Chitradurga news | nammajana.com | 21-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (today Dina Bhavishya)
ಮೇಷ
ಈ ದಿನ ಉದ್ಯೋಗದಲ್ಲಿ ಬಡ್ತಿ, ಹಿತ ಶತ್ರು ಭಾದೆ, ಚಂಚಲ ಮನಸ್ಸು, ವ್ಯಾಪಾರದಲ್ಲಿ ಉತ್ತಮ ವಹಿವಾಟು
ವೃಷಭ
ಅಲ್ಪ ಆದಾಯ ಅಧಿಕ ಖರ್ಚು, ಮಾನಸಿಕ ಒತ್ತಡ, ಅಪಕೀರ್ತಿ, ವಾಹನ ಅಪಘಾತ ಎಚ್ಚರದಿಂದಿರಿ.
ಮಿಥುನ
ಪರರ ತಪ್ಪಿನಿಂದ ಗೌರವಕ್ಕೆ ದಕ್ಕೆ, ಚೋರ ಭಯ, ಮನಕ್ಲೇಶ, ಆಪ್ತ ಸ್ನೇಹಿತರ ಭೇಟಿ, ಸ್ತ್ರೀ ಲಾಭ.
ಕಟಕ
ಈ ದಿನ ತಾಳ್ಮೆ ಅಗತ್ಯ, ಹೆಚ್ಚು ಶ್ರಮ ಅಲ್ಪ ಗಳಿಕೆ , ವಿದೇಶ ಯಾನ, ಸುಖ ಭೋಜನ, ಆರ್ಥಿಕ ಪರಿಸ್ಥಿತಿ ಉತ್ತಮ.
ಸಿಂಹ
ಈ ದಿನ ವಾಹನ ಯೋಗ, ಕುಟುಂಬ ಸೌಖ್ಯ, ದಾಂಪತ್ಯದಲ್ಲಿ ಪ್ರೀತಿ, ಮನಶಾಂತಿ, ಸ್ವಂತ ಉದ್ಯಮದವರಿಗೆ ಅಧಿಕ ಲಾಭ.
ಕನ್ಯಾ
ಈ ದಿನ ತಾಳ್ಮೆ ಅಗತ್ಯ, ಹೆಚ್ಚು ಶ್ರಮ ಅಲ್ಪ ಗಳಿಕೆ , ವಿದೇಶ ಯಾನ, ಸುಖ ಭೋಜನ, ಆರ್ಥಿಕ ಪರಿಸ್ಥಿತಿ ಉತ್ತಮ.
ತುಲಾ
ವೈದ್ಯ ವೃತ್ತಿಯವರಿಗೆ ತೊಂದರೆ, ನೆಮ್ಮದಿ ಇರುವುದಿಲ್ಲ, ವೈಯಕ್ತಿಕ ಕೆಲಸಗಳಲ್ಲಿ ನಿಗ ವಹಿಸಿ.
ವೃಶ್ವಿಕ
ಮೂಗಿನ ಮೇಲೆ ಕೋಪ, ವ್ಯಾಸಂಗದಲ್ಲಿ ಪ್ರಗತಿ, ಸಾಲಭಾದೆ, ಸಲ್ಲದ ಅಪವಾದ, ಅಕಾಲ ಭೋಜನ.
ಧನಸ್ಸು
ಈ ದಿನ ಅಧಿಕ ತಿರುಗಾಟ, ವ್ಯಾಪಾರದಲ್ಲಿ ಲಾಭ, ಶ್ರಮಕ್ಕೆ ತಕ್ಕ ಫಲ, ಪುಣ್ಯಕ್ಷೇತ್ರ ದರ್ಶನ, ಯತ್ನ ಕಾರ್ಯಗಳಲ್ಲಿ ಜಯ.
ಮಕರ
ವಿರೋಧಿಗಳಿಂದ ಕಿರುಕುಳ, ದುಷ್ಟಬುದ್ಧಿ, ಚರ್ಮ ವ್ಯಾಧಿ, ವ್ಯರ್ಥ ಧನ ಹಾನಿ, ಪರಸ್ಥಳವಾಸ.
ಕುಂಭ
ಶ್ರಮವಿಲ್ಲದೆ ಏನು ನಡೆಯುವುದಿಲ್ಲ,ಕೋಪ ಜಾಸ್ತಿ, ದ್ರವ್ಯ ಲಾಭ, ಅನ್ಯಾಯಗಳನ್ನು ವಿರೋಧಿಸುವಿರಿ.
ಮೀನ
ಈ ದಿನ ನಿರೀಕ್ಷಿತ ಆದಾಯ, ಸರ್ಕಾರಿ ಕೆಲಸಗಳಲ್ಲಿ ವಿಳಂಬ, ಮಾತಿನ ಚಕಮುಕಿ, ಶೀತಸಂಬಂಧ ರೋಗ, ಅಕಾಲ ಭೋಜನ.
ಇದನ್ನೂ ಓದಿ: ಕಳಪೆ ಬಿತ್ತನೆ ಬೀಜದಿಂದ ಸಂಕಷ್ಟಕ್ಕೆ ಸಿಲುಕಿದ ರೈತ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252