Chitradurga News | Nammajana.com | 07-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (today Dina Bhavishya)
ಮೇಷ
ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಸಮಸ್ಯೆ.
ವೃಷಭ
ಪತ್ರ ವ್ಯವಹಾರಗಳಿಗೆ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದಲ್ಲಿ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ.
ಮಿಥುನ
ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು.
ಕಟಕ
ಸ್ವಯಂಕೃತ ಅಪರಾಧಿಗಳಾಗುವಿರಿ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ.
ಸಿಂಹ
ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು.
ಕನ್ಯಾ
ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ.
ತುಲಾ
ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ.
ವೃಶ್ವಿಕ
ರೋಗಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ.
ಧನಸ್ಸು
ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ದೂರ.
ಮಕರ
ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಕೋರ್ಟ್ ಕೇಸುಗಳಲ್ಲಿ ಜಯ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ.
ಕುಂಭ
ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಸ್ಥಳ ಬದಲಾವಣೆಯಿಂದ ತೊಂದರೆ.
ಮೀನ
ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಚಿವ ಡಿ.ಸುಧಾಕರ್ ದಿಢೀರ್ ಭೇಟಿ | ಸಿಬ್ಬಂದಿ ಸಾಮೂಹಿಕ ರಜೆ | ಪ್ರಕರಣದ ವಿವರ ಪಡೆದು ಕಠಿಣ ಕ್ರಮ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.