Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Today Dina Bhavishya: ಇಂದಿನ ರಾಶಿ ಭವಿಷ್ಯ 17-7-2024
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Today Dina Bhavishya: ಇಂದಿನ ರಾಶಿ ಭವಿಷ್ಯ 17-7-2024
ದಿನ ಭವಿಷ್ಯ

Today Dina Bhavishya: ಇಂದಿನ ರಾಶಿ ಭವಿಷ್ಯ 17-7-2024

Editor Nammajana
Last updated: 17 July 2024 02:48
By Editor Nammajana 2 Min Read
Share
SHARE

Chitradurga news | nammajana.com |17-7-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸ ಕಾರ್ಯಗಳು ದಿನ ಭವಿಷ್ಯ (Today Dina Bhavishya) ಶಾಸ್ತ್ರ ಸಂಪ್ರದಾಯದ ‌ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಶುಭ ಅಶುಭ ಎಂಬುದನ್ನು ನೋಡಿಕೊಂಡು ಕೆಲಸ ಆರಂಭಿಸುತ್ತಾರೆ. ಪ್ರತಿಯೊಂದು ರಾಶಿಗೂ ತನ್ನದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ, ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ

  • ಗುಳಿಕಕಾಲ – 09:15 ರಿಂದ 10:51
  • ಯಮಗಂಡಕಾಲ – 06:03 ರಿಂದ 07:39
  • ರಾಹುಕಾಲ – 02:03 ರಿಂದ 03:39

ಮೇಷ

ಪ್ರೇಮ ಜೀವನದಲ್ಲಿ ಸಣ್ಣ ತಲ್ಲಣಗಳು ಉಂಟಾಗಬಹುದು. ಹೀಗಾಗಿ ಶಾಂತವಾಗಿದ್ದು ಅವುಗಳನ್ನು ಎದುರಿಸಬೇಕು.

ವೃಷಭ

ನಿಮ್ಮ ನಡವಳಿಕೆಗಳು ನಿಮ್ಮ ಸಂಗಾತಿಯ ಪಾಲಕರಿಗೂ ಕಿರಿಕಿರಿ ಉಂಟುಮಾಡಬಹುದು. ಇದು ಪ್ರೇಮ ಜೀವನದಲ್ಲಿ ಜಗಳಕ್ಕೆ ಕಾರಣವಾಗಬಹುದು.

ಮಿಥುನ

ಕುಟುಂಬದ ಸಂಪೂರ್ಣ ಹೊಣೆ ನಿಮ್ಮದಾಗುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿದೆ.

ಕಟಕ

ಬಿಡುವಿಲ್ಲದ ಕೆಲಸ ಕಾರ್ಯಕ್ರಮದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಎದುರಾಗುವ ಚಿಕ್ಕ ಸಮಸ್ಯೆಯನ್ನು ಸಹ ಗಂಭೀರವಾಗಿ ತೆಗೆದುಕೊಳ್ಳುವಿರಿ.

ಸಿಂಹ

ಆತುರದ ಮಾತುಕತೆ ದೊಡ್ಡ ವಿವಾದಕ್ಕೆ ಕಾರಣವಾಗುತ್ತದೆ. ಸಾಹಸದ ಕ್ರೀಡೆಗಳಲ್ಲಿ ವಿಶೇಷ ಆಸಕ್ತಿ ಇರುತ್ತದೆ.

ಕನ್ಯಾ

ನಿಮ್ಮ ಸಮಸ್ಯೆಗಳಿಗೆ ಆತ್ಮೀಯರ ಸಹಾಯದಿಂದ ಪರಿಹಾರ ದೊರೆಯಬಹುದು. ಕುಟುಂಬದಲ್ಲಿ ನೆಮ್ಮದಿಯ ಪರಿಸ್ಥಿತಿ ಇರುತ್ತದೆ.

ತುಲಾ

ಹಠದ ಗುಣದಿಂದ ಹೊರಬರಲು ಪ್ರಯತ್ನಿಸಿ. ಒಳ್ಳೆಯ ವಿಚಾರವನ್ನು ಎಲ್ಲರ ಜೊತೆ ಹಂಚಿಕೊಳ್ಳುವಿರಿ.

ವೃಶ್ವಿಕ

ನೀವು ದಾನ ಕೂಡ ಮಾಡಬಹುದು ಅಥವಾ ಅಗತ್ಯವಿರುವ ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಬಹುದು.

ಧನಸ್ಸು

ಹೆಚ್ಚಿನ ಆಸಕ್ತಿ ತೋರಿ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ಮನಸ್ಸಿನ ಮೇಲೆ ಹತೋಟಿ ಸಾಧಿಸಲು ಸಾಧ್ಯವಾಗದು.

ಮಕರ

ಉದ್ಯೋಗಕ್ಷೇತ್ರದಲ್ಲಿ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅನಾವಶ್ಯಕವಾಗಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದ ಉಂಟಾಗಬಹುದು.

ಕುಂಭ

ವ್ಯಾಪಾರ ವ್ಯವಹಾರದಲ್ಲಿ ಮಧ್ಯಮಗತಿಯ ವರಮಾನ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ.

ಮೀನ

ಅನಾವಶ್ಯಕವಾಗಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದ ಉಂಟಾಗಬಹುದು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುಂದುವರೆಯುತ್ತಾರೆ.

ಇದನ್ನೂ ಓದಿ: sheep farming: ಕುರಿ ಸಾಕಾಣಿಕೆಗೆ ಅರ್ಜಿ ಆಹ್ವಾನ

ಈ ದಿನದ ದಿನ‌ ಭವಿಷ್ಯ (Today Dina Bhavishya) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike Rate Today |16 ಜುಲೈ 2024 | ಭೀಮಸಮುದ್ರ ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡ ಅಡಿಕೆ ರೇಟ್ | ಎಲ್ಲೆಲ್ಲಿ ಎಷ್ಟಿದೆ ?
Next Article Heavy Rainfall Chitradurga: ಬಾಗೂರಿನಲ್ಲಿ 50.6 ಮಿ.ಮೀ ಮಳೆ | ಚಿತ್ರದುರ್ಗ ಜಿಲ್ಲೆಯ ಮಳೆ ವಿವರ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?