Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಈ ಸ್ಥಳದಲ್ಲಿ ಬೊರ್ವೇಲ್ ಕೊರೆಯಲು ಅನುಮತಿ: ಡಿಸಿ | Tube well
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಈ ಸ್ಥಳದಲ್ಲಿ ಬೊರ್ವೇಲ್ ಕೊರೆಯಲು ಅನುಮತಿ: ಡಿಸಿ | Tube well
ಇಂದಿನ ಸುದ್ದಿ

ಈ ಸ್ಥಳದಲ್ಲಿ ಬೊರ್ವೇಲ್ ಕೊರೆಯಲು ಅನುಮತಿ: ಡಿಸಿ | Tube well

Editor Nammajana
Last updated: 28 November 2024 15:29
By Editor Nammajana 1 Min Read
Share
SHARE

Chitradurga news|nammajana.com|28-11-2024

ನಮ್ಮಜನ.ಕಾಂ, ಚಿತ್ರದುರ್ಗ: ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು, ಕಡ್ಡಾಯವಾಗಿ ಜಿಲ್ಲಾ ಅಂರ್ತಜಲ ಸಮಿತಿಯಿಂದ ಅನುಮತಿ ಪಡೆಯಬೇಕು (Tube well) ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಜಿಲ್ಲಾ ಅಂರ್ತಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂರ್ತಜಲ ಸಮಿತಿಯಿಂದ ಅಧಿಕೃತವಾಗಿ ನೊಂದಣಿಯಾದ ರಿಗ್ (ಬೋರ್‍ವೆಲ್ ಕೊರೆಯವ ಲಾರಿ) ವಾಹನಗಳು ಮಾತ್ರ ಕೊಳವೆ ಬಾವಿ ಕೊರೆಯಬೇಕು. ನೊಂದಣಿ ಅವಧಿ (Tube well) ಪೂರ್ಣಗೊಂಡ ವಾಹನ ಮಾಲಿಕರು, ಕೂಡಲೇ ನೊಂದಣಿ ನವೀಕರಿಸಿಕೊಳ್ಳಬೇಕು. ವಾಣಿಜ್ಯ ಸ್ಥಳಗಳ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಜಿಲ್ಲಾ ಅಂರ್ತಜಲ ಸಮಿತಿಯಿಂದ ನಿರಾಕ್ಷೇಪಣ ಪತ್ರ ಪಡೆದ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಖಚಿತ ಪಡಿಸಿಕೊಳ್ಳಬೇಕು.

ಅನುಪಯುಕ್ತ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚಲಾಗಿದೆಯೇ ಎಂಬುದರ ಬಗ್ಗೆ ತಹಶೀಲ್ದಾರ್, ತಾ.ಪಂ. ಇಓ ಹಾಗೂ ಪಿಡಿಓಗಳು ತಪಾಸಣೆ ನಡೆಸಬೇಕು. ರೈತರು ವಿಫಲ ಕೊಳವೆ ಬಾವಿಗಳ ಕೇಸಿಂಗ್ ಪೈಪ್‍ನ್ನು ತೆಗೆಯುವುದರಿಂದ, ಇಂತಹ ಸ್ಥಳಗಳು ಅವಘಡಗಳಿಗೆ ಕಾರಣವಾಗುತ್ತವೆ. ಹೀಗಾಗಿ ವಿಫಲ ಕೊಳವೆ ಬಾವಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಈ ಬಗ್ಗೆ ತಿಳುವಳಿಕೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ (Tube well) ಹೇಳಿದರು.

ಇದನ್ನೂ ಓದಿ: Bhadre Reservoir: ವಿ ವಿ ಸಾಗರಕ್ಕೆ ಜನವರಿವರೆಗೆ ಭದ್ರೆ ನೀರು, ಡಿಸಿಎಂ ಬಾಗಿನ ಅರ್ಪಿಸಲು ಸಿದ್ದತೆ

ಸಭೆಯಲ್ಲಿ  ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಹಿರಿಯ ಭೂ ವಿಜ್ಞಾನಿ ಬಸಂತ್ ಸೇರಿಂದತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Bhadre Reservoir: ವಿ ವಿ ಸಾಗರಕ್ಕೆ ಜನವರಿವರೆಗೆ ಭದ್ರೆ ನೀರು, ಡಿಸಿಎಂ ಬಾಗಿನ ಅರ್ಪಿಸಲು ಸಿದ್ದತೆ
Next Article Jaljeevan Mission | ಜಲಜೀವನ್ ಮಿಷನ್ ಕಾಮಗಾರಿ | ತುರ್ತಾಗಿ ಪೂರ್ಣಗೊಳಿಸಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?