Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Vachana Kammata: ವಚನ ಕಮ್ಮಟ ಪರೀಕ್ಷೆಯ ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Vachana Kammata: ವಚನ ಕಮ್ಮಟ ಪರೀಕ್ಷೆಯ ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
ಇಂದಿನ ಸುದ್ದಿ

Vachana Kammata: ವಚನ ಕಮ್ಮಟ ಪರೀಕ್ಷೆಯ ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ

Editor Nammajana
Last updated: 6 October 2024 06:23
By Editor Nammajana 4 Min Read
Share
SHARE

Chitradurga news|nammajana.com|6-10-2024

ನಮ್ಮಜನ.ಕಾಂ, ಚಿತ್ರದುರ್ಗ: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ ೧೫೦ ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ-೨೦೨೪ ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‍್ಯಾಂಕ್ (Vachana Kammata) ವಿಜೇತರರಿಗೆ ಬಹುಮಾನ ವಿತರಣೆ ಸಮಾರಂಭ ದಿನಾಂಕ:೦೫-೧೦-೨೦೨೪ ರಂದು ಶ್ರೀಮಠದ ಅನುಭವ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದ ಸಮ್ಮುಖ ವಹಿಸಿಕೊಂಡಿದ್ದ ಹೆಗ್ಗುಂದದ ಶ್ರೀ ವನಕಲ್ ಮಲ್ಲೇಶ್ವರ ಮಠದ ಡಾ. ಬಸವರಮಾನಂದ ಸ್ವಾಮಿಗಳು ಮಾತನಾಡಿ ೧೯೯೮ ರಿಂದ ೨೬ ವರ್ಷಗಳ ಕಾಲ ನಿರಂತರವಾಗಿ ನಡೆದುಕೊಂಡು ಬಂದಿರುವಂತಹದ್ದು ಈ ವಚನ ಕಮ್ಮಟ ಪರೀಕ್ಷೆ.

ಶ್ರೀ ಮಠದ ಎರಡು ಕಣ್ಣುಗಳು ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಪರೀಕ್ಷೆ. ವಚನ ಸಾಹಿತ್ಯ ಈ ನಾಡಿನ ಕಾವ್ಯಾತ್ಮಕವಾಗಿರುವಂತಹ ಸಂವಿಧಾನ ಎಂದು ಎಸ್. (Vachana Kammata) ನಿಜಲಿಂಗಪ್ಪನವರು ಡಾ. ಬಿ.ಆರ್. ಅಂಬೇಡ್ಕರ್ ರವರಿಗೆ ತಿಳಿಸಿದ್ದರು ಎಂದು ನುಡಿದರು.

ಹಿರೇಮಾಗಡಿಯ ಶ್ರೀ ವಿರಕ್ತ ಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ ಈ ದಿನ ಮಕ್ಕಳಿಗೆ ತ್ರಿಕರಣ ಶುದ್ದಿಯ ಶಿಕ್ಷಣವನ್ನು ನೀಡಬೇಕಾಗಿದೆ.ಹೊಟ್ಟೆಯನ್ನು ತುಂಬಿಸುವಂತಹ ಮತ್ತು ಮೆದುಳನ್ನು ತುಂಬಿಸುವ ಸಂಸ್ಕಾರಯುತ ಶಿಕ್ಷಣವನ್ನು ನೀಡಬೇಕೆಂದು ತಿಳಿಸಿದರು.

ಖಜೂರಿಯ ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಮುರುಘೇಂದ್ರ ಕೋರುಣ್ಯೇಶ್ವರ ಸ್ವಾಮಿಗಳು ಮಾತನಾಡಿ ವಚನ ಎಂದರೆ ಮಾತು, ನುಡಿದಂತೆ ನಡೆ, ವಚನವನ್ನು ಪಚನ (Vachana Kammata) ಮಾಡಿಕೊಂಡರೆ, ಬದುಕಿನಲ್ಲಿ ಅನುಷ್ಟಾನಕ್ಕೆ ತಂದುಕೊಂಡರೆ ಪೋಲೀಸ್ ಠಾಣೆಗಳೇ ಬೇಕಿಲ್ಲ ಎಂದು ತಿಳಿಸಿದರು.

ವಚನ ಕಮ್ಮಟ ಪರೀಕ್ಷೆಯ ನಿವೃತ್ತ ನಿರ್ದೇಶಕರಾದ ಪ್ರೊ. ಚಂದ್ರಪ್ಪ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿಯವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಮುರಾ ಕಲಾವಿದರು ಪ್ರಾರ್ಥಿಸಿ, ಶಿಲ್ಪ ಸ್ವಾಗತಿಸಿದರು, ನೇತ್ರಾವತಿ ನಿರೂಪಿಸಿದರು. ಮಂಗಳಾ ವಂದಿಸಿದರು. ಕಾರ್ಯಕ್ರಮವನ್ನು ಎಸ್.ಜೆ.ಎಂ. ಆಂಗ್ಲ ಮಾದ್ಯಮ ಶಾಲೆಯ ಸಿಬ್ಬಂದಿ ವರ್ಗದವರು ನಡೆಸಿಕೊಟ್ಟರು.
2023-24 ನೇ ಸಾಲಿನ ರಾಜ್ಯ ಮಟ್ಟದ ರ‍್ಯಾಂಕ್ ವಿಜೇತರ ಪಟ್ಟಿ
೫ನೇ ತರಗತಿ-ಪ್ರಥಮ ಭಗತ್ ಸಿಂಗ್ ಶ್ರೀ ಕಾಡಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ, ಶಿರೋಳ, ದ್ವಿತೀಯ- ಹೇಮಲತ, ಭಾರತಮಾತ ಆಂಗ್ಲ ಮಾಧ್ಯಮ ಶಾಲೆ, ತುಮಕೂರು, ತೃತೀಯ- ತಮನ್ವಿ, ಎಸ್.ಜೆ.ಎಂ ಹಿರಿಯ ಪ್ರಾಥಮಿಕ ಶಾಲೆ, ಮಂಡಿಮಠ, ಚಳ್ಳಕೆರೆ. ೬ನೇ ತರಗತಿ-ಪ್ರಥಮ ಸ್ನೇಹ.ವಿ., ಎಸ್.ಜೆ.ಎಂ (Vachana Kammata) ಹಿರಿಯ ಪ್ರಾಥಮಿಕ ಶಾಲೆ, ಭರಮಸಾಗರ, ದ್ವಿತೀಯ ಸ್ತುತಿ.ಎಸ್., ವಿದ್ಯಾರಣ್ಯ ಹಿರಿಯ ಪ್ರಾಥಮಿಕ ಶಾಲೆ, ಕೆಳದಿ ರಸ್ತೆ, ಸಾಗರ, ತೃತೀಯ ಕುಸುಮ.ಸಿ. ಎಸ್.ಜೆ.ಎಂ ರೆಸಿಡೆನ್ಸಿಯಲ್ ಶಾಲೆ, ಎಂ.ಕೆ.ಹಟ್ಟಿ, ೭ನೇ ತರಗತಿ -ಪ್ರಥಮ ಇಂಚರಾ.ವಿ., ವಿಜಯಭಾರತಿ ವಿದ್ಯಾಲಯ, ಗಿರಿನಗರ, ಬೆಂಗಳೂರು, ದ್ವಿತೀಯ ಸೌಮ್ಯ.ಪಿ., ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಬನ್ನಿಗೋಳ, ತೃತೀಯ-ನಿಷ್ಮಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿರಿಯಾರ, ಉಡುಪಿ
೮ನೇ ತರಗತಿ- ಕೀರ್ತಿ.ಯಲ್ಲಪ್ಪ.ಹಡಪದ, ಶ್ರೀ ಜಗದ್ಗುರು ಅನ್ನದಾನೇಶ್ವರ ವಿದ್ಯಾಲಯ ಸಮಿತಿ ಪ್ರೌಢಶಾಲೆ,
ನರಸಾಪುರ, ಗದಗ, ದ್ವಿತೀಯ-ಶಿವಲೀಲಾ.ಎಸ್.ಎಂ., ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಬನ್ನಿಗೋಳ, ತೃತೀಯ- ಅಮೀನಾ.ಜೆ. ಶ್ರೀ ಬಕ್ಕೇಶ್ವರ ಪ್ರೌಢಶಾಲೆ, ದಾವಣಗೆರೆ. ೯ನೇ ತರಗತಿ- ಪ್ರಥಮ-ಅಕ್ಷತಾ.ಆರ್., ಎಸ್.ಜೆ.ಎಂ. ಪ್ರೌಢಶಾಲೆ, ತ್ಯಾವಣಿಗೆ, ದಾವಣಗೆರೆ, ದ್ವಿತೀಯ-ಸಿತಾರಾ.ಎಸ್.ಡಿ., ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ, ಎಂ.ಸಿ.ಸಿ.’ಎ’ಬ್ಲಾಕ್, ದಾವಣಗೆರೆ, ತೃತೀಯ ರಾಶಿ.ಎಂ.ಸಿ., ಎಸ್.ಜೆ.ಎಂ ಪ್ರೌಢಶಾಲೆ, ಸೋಮವಾರ ಪೇಟೆ
೧೦ನೇ ತರಗತಿ- ರಕ್ಷಿತಾ.ಹೆಚ್.ಕೆ., ರುದ್ರೇಶ್ ಪ್ರೌಢಶಾಲೆ, ಹೆಬ್ಬಾಳು, ದ್ವಿತೀಯ- ಅನುಶ್ರೀ.ಕೆ.ಎಸ್., ಎಸ್.ಜೆ.ಎಂ ರೆಸಿಡೆನ್ಸಿಯಲ್ ಶಾಲೆ, ಎಂ.ಕೆ.ಹಟ್ಟಿ, ತೃತೀಯ-ಲಕ್ಷಿö್ಮÃ ಬ ಚಳ್ಳಣ್ಣವ, ಎಸ್.ಜೆ.ಜೆ.ಎಂ ಸಂಯುಕ್ತ ಪದವಿ ಪೂರ್ವ ಕಾಲೇಜು,

ಮುಳುಗುಂದ,

ಪ್ರಥಮ ಪಿ.ಯು.ಸಿ(ಅರಿವು) ಪ್ರಥಮ- ವೈಷ್ಣವಿ ಎಸ್ ಬಿರಾದಾರ, ಕೆ.ಎಲ್.ಇ.ಮಂಗರೂಳೆ ಜೂನಿಯರ್ ಕಾಲೇಜು,

ಅಕ್ಕಲಕೋಟೆ,

ದ್ವಿತೀಯ- ಜ್ಯೋತಿ ಶ್ರೀ ಕಂಬಾರ, ವಿಜಯ ಪದವಿ ಪೂರ್ವ ಕಾಲೇಜು, ಮುಲ್ಕಿ, ತೃತೀಯ- ಇಶರತ್ ಭಾನು ದಲ್ಯಾತ್, ಎಫ್.ಎಂ.ದಬಾಲಿ ಪದವಿ ಪೂರ್ವ ಕಾಲೇಜು,

ಶಿರಹಟ್ಟಿ,

ದ್ವಿತೀಯ ಪಿ.ಯು.ಸಿ (ಆಚಾರ) ಪ್ರಥಮ- ಈರಯ್ಯಾ ಬ ನಿಂಗೊಳ್ಳಿ, ಬಸವೇಶ್ವರ ವಾಣಿಜ್ಯ ಕಾಲೇಜು, ಬಾಗಲಕೋಟೆ, ದ್ವಿತೀಯ-ಭವ್ಯ .ಹೆಚ್.ಆರ್., ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ತುರುವೇಕೆರೆ, ತೃತೀಯ-ಭಾಗ್ಯಲಕ್ಷಿö್ಮÃ ಗುಡ್ಡಪ್ಪ ನಾಯಕ, ಎಸ್.ಜೆ.ಎಂ ಮಹಿಳಾ ಪದವಿ ಪೂರ್ವ ಕಾಲೇಜು,ರಾಣೇಬೆನ್ನೂರು

ಪ್ರಥಮ ಪದವಿ ಪ್ರಥಮ- ಕು. ಸೃಷ್ಠಿ ಅಲೆಗಾವಿ, ಎಸ್.ಬಿ.ಕಲಾ & ಕೆ.ಸಿ.ಸಿ. ವಿಜ್ಞಾನ ಕಾಲೇಜು, ವಿಜಯಪುರ, ದ್ವಿತೀಯ- ಕು. ಜಯಲಕ್ಷಿö್ಮ.ಹೆಚ್.ವಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಣಿಗಲ್, ತೃತೀಯ- ಕು.ಜ್ಯೋತಿ.ಪಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದೊಡ್ಡಬಳ್ಳಾಪುರ
ದ್ವಿತೀಯ ಪದವಿ ಪ್ರಥಮ- ಕು.ತೇಜಸ್ವಿನಿ ಶ್ರೀ ಮೇಟಿ, ಬಿ.ವ್ಹಿ.ವ್ಹಿ. ಸಂಘದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯ, ಬಾಗಲಕೋಟೆ, ದ್ವಿತೀಯ- ಕು. ಸಿಂಧೂ.ಎನ್.ಬಿ., ಡಿ.ವಿ.ಎಸ್. ಕಲಾ ಮತ್ತು ವಿಜ್ಞಾನ ಕಾಲೇಜು, ಬಸವೇಶ್ವರ ವೃತ್ತ, ಶಿವಮೊಗ್ಗ, ತೃತೀಯ- ಕು. ಸ್ವಾತಿ.ಜಿ., ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ವೀರೇಂದ್ರ ಪಾಟೀಲ್ ಪದವಿ ಮಹಾವಿದ್ಯಾಲಯ, ಸದಾಶಿವ ನಗರ, ಬೆಂಗಳೂರು

ಇದನ್ನೂ ಓದಿ: ಹಿರಿಯೂರು ತಾಲೂಕಾದ್ಯಂತ ಭಾರೀ ಮಳೆ; 10 ಕಿಲೋ ಮೀಟರ್ ಟ್ರಾಫಿಕ್ ಜಾಮ್ ಆಗಿದ್ದೇಕೆ, ಇಲ್ಲಿದೆ ಮಾಹಿತಿ | Hiriyur traffic jam

ತೃತೀಯ ಪದವಿ ಪ್ರಥಮ- ಕು.ಲಕ್ಷೀ ರಾ ಬಿರಾದಾರ, ಜಿ.ಪಿ.ಪೋರವಾಲ ಕಲಾ, ವಾಣಿಜ್ಯ & ವ್ಹಿ.ವ್ಹಿ ಸಾಲಿಮಠ ವಿಜ್ಞಾನ ಕಾಲೇಜು, ಸಿಂಧಗಿ, ದ್ವಿತೀಯ- ಕು. ನಿತ್ಯಶ್ರೀ.ಎನ್., ಕೆ.ಎಲ್.ಇ.ಸಂಸ್ಥೆಯ ಎಸ್.ನಿಜಲಿಂಗಪ್ಪ ಕಾಲೇಜು
೨ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು, ತೃತೀಯ- ಕು. ಚೇತನ.ಜೆ., ಎಸ್.ಜೆ.ಎಂ ಕಲಾ & ವಾಣಿಜ್ಯ ಕಾಲೇಜು ಡೆಂಟಲ್ ಕಾಲೇಜು ಆವರಣ, ಚಿತ್ರದುರ್ಗ

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsDussehraJayadeva Murugharajendra MahaswamyKannada Newskannada suddiMuruga MathNammajana.comSharan Culture FestivalSharan Culture Festival 2024Sports Festivalಕನ್ನಡ ನ್ಯೂಸ್ಕನ್ನಡ ಸುದ್ದಿಕ್ರೀಡಾ ಕೂಟಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಯದೇವ ಮುರುಘರಾಜೇಂದ್ರ ಮಹಾಸ್ವಾಮಿದಸರಾನಮ್ಮಜನ.ಕಾಂಮುರುಘಾ ಮಠವಚನ ಕಮ್ಮಟಶರಣ ಸಂಸ್ಕೃತಿ ಉತ್ಸವಶರಣ ಸಂಸ್ಕೃತಿ ಉತ್ಸವ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಹಿರಿಯೂರು ತಾಲೂಕಾದ್ಯಂತ ಭಾರೀ ಮಳೆ; 10 ಕಿಲೋ ಮೀಟರ್ ಟ್ರಾಫಿಕ್ ಜಾಮ್ ಆಗಿದ್ದೇಕೆ, ಇಲ್ಲಿದೆ ಮಾಹಿತಿ | Hiriyur traffic jam
Next Article ವಾಣಿ ವಿಲಾಸ ಸಾಗರ ಜಲಾಶಯ | 6 OCTOBER 2024 |1964 ಕ್ಯೂಸೆಕ್ಸ್ ನೀರು ಹೆಚ್ಚಳ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?