
Chitradurga news|Nammajana.com|15-06-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಆರ್.ಸುಬ್ರಾ ನಾಯಕ್ ಅವರು ವರ್ಗಾವಣೆಗೊಂಡಿದ್ದು ಅವರ ಸ್ಥಳಕ್ಕೆ (Transfer) ಪುಷ್ಪಲತಾ ಭಾವಿಮಠ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಎರಡೂವರೆ ವರ್ಷಗಳಿಂದ ಬಿಸಿಎಂ ಜಿಲ್ಲಾಮಟ್ಟದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಆರ್.ಸುಬ್ರಾ ನಾಯಕ್ (Transfer) ಅವರನ್ನು ಹಾವೇರಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಚಿತ್ರದುರ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಯಾಗಿದ್ದ ಪುಷ್ಪಲತಾ ಭಾವಿಮಠ ಅವರನ್ನು ಪ್ರಭಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಧಿಕಾರಿಯಾಗಿ (Transfer) ನೇಮಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ.