Chitradurga news | nammajana.com | 24-08-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (today Dina Bhavishya)
ಮೇಷ
ದಾಂಪತ್ಯದಲ್ಲಿ ಕಿರಿಕಿರಿ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಗುರು ನಿಂದನೆ
ವೃಷಭ
ಆರ್ಥಿಕವಾಗಿ ತಪ್ಪು ನಿರ್ಧಾರ, ಉದ್ಯೋಗದಲ್ಲಿ ನಷ್ಟ, ಮಕ್ಕಳ ಭವಿಷ್ಯದ ಚಿಂತೆ, ಭಾವನಾತ್ಮಕ ತೊಳಲಾಟ.
ಮಿಥುನ
ಆರ್ಥಿಕವಾಗಿ ತಪ್ಪು ನಿರ್ಧಾರ, ಉದ್ಯೋಗದಲ್ಲಿ ನಷ್ಟ, ಮಕ್ಕಳ ಭವಿಷ್ಯದ ಚಿಂತೆ, ಭಾವನಾತ್ಮಕ ತೊಳಲಾಟ.
ಕಟಕ
ಸ್ವಯಂಕೃತ ಅಪರಾಧದಿಂದ ನಷ್ಟ, ಸ್ಥಿರಸ್ತಿಯಿಂದ ನಷ್ಟ, ವಾಹನದಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿಗಳು.
ಸಿಂಹ
ಬಂಧು ಬಾಂಧವರಿಂದ ಕಿರಿಕಿರಿ, ಸ್ಥಿರಾಸ್ತಿಯಿಂದ ನಷ್ಟ, ಅಧಿಕ ಖರ್ಚು, ನಿದ್ರಾಭಂಗ.
ಕನ್ಯಾ
ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಗಳಲ್ಲಿ ಸಮಸ್ಯೆ, ಆರ್ಥಿಕ ಸ್ಥಿತಿಯಲ್ಲಿ ಹಿನ್ನಡೆ, ಮಕ್ಕಳ ವಿದ್ಯಾಭ್ಯಾಸದ ಚಿಂತೆ.
ತುಲಾ
ಆರ್ಥಿಕ ಚಿಂತೆ, ಆರೋಗ್ಯದಲ್ಲಿ ಏರಿಳಿತ, ಸಾಲದ ಬಾಧೆ, ಉದ್ಯೋಗದಲ್ಲಿ ಅನುಕೂಲ.
ವೃಶ್ವಿಕ
ತಂದೆಯಿಂದ ಸಹಕಾರ, ಉದ್ಯೋಗದ ನಷ್ಟ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಲಾಭದಲ್ಲಿ ಹಿನ್ನಡೆ.
ಧನಸ್ಸು
ಸ್ಥಿರಾಸ್ತಿಯಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಬದಲಾವಣೆ, ಸ್ವಯಂಕೃತ ಅಪರಾಧದಿಂದ ಸಮಸ್ಯೆ.
ಮಕರ
ದಾಂಪತ್ಯದಲ್ಲಿ ಕಲಹ, ಉದ್ಯೋಗದಲ್ಲಿ ಒತ್ತಡ, ಪ್ರಯಾಣದಲ್ಲಿ ನಿರಾಸಕ್ತಿ, ದೈವ ಕಾರ್ಯಗಳಿಗೆ ಖರ್ಚು.
ಕುಂಭ
ಶತ್ರುಗಳಿಂದಲೇ ಅನುಕೂಲ, ಪ್ರಯಾಣದಲ್ಲಿ ಅನಾನುಕೂಲ, ಬಂಧು ಬಾಂಧವರಿಂದ ಕಿರಿಕಿರಿ, ತಂದೆಯೊಂದಿಗೆ ಮನಸ್ತಾಪ.
ಮೀನ
ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ, ಅನಿರೀಕ್ಷಿತವಾಗಿ ಕಲಹ, ವಾಹನ ಚಾಲನೆಯಲ್ಲಿ ಎಚ್ಚರಿಕೆ.
ಇದನ್ನೂ ಓದಿ: ED : ಸಿಕ್ಕಿಂನ ಗ್ಯಾಂಗ್ಟಾಕ್ನಲ್ಲಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಬಂಧನ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
