್ಸಿನ ಸಾಧ್ಯತೆಗಳಿವೆ. ಅದೃಷ್ಟ ನಿಮ್ಮ ಕಡೆ ಇರುತ್ತದೆ.

ಕಟಕ

ಜೀವನದಲ್ಲಿ ದೊಡ್ಡ ಬದಲಾವಣೆಗಳಾಗುತ್ತವೆ. ಆರ್ಥಿಕ ಲಾಭದ ಹಾದಿಯಲ್ಲಿ ಅಡೆತಡೆಗಳು ಎದುರಾಗಬಹುದು.

ಸಿಂಹ

ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಹೂಡಿಕೆಯಿಂದ ಲಾಭ ದೊರೆಯಲಿದೆ

ಕನ್ಯಾ

ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ಮೌಲ್ಯಮಾಪನದ ಸಾಧ್ಯತೆಗಳು ಹೆಚ್ಚಾಗುತ್ತವೆ. ಕುಟುಂಬ ಜೀವನದಲ್ಲಿ ಸಾಮರಸ್ಯ ಇರುತ್ತದೆ

ತುಲಾ

ಹಿರಿಯರು ನಿಮ್ಮ ಕಠಿಣ ಪರಿಶ್ರಮ ಮತ್ತು ದೃಢನಿಶ್ಚಯವನ್ನು ನೋಡಿ ಸಂತೋಷಪಡುತ್ತಾರೆ.

ವೃಶ್ವಿಕ

ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಆರೋಗ್ಯ ಸುಧಾರಿಸಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.

ಧನಸ್ಸು

ಧಾರ್ಮಿಕ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಮಕ್ಕಳಿಂದ ನಿಮಗೆ ಸಂತೋಷ ಸಿಗುತ್ತದೆ.

ಮಕರ

ಕೆಲಸದ ಸ್ಥಳದಲ್ಲಿ ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಕೆಲಸವಿರುತ್ತದೆ. ಕೌಟುಂಬಿಕ ವಿಷಯದಲ್ಲಿ ನೀವು ಲಾಭ ಗಳಿಸುವ ಸಾಧ್ಯತೆಯಿದೆ.

ಕುಂಭ

ಉದ್ಯೋಗ ಹುಡುಕುತ್ತಿರುವ ಜನರಿಗೆ ಒಳ್ಳೆಯ ಸುದ್ದಿ ಸಿಗಬಹುದು. ಬಡ್ತಿ ಅಥವಾ ಆರ್ಥಿಕ ಲಾಭದ ಸಾಧ್ಯತೆಗಳೂ ಇರುತ್ತವೆ.

ಮೀನ

ನಿಮ್ಮ ಕುಟುಂಬದೊಂದಿಗೆ ಪ್ರವಾಸವನ್ನು ಯೋಜಿಸಿ. ಇಂದು ಆಸ್ತಿ ಲಾಭವಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ.

ಇದನ್ನೂ ಓದಿ: Challakere | ಆಕಸ್ಮಿಕ ಬೆಂಕಿಗೆ ಅಡಿಕೆ, ತೆಂಗು ಮರಗಳು ಸುಟ್ಟು ಭಸ್ಮ,10 ಲಕ್ಷಕ್ಕೂ ಹೆಚ್ಚು ನಷ್ಟ

ಈ ದಿನದ ದಿನ‌ ಭವಿಷ್ಯ (Today Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink1
Previous Article Challakere | ಆಕಸ್ಮಿಕ ಬೆಂಕಿಗೆ ಅಡಿಕೆ, ತೆಂಗು ಮರಗಳು ಸುಟ್ಟು ಭಸ್ಮ,10 ಲಕ್ಷಕ್ಕೂ ಹೆಚ್ಚು ನಷ್ಟ
Next Article SBI Bank ನಲ್ಲಿ 13 ಕೋಟಿ ಬಂಗಾರ ಕಳವು, ಬಾವಿಯಲ್ಲಿ ಬಚ್ಚಿಟ್ಟ 17 ಕೆಜಿ ಚಿನ್ನ ಪತ್ತೆ!
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?