Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Today Dina Bhavishya | ದಿನ ಭವಿಷ್ಯ | 07 ಸೆಪ್ಟೆಂಬರ್ 2025 | ಯಾವ್ಯಾವ ರಾಶಿಗೆ ರಾಜಯೋಗ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Today Dina Bhavishya | ದಿನ ಭವಿಷ್ಯ | 07 ಸೆಪ್ಟೆಂಬರ್ 2025 | ಯಾವ್ಯಾವ ರಾಶಿಗೆ ರಾಜಯೋಗ
ದಿನ ಭವಿಷ್ಯ

Today Dina Bhavishya | ದಿನ ಭವಿಷ್ಯ | 07 ಸೆಪ್ಟೆಂಬರ್ 2025 | ಯಾವ್ಯಾವ ರಾಶಿಗೆ ರಾಜಯೋಗ

Nammajana Sub Editor
Last updated: 6 September 2025 10:32 PM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 07-09-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (today Dina Bhavishya)

ಮೇಷ

ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಸಮಸ್ಯೆ.

ವೃಷಭ

ಪತ್ರ ವ್ಯವಹಾರಗಳಿಗೆ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದಲ್ಲಿ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ.

ಮಿಥುನ

ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು.

ಕಟಕ

ಸ್ವಯಂಕೃತ ಅಪರಾಧಿಗಳಾಗುವಿರಿ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ.

ಸಿಂಹ

ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು.

ಕನ್ಯಾ

ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ.

ತುಲಾ

ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ.

ವೃಶ್ವಿಕ

ರೋಗಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ.

ಧನಸ್ಸು

ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ದೂರ.

ಮಕರ

ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಕೋರ್ಟ್ ಕೇಸುಗಳಲ್ಲಿ ಜಯ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ.

ಕುಂಭ

ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಸ್ಥಳ ಬದಲಾವಣೆಯಿಂದ ತೊಂದರೆ.

ಮೀನ

ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಚಿವ ಡಿ.ಸುಧಾಕರ್ ದಿಢೀರ್ ಭೇಟಿ | ಸಿಬ್ಬಂದಿ ಸಾಮೂಹಿಕ ರಜೆ | ಪ್ರಕರಣದ ವಿವರ ಪಡೆದು ಕಠಿಣ ಕ್ರಮ

ಈ ದಿನದ ದಿನ‌ ಭವಿಷ್ಯ (today Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

Telegram Group Join Now
WhatsApp Group Join Now

You Might Also Like

ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ.. ಇಲ್ಲಿದೆ ಮಾಹಿತಿ : power cut

Case filed: ಹೊಸದುರ್ಗ : ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ ಸಂಘಟಕರ ಮೇಲೆ ಪ್ರಕರಣ

ಹಿಂದೂ ಮಹಾಗಣಪತಿ ಶೋಭಯಾತ್ರೆಗೆ 9 DJ ಎಂದು FACEBOOK ಸ್ಟೇಟಸ್ ನಲ್ಲಿ ಸುಳ್ಳು ಸುದ್ದಿ | ಪ್ರಕರಣ ದಾಖಲು

Adike Rate | ಅಡಿಕೆ ಧಾರಣೆ | 2025 ಸೆಪ್ಟೆಂಬರ್ 09 ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ಶೋಭಾಯಾತ್ರೆಗೆ ಡಿಜೆ ಅನುಮತಿ ಇಲ್ಲ, ಅಪ್ಪಟ ಭಾರತೀಯ ಸಂಸ್ಕೃತಿಯೊಂದಿಗೆ ಹಿಂದೂ ಮಹಾಗಣಪತಿ ಮೆರವಣಿಗೆ

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article award: ಶಾಸಕ ಟಿ.ರಘುಮೂರ್ತಿ ಅವರಿಗೆ ವರ್ಷದ ಅತ್ಯುತ್ತಮ ಕೈಗಾರಿಕಾ ನಾವೀನ್ಯತೆಯ ಶ್ರೇಷ್ಠ ವ್ಯಕ್ತಿ 2025 ಪ್ರಶಸ್ತಿ
Next Article ಜೆಜಿಹಳ್ಳಿ ವೈದ್ಯಾಧಿಕಾರಿ ಡಾ.ಕೃಷ್ಣ ಅಮಾನತು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Chitradurga Gold Rate | ಒಂದು ಲಕ್ಷಕ್ಕೆ ಏರಿದ ಚಿನ್ನದ ಬೆಲೆ | ಇಂದಿನ ರೇಟ್ ಇಲ್ಲಿದೆ…
ಇಂದಿನ ಸುದ್ದಿ
ಪತ್ರಕರ್ತರ ತರಬೇತಿಗಾಗಿ ಇನ್‍ಫೋಸಿಸ್ ಸ್ಪ್ರಿಂಗ್‍ಬೋರ್ಡ್ | ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
ಇಂದಿನ ಸುದ್ದಿ
ಚಳ್ಳಕೆರೆ: ಬೈಕ್ ಯಿಂದ ಬಿದಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು | Bike accident
ಕ್ರೈಂ ಸುದ್ದಿ
ಶರಣ್‌ ಪಂಪ್‌ವೆಲ್‌ಗೆ ಚಿತ್ರದುರ್ಗಕ್ಕೆ ನಿರ್ಬಂಧ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?