Chitradurga News | Nammajana.com | 21-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (today Dina Bhavishya)
ಮೇಷ
ಅಧಿಕ ಧನ ಸಂಪಾದನೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ, ಆರ್ಥಿಕ ಸಹಾಯ ಮತ್ತು ಅನುಕೂಲ.
ವೃಷಭ
ಪತ್ರ ವ್ಯವಹಾರ ಸಂಭವ, ಉದ್ಯೋಗ ಲಭಿಸಿ ನೆಮ್ಮದಿ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ
ದುಶ್ಚಟಗಳಿಗೆ ಬಲಿ, ಸ್ನೇಹಿತರೊಂದಿಗೆ ದರ್ಪ, ಅಧಿಕಾರ ಚಲಾಯಿಸುವಿರಿ, ಆರ್ಥಿಕ ಸಹಾಯ.
ಕಟಕ
ಆಸ್ತಿ ಒಲಿಯುವುದು, ಮಾನಸಿಕ ನೆಮ್ಮದಿ, ಬಹುದಿನಗಳ ಕನಸು ಈಡೇರುವುದು.
ಸಿಂಹ
ಸೇವಾ ವೃತ್ತಿಯ ಉದ್ಯೋಗ ಲಾಭ, ಸ್ತ್ರೀಯರು ಶತ್ರುಗಳಾಗುವರು, ಸ್ವ ಪ್ರಯತ್ನದಿಂದ ಯಶಸ್ಸು.
ಕನ್ಯಾ
ಲಾಭದ ಪ್ರಮಾಣ ಕುಂಠಿತ, ಹೆಣ್ಣುಮಕ್ಕಳ ಆಗಮನ, ಮಾತಿನಿಂದ ಸಮಸ್ಯೆ ದೂರ, ಮಾನಸಿಕ ಕಿರಿಕಿರಿ.
ತುಲಾ
ಅಧಿಕ ಲಾಭ, ಧನಾಗಮನ ಮತ್ತು ಅನುಕೂಲ, ಸಹೋದರರಿಂದ ನೋವು.
ವೃಶ್ವಿಕ
ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಸಾಲಗಾರರ ಕಾಟ, ಬಂಧು ಬಾಂಧವರಿಂದ ನಷ್ಟ.
ಧನಸ್ಸು
ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಕೋರ್ಟ್ ಮೆಟ್ಟಿಲೇರುವ ಸಂಭವ.
ಮಕರ
ಆಕಸ್ಮಿಕ ಧನಾಗಮನ, ಗುಪ್ತ ಇಚ್ಛೆಗಳಿಂದ ತೊಂದರೆ, ಸ್ತ್ರೀಯರಿಂದ ಮೋಸ.
ಕುಂಭ
ಸಂಗಾತಿ ಶತ್ರು ಆಗುವರು, ಮೋಜು ಮಸ್ತಿಯಿಂದ ತೊಂದರೆ, ಬುದ್ದಿ ಹೀನರಾಗಿ ವರ್ತಿಸುವಿರಿ.
ಮೀನ
ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ತೊಂದರೆ, ದೂರ ಪ್ರಯಾಣದ ಸನ್ನಿವೇಶ.
ಇದನ್ನೂ ಓದಿ: Challakere KDP | ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಗತಿಗೆ ಅಡ್ಡಿಯಾದರೆ ನಾನು ಸಹಿಸಲ್ಲ: ಶಾಸಕ ರಘುಮೂರ್ತಿ ಎಚ್ಚರಿಕೆ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
