Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Today Dina Bhavishya | 08 ಆಗಸ್ಟ್ 2025 | ದಿನ ಭವಿಷ್ಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Today Dina Bhavishya | 08 ಆಗಸ್ಟ್ 2025 | ದಿನ ಭವಿಷ್ಯ
ದಿನ ಭವಿಷ್ಯ

Today Dina Bhavishya | 08 ಆಗಸ್ಟ್ 2025 | ದಿನ ಭವಿಷ್ಯ

Nammajana Sub Editor
Last updated: 8 August 2025 6:57 AM
By Nammajana Sub Editor 2 Min Read
Share
SHARE

Chitradurga news | nammajana.com | 08-08-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (today Dina Bhavishya)

ಮೇಷ

ಕೃಷಿಕರಿಗೆ ಅನುಕೂಲ, ತಾಯಿಯಿಂದ ಸಹಕಾರ, ಗೃಹ ನಿರ್ಮಾಣ, ವಿದ್ಯಾಭ್ಯಾಸದಲ್ಲಿ ಆಸಕ್ತಿ

ವೃಷಭ

ದೂರ ಪ್ರಯಾಣ, ಸಂಬಂಧಿಕರಿಂದ ಸಹಾಯ ನಿರೀಕ್ಷೆ, ಮಾನಸಿಕ ತೊಳಲಾಟ, ಉದ್ಯೋಗದಲ್ಲಿ ಎಳೆದಾಟ

ಮಿಥುನ

ಅನಿರೀಕ್ಷಿತ ಧನಾಗಮನ, ಕುಟುಂಬ ಕಲಹಗಳು, ಬಂಧುಗಳಿಂದ ನಷ್ಟ, ಪ್ರಯಾಣದಲ್ಲಿ ವಿಘ್ನ

ಕಟಕ

ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಕಲಹ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗದಲ್ಲಿ ಚಟುವಟಿಕೆ

ಸಿಂಹ

ಸಾಲದ ಚಿಂತೆ, ಅವಮಾನ ಮತ್ತು ಅಪವಾದಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಕಷ್ಟದ ದಿನಗಳ ನೆನಪು.

ಕನ್ಯಾ

ಮಕ್ಕಳಿಂದ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ, ಮಿತ್ರರಿಂದ ಸಹಕಾರ, ಉತ್ತಮ ಹೆಸರು ಮತ್ತು ಪ್ರಶಂಸೆ

ತುಲಾ

ಧಾರ್ಮಿಕ ಆಲೋಚನೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ದುರಾಸೆಯಿಂದ ಮೋಸ, ಆರ್ಥಿಕ ಸಮತೋಲನ

ವೃಶ್ವಿಕ

ಹತ್ತಿರದ ಪ್ರಯಾಣ, ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಟುವಟಿಕೆ, ಸ್ಥಿರಾಸ್ತಿ ವಾಹನದಿಂದ ತೊಂದರೆ

ಧನಸ್ಸು

ಆಕಸ್ಮಿಕ ಧನಾಗಮನ, ಕುಟುಂಬ ಕಲಹಗಳು, ಮಕ್ಕಳ ಭವಿಷ್ಯದ ಚಿಂತೆ, ಕೋರ್ಟ್ ವ್ಯಾಜ್ಯಗಳ ಆತಂಕ

ಮಕರ

ಪಾಲುದಾರಿಕೆಯಲ್ಲಿ ಆರ್ಥಿಕ ಬೆಳವಣಿಗೆ, ಕೌಟುಂಬಿಕ ಸಮಸ್ಯೆಗಳ ಚಿಂತೆ, ಸ್ವಂತ ಉದ್ಯೋಗದಲ್ಲಿ ಬೆಳವಣಿಗೆ, ಅಧಿಕ ಕೋಪ ತಾಪ

ಕುಂಭ

ಸಾಲದ ಚಿಂತೆ, ಶತ್ರು ಕಾಟ, ವ್ಯಾಪಾರದಲ್ಲಿ ನಷ್ಟ, ಅನಾರೋಗ್ಯದ ಭಯ

ಮೀನ 

ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಲಾಭದಲ್ಲಿ ಚೇತರಿಕೆ, ಆರ್ಥಿಕ ಸಹಾಯ

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ ಯೋಜನೆ ತ್ವರಿತ ಗ್ರೀನ್ ಸಿಗ್ನಲ್ ಗೆ ಸಂಸದ ಗೋವಿಂದ ಎಂ.ಕಾರಜೋಳ ಮನವಿ ಸಲ್ಲಿಕೆ

ಈ ದಿನದ ದಿನ‌ ಭವಿಷ್ಯ (today Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ASHA workers: ಆಗಸ್ಟ್ 12 ರಂದು ಆಶಾ ಕಾರ್ಯಕರ್ತರ ಪ್ರತಿಭಟನೆ

ವಾಣಿವಿಲಾಸಸಾಗರ ನೀರಿನ ಒಳ‌ ಹರಿವು ಕುಸಿತ, ಎಷ್ಟಿದೆ ಇಂದಿನ ನೀರಿನ ಮಟ್ಟ

Husband Murder | ವಾಕಿಂಗ್ ಸ್ಟಿಕ್ ನಿಂದ ಹೊಡೆದು ಗಂಡನ ಕೊಲೆ

Chitradurga news| ಎಂ.ಎಸ್ ಟೈಲರ್ ಮಾಲೀಕರಾದ ಸಂಜೀವಮ್ಮ ಮೂರ್ತಿರಾವ್ ನಿಧನ

Today Dina Bhavishya | 10 ಆಗಸ್ಟ್ 2025 | ದಿನ ಭವಿಷ್ಯ

TAGGED:ChitradurgaChitradurga NewsDaily predictionKannada Newskannada suddiNammajana.compredictionzodiac sign predictionಕನ್ನಡ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಿನ ಭವಿಷ್ಯನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Challakere | ವಿದ್ಯುತ್ ಶಾಕ್, ನವಿಲು ಸಾವು
Next Article SCP, TSP ಹಣ ದುರ್ಬಳಕೆ ವಿರೋಧಿಸಿ ಪ್ರತಿಭಟನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಯುವ ಕರ್ನಾಟಕ ವೇದಿಕೆಯಿಂದ ಕನ್ನಡ ಬಾವುಟ ವಿತರಣೆ : Kannada flag
ಇಂದಿನ ಸುದ್ದಿ
ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಲು ಪೋಲಿಸ್ ಸ್ಟೇಷನ್ ಗೆ ಬಂದ ಬಾಲಕಿ | child marriage Molakalmur
ಕ್ರೈಂ ಸುದ್ದಿ
Today Adike Rate: ಅಡಿಕೆ ಧಾರಣೆ | 09 ಆಗಸ್ಟ್‌ 2025 | ರಾಶಿ ಅಡಕೆ ಬೆಲೆಯಲ್ಲಿ ಏರಿಕೆ
ಅಡಿಕೆ ಧಾರಣೆ
Sri Ahoba TVS | ಶ್ರೀ ಅಹೋಬಲ ಟಿವಿಎಸ್ ನಲ್ಲಿ ವರಮಹಾಲಕ್ಷ್ಮಿ ದಿನ 100 ಬೈಕ್ ಮಾರಾಟ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?