Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Today Dina Bhavishya | ದಿನ ಭವಿಷ್ಯ | 17 ಸೆಪ್ಟೆಂಬರ್ 2025 | ಯಾವ್ಯಾವ ರಾಶಿಗೆ ರಾಜಯೋಗ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Today Dina Bhavishya | ದಿನ ಭವಿಷ್ಯ | 17 ಸೆಪ್ಟೆಂಬರ್ 2025 | ಯಾವ್ಯಾವ ರಾಶಿಗೆ ರಾಜಯೋಗ
ದಿನ ಭವಿಷ್ಯ

Today Dina Bhavishya | ದಿನ ಭವಿಷ್ಯ | 17 ಸೆಪ್ಟೆಂಬರ್ 2025 | ಯಾವ್ಯಾವ ರಾಶಿಗೆ ರಾಜಯೋಗ

Nammajana Sub Editor
Last updated: 17 September 2025 7:45 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 17-09-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (today Dina Bhavishya)

ಮೇಷ

ದ್ರವ್ಯ ಲಾಭ, ಬಂಧುಗಳ ಭೇಟಿ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ದಾಂಪತ್ಯದಲ್ಲಿ ಕಲಹ, ಶತ್ರು ಭಾದೆ, ಪರಸ್ಥಳವಾಸ.

ವೃಷಭ

ಚಂಚಲ ಮನಸ್ಸು, ಋಣಭಾದೆ, ಸಾಧಾರಣ ಪ್ರಗತಿ, ವಿಪರೀತ ವ್ಯಸನ, ಸ್ತ್ರೀಯರಿಗೆ ಲಾಭ.

ಮಿಥುನ

ನಾನಾ ರೀತಿಯ ಚಿಂತೆ, ಇತರರ ಮಾತಿಗೆ ಮರುಳಾಗಬೇಡಿ, ಮನ ಶಾಂತಿ, ರೋಗಭಾದೆ, ಪಿತ್ರಾರ್ಜಿತ ಆಸ್ತಿಯಿಂದ ಲಾಭ.

ಕಟಕ

ಯತ್ನ ಕಾರ್ಯಾನುಕೂಲ, ಅಧಿಕ ಕೋಪ, ಅನ್ಯ ಜನರಲ್ಲಿ ದ್ವೇಷ, ಕುಟುಂಬದಲ್ಲಿ ಅನರ್ಥ, ಋಣಭಾದೆ.

ಸಿಂಹ

ಪುಣ್ಯಕ್ಷೇತ್ರ ದರ್ಶನ, ಸುಖ ಭೋಜನ, ಕೃಷಿಯಲ್ಲಿ ಲಾಭ, ಬಾಕಿ ವಸೂಲಿ, ಕಾರ್ಯ ಸಾಧನೆಗಾಗಿ ತಿರುಗಾಟ, ಧರ್ಮಕಾರ್ಯಾಸಕ್ತಿ.

ಕನ್ಯಾ

ಶ್ರಮಕ್ಕೆ ತಕ್ಕ ಫಲ, ವಿರೋಧಿಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಸಾರ್ವಜನಿಕ ಕ್ಷೇತ್ರದಲ್ಲಿ ಮುನ್ನಣೆ.

ತುಲಾ

ಮಾತಾಪಿತರಲ್ಲಿ ವಾತ್ಸಲ್ಯ, ವ್ಯವಹಾರದಲ್ಲಿ ಏರುಪೇರು, ಮನಕ್ಲೇಶ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ವೃಶ್ವಿಕ

ವ್ಯರ್ಥ ಧನಹಾನಿ, ಶತ್ರು ಭಯ, ಇಲ್ಲಸಲ್ಲದ ತಕರಾರು, ಪರಸ್ಥಳವಾಸ, ಮಿತ್ರರಿಂದ ತೊಂದರೆ.

ಧನಸ್ಸು

ಹಿತ ಶತ್ರುಗಳಿಂದ ತೊಂದರೆ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯ ಭೀತಿ, ಅಕಾಲ ಭೋಜನ.

ಮಕರ

ಅನ್ಯ ಜನರಲ್ಲಿ ವೈಮನಸ್ಸು, ಬಂಧುಗಳಲ್ಲಿ ನಿಷ್ಠುರ, ಅಶಾಂತಿ, ಮಾನಸಿಕ ನೋವು, ದೂರಾಲೋಚನೆ.

ಕುಂಭ

ಸಮಾಜದಲ್ಲಿ ಗೌರವ, ವಾಹನ ಯೋಗ, ಹಣಕಾಸಿನ ತೊಂದರೆ, ಕಾರ್ಯ ವಿಘಾತ, ಷೇರು ವ್ಯವಹಾರಗಳಲ್ಲಿ ಮೋಸ.

ಮೀನ

ಮಾಡುವ ಕೆಲಸದಲ್ಲಿ ವಿಘ್ನ, ಸ್ಥಳ ಬದಲಾವಣೆ, ದೇಹಾಲಸ್ಯ, ಪ್ರಿಯ ಜನರ ಭೇಟಿ, ಅಧಿಕ ಲಾಭ, ವಿದ್ಯಾಭ್ಯಾಸದಲ್ಲಿ ತೊಂದರೆ.

ಇದನ್ನೂ ಓದಿ: ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ | ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ : Fake Doctors

ಈ ದಿನದ ದಿನ‌ ಭವಿಷ್ಯ (today Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

Telegram Group Join Now
WhatsApp Group Join Now

You Might Also Like

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ | ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ : Fake Doctors
Next Article gambling: ಜೂಜು ಅಡ್ಡೆ ಮೇಲೆ ದಾಳಿ | ರೂ.5700 ವಶ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?