Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಇಂದಿನ ದಿನ ಭವಿಷ್ಯ 26-6-2024| Today Dina Bhavishya kannada
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ಇಂದಿನ ದಿನ ಭವಿಷ್ಯ 26-6-2024| Today Dina Bhavishya kannada
ದಿನ ಭವಿಷ್ಯ

ಇಂದಿನ ದಿನ ಭವಿಷ್ಯ 26-6-2024| Today Dina Bhavishya kannada

Editor Nammajana
Last updated: 26 June 2024 2:27 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com|26-6-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Today Dina Bhavishya kannada) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya kannada) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Today Dina Bhavishya kannada)

ಮೇಷ

ನಿಮ್ಮಲ್ಲಿ ಉತ್ತಮ ಆಡಳಿತದ ಮನೋಭಾವನೆ ಕಂಡುಬರುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ಲಭ್ಯವಾಗುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮದಲ್ಲದ ತಪ್ಪನ್ನು ಒಪ್ಪಿಕೊಳ್ಳುವಿರಿ.

ವೃಷಭ

ಗೃಹಿಣಿಯರಿಗೆ ಮಕ್ಕಳಿಂದ ವಿಶೇಷವಾದಂತಹ ಅನುಕೂಲ ಉಂಟಾಗುತ್ತದೆ. ನಿಶ್ಚಯವಾಗಿದ್ದ ವಿವಾಹವು ವಿವಾದಗಳ ನಡುವೆ ನಡೆಯುತ್ತದೆ.

ಮಿಥುನ

ನಿಮ್ಮಲ್ಲಿ ವಿಶೇಷ ಬುದ್ಧಿವಂತಿಕೆ ಮತ್ತು ಜ್ಞಾನವಿದ್ದರೂ ಅಪಕೀರ್ತಿಯನ್ನು ಎದುರಿಸಬೇಕಾಗುತ್ತದೆ. ಶಾಂತಿ ಸಹನೆಯಿಂದ ಇರುವ ಕಾರಣ ಅಧಿಕಾರಿಗಳ ಗಮನ ಸೆಳೆಯುವಿರಿ.

ಕಟಕ

ಜನೋಪಕಾರಿ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ತಂದುಕೊಳ್ಳುವಿರಿ. ನಿಮ್ಮ ಕಷ್ಟದ ವೇಳೆ ನಿಮ್ಮ ವಾಹನವೇ ನಿಮಗೆ ಆಸರೆಯಾಗಲಿದೆ.

ಸಿಂಹ

ಹಿರಿಯ ಸೋದರ ಅಥವಾ ಸೋದರಿಯು ವಿವಾದವೊಂದಕ್ಕೆ ಸಿಲುಕುತ್ತಾರೆ. ನಿಮ್ಮ ನಿಷ್ಠೂರದ ಮಾತುಕತೆಗೆ ಆತ್ಮೀಯರಿಂದಲೇ ವಿರೋಧ ವ್ಯಕ್ತವಾಗುತ್ತದೆ.

ಕನ್ಯಾ

ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಮಾತ್ರ ಗುರಿ ತಲುಪಲು ಸಾಧ್ಯ. ಗಂಗಾ ಸ್ನಾನದ ಯೋಗವಿದೆ. ಯಾರನ್ನು ಅವಲಂಬಿಸದೆ ಸ್ವತಂತ್ರವಾಗಿ ಜೀವನ ನಡೆಸಲು ತೀರ್ಮಾನಿಸುವಿರಿ.

ತುಲಾ

ನಿಮ್ಮನ್ನು ಆಕ್ಷೇಪಿಸಿದಲ್ಲಿ ಕ್ರೋಧದಿಂದ ವರ್ತಿಸುವಿರಿ. ವಾದ ವಿವಾದದಲ್ಲಿ ಸೋತಾಗ ಕಣ್ಣೀರಿನ ಮೂಲಕ ನಿರಾಸೆ ತೋರುವಿರಿ. ಕುಟುಂಬದವರ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ.

ವೃಶ್ವಿಕ

ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದೆ ಆಲಸ್ಯಕ್ಕೆ ಒಳಗಾಗುವಿರಿ. ಬಡವರಲ್ಲಿ ಕರುಣೆ ತೋರುವಿರಿ. ನಿಮ್ಮ ಮನದ ಆಸೆ ಆಕಾಂಕ್ಷೆಗಳು ಕೈಗೂಡುವುದಿಲ್ಲ.

ಧನಸ್ಸು

ಆತ್ಮೀಯರಿಗೂ ನೀಡಿದ್ದ ದೊಡ್ಡ ಮೊತ್ತದ ಹಣವು ಕಂತಿನ ರೂಪದಲ್ಲಿ ದೊರೆಯಲಿದೆ. ನೋಡಲು ಸಾಮಾನ್ಯದಂತೆ ಕಂಡರು ಮಾಡುವ ಕೆಲಸ ಕಾರ್ಯಗಳು ದೊಡ್ಡಮಟ್ಟದಲ್ಲಿ ಇರುತ್ತದೆ.

ಮಕರ

ಮೌನವಾಗಿದ್ದರೆ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಆದ್ದರಿಂದ ಸದಾಕಾಲ ಮಾತಿನಲ್ಲಿ ನಿರತರಾಗುವಿರಿ. ನಿಮಗೆ ದೊರೆಯಬೇಕಾದ ಹಕ್ಕಿಗಾಗಿ ಹೋರಾಟ ಮಾಡುವಿರಿ.

ಕುಂಭ

ಸ್ವತಂತ್ರವಾದ ಜೀವನವನ್ನು ನಡೆಸಲು ಇಷ್ಟಪಡುವಿರಿ. ಸಣ್ಣಪುಟ್ಟ ತಪ್ಪುಗಳನ್ನು ಟೀಕಿಸುವಿರಿ. ಯಾವುದೇ ವಿಚಾರದಲ್ಲಿ ದುಡುಕದೆ ಸಂಯಮದಿಂದ ವರ್ತಿಸುವಿರಿ.

ಮೀನ

ಪ್ರೀತಿ ವಿಶ್ವಾಸದಿಂದ ಮಾತ್ರ ವಿಶೇಷ ಶುಭ ಫಲಗಳು ದೊರೆಯುತ್ತವೆ. ದುಡಿವ ಹಣದಲ್ಲಿ ಅಲ್ಪ ಭಾಗ ಉಳಿತಾಯ ಮಾಡುವಿರಿ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ಪಂಚಾಯತ್ SDA ಸಸ್ಪೆಂಡ್

ಈ ದಿನದ ದಿನ‌ ಭವಿಷ್ಯ (Today Dina Bhavishya kannada) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Astrologyastrology dailybhavishyaChitradurga NewsDina BhavishyaDina Bhavishya kannadahoroscopehoroscope todayKannada Dina BhavishyaKannada Newskannada suddiNammajana.compredictionrashitoday  horoscope resultToday Dina Bhavishya kannadaಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article TODAY ADIKE RATE: 25 ಜೂನ್ 2024 | ಭೀಮಸಮುದ್ರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ರೇಟ್ 3 ಸಾವಿರ ಕುಸಿತ
Next Article ವಸತಿ ಶಾಲೆ | ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Residential School
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?