Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Valmiki Corporation: ವಾಲ್ಮೀಕಿ ನಿಗಮದ ಅವ್ಯವಹಾರದ ಅನ್ಯಾಯ ಬಿಜೆಪಿಗರಿಗೆ ಮಾತ್ರ ಆಗಿಲ್ಲ, ಕಾಂಗ್ರೆಸ್ ಶಾಸಕರೇ ಬಾಯಿ ಬಿಡಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Valmiki Corporation: ವಾಲ್ಮೀಕಿ ನಿಗಮದ ಅವ್ಯವಹಾರದ ಅನ್ಯಾಯ ಬಿಜೆಪಿಗರಿಗೆ ಮಾತ್ರ ಆಗಿಲ್ಲ, ಕಾಂಗ್ರೆಸ್ ಶಾಸಕರೇ ಬಾಯಿ ಬಿಡಿ
ರಾಜಕೀಯ

Valmiki Corporation: ವಾಲ್ಮೀಕಿ ನಿಗಮದ ಅವ್ಯವಹಾರದ ಅನ್ಯಾಯ ಬಿಜೆಪಿಗರಿಗೆ ಮಾತ್ರ ಆಗಿಲ್ಲ, ಕಾಂಗ್ರೆಸ್ ಶಾಸಕರೇ ಬಾಯಿ ಬಿಡಿ

Editor Nammajana
Last updated: 22 June 2024 16:41
By Editor Nammajana 2 Min Read
Share
SHARE

Chitradurga news|nammajana.com|22-6-2024

ನಮ್ಮಜನ.ಕಾಂ, ಹೊಸದುರ್ಗ: ನಾವು ದೀನ ದಲಿತರ ಪರಿಶಿಷ್ಟ ಜಾತಿ ಪಂಗಡದವರ ಉದ್ಧಾರಕ್ಕೆ ಇದ್ದೇವೆ ಎಂದು  ಹೇಳಿಕೆ ನೀಡುವ ಕಾಂಗ್ರೆಸ್ ಪಕ್ಷದ ಶಾಸಕ ಸಚಿವರೇ, 187 ಕೋಟಿ ಸಂಶಯಾಸ್ಪದವಾಗಿ ವರ್ಗಾವಣೆಯಾಗಿರುವ ಈ ಹಣ ಎಸ್ ಟಿ (Valmiki Corporation) ಸಮುದಾಯದ ಬಡವರ  ಬದುಕು ಕಟ್ಟಿಕೊಳ್ಳಬೇಕಾದವರ ಹಣ ನಿಮ್ಮ ರಾಜಕೀಯ ಅಭಿವೃದ್ಧಿಗಾಗಿ ಬಳಕೆಯಾಗಿದೆಯಲ್ಲ, ನೀವು ಒಮ್ಮೆ ಪ್ರಶ್ನೆ ಮಾಡಬಾರದೇ ಎಂದು ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಕಿಡಿ ಕಾರಿದರು.

ಹೊಸದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದ ಬಿಜೆಪಿ ಎಸ್ ಟಿ ಮೋರ್ಚಾ ಮಂಡಲ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಅನ್ಯಾಯಕ್ಕೆ ಒಳಗಾಗಿರುವ ವಾಲ್ಮೀಕಿ (Valmiki Corporation) ಸಮುದಾಯಕ್ಕೆ ನ್ಯಾಯ ಒದಗಿಸುವವರು ಯಾರು ? ಸರ್ಕಾರದ ಹಸ್ತಕ್ಷೇಪವಿಲ್ಲದೆ ಇಷ್ಟೊಂದು ದೊಡ್ಡ ಆರ್ಥಿಕ ವ್ಯವಹಾರ ನಡೆಯಲು ಹೇಗೆ ಸಾಧ್ಯ, ಚುನಾವಣೆಯ ನೀತಿ ಸಂಹಿತೆಯ ಅವಧಿಯಲ್ಲಿ ಇಷ್ಟೊಂದು ಹಣ ವರ್ಗಾವಣೆ ಆಗಲಿ ಹೇಗೆ ಸಾಧ್ಯ ಇವರು ಯಾವ ಅನುದಾನಕ್ಕಾಗಿ ಬಳಸಿದ್ದಾರೆ ಎಂದು ತಿಳಿಸಲಿ, ತೆಲಂಗಾಣ ಆಂಧ್ರ ಪ್ರದೇಶದ ಚುನಾವಣೆಗೆ ಈ ಹಣ ಬೇಕಿತ್ತಾ, ಈ ಪ್ರಶ್ನೆಗೆ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರಿಸಬೇಕು.

ಇದನ್ನೂ ಓದಿ: Darshan Case: ರೇಣುಕಾಸ್ವಾಮಿ ಕೇಸ್ | ಡಿ.ಗ್ಯಾಂಗ್ ಎಡೆಮುರಿಕಟ್ಟಿದ ಖಡಕ್ ಪೊಲೀಸ್ ಅಧಿಕಾರಿಗಳು, ಕೇಸ್ ಭೇದಿಸಿದ್ದು ಹೇಗೆ?

ಬರುವ 28ರಂದು ಚಿತ್ರದುರ್ಗ ಜಿಲ್ಲಾ ಧಿಕಾರಿಗಳ ಕಚೇರಿಯ ಎದುರು ವಾಲ್ಮೀಕಿ ಸಮುದಾಯದ ಬೃಹತ್ ಪ್ರತಿಭಟನೆ ನಡೆಯಲಿದ್ದು ನಮ್ಮ ಸಮುದಾಯದ ಹಣ ದುರ್ಬಳಕೆಯಾಗಿದ್ದು ಪಕ್ಷಾತೀತವಾಗಿ ವಾಲ್ಮೀಕಿ ಸಮಾಜದ ಬಂಧುಗಳು (Valmiki Corporation) ಹಾಗೂ ಬಿಜೆಪಿಯ ಎಲ್ಲ ಸ್ತರದ ಕಾರ್ಯಕರ್ತರು ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 25 ಸಾವಿರ ಕೋಟಿ ಹಣವನ್ನು ನೀವು ಬಿಟ್ಟಿ ಭಾಗ್ಯಗಳಿಗೆ ಕೊಡುತ್ತಿದ್ದೀರ, ವರ್ಗಾವಣೆಯ 187 ಕೋಟಿ ಹಣ ಹಣಕಾಸು ಇಲಾಖೆಯ ಅಡಿಯಲ್ಲಿಯೇ ನಡೆದಿದೆ. ಮುಖ್ಯಮಂತ್ರಿ ಅವರು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದರು.

ಕೆಟಿಕೆ ಮಾತು.(Valmiki Corporation)

ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಮಾಡುತ್ತಿರುವ ಘನ ಘೋರ ಅನ್ಯಾಯ ಇದು,ಬಡತನದ ಅಂಚಿನಲ್ಲಿ ಬದುಕುತ್ತಿರುವ ವಾಲ್ಮೀಕಿ ಸಮುದಾಯದ ಬಡ ಮಕ್ಕಳ ವಿದ್ಯಾರ್ಥಿ ವೇತನ, ವಸತಿ ಶಾಲೆಗಳ,ವಾಹನ ಸೌಲಭ್ಯಗಳ , ಕೊಳಬೇಬಾವಿಗಳ, ಹಾಗೂ ಮನೆಗಳ ನಿರ್ಮಾಣಕ್ಕೆ ತೆಗೆದಿಟ್ಟ ಮೀಸಲು ಹಣ ಚುನಾವಣೆ ನೀತಿ ಸಮಿತಿ ಅವಧಿಯಲ್ಲಿಯೇ ವರ್ಗಾವಣೆಯಾಗಿರುವುದು ಈ ಹಗರಣಕ್ಕೆ ಎಡೆ ಮಾಡಿಕೊಟ್ಟಿದೆ ತಕ್ಷಣವೇ ಈ ಹಗರಣ ಬಯಲಿಗೆಳೆಯಬೇಕಿದೆ.

ಕೆ ,ಟಿ ,ಕುಮಾರಸ್ವಾಮಿ,
ಬಿಜೆಪಿ ಮುಖಂಡ

ಕಾರ್ಯದರ್ಶಿ  ರಾಮದಾಸ್ ಮಾತು (Valmiki Corporation)

ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ,ಕೆಎಸ್ ಕಲ್ಮಠ,ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಶಿವಣ್ಣ, ರಾಜ್ಯ ಎಸ್ ಟಿ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಕವನ, ಪ್ರಶಾಂತ್, ವೀರಭದ್ರಪ್ಪ, ದೇವರಾಜ್ ಕಡವಗೆರೆ, ಮಾಜಿ ಜಿ ಪಂ ಸದಸ್ಯ ರಮೇಶ್ , ಇಂದು ಅಶೋಕ್, ಅನುಸೂಯಮ್ಮ, ಪಾರ್ವತಮ್ಮ, ನಾಗರಾಜ್, ಮಂಜುನಾಥ್, ಶ್ರೀಧರ್, ಹಾಗು ಕಾರ್ಯಕರ್ತರು ಹಾಜರಿದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

TAGGED:AvyharaBJP protestBY VijayendraChitradurga NewsFormer MLA S. ThippeswamyHosdurgaJune 28Kannada Newskannada suddiKT KumaraswamyNammajana.comValmiki Nigamಅವ್ಯಹಾರಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಟಿ.ಕುಮಾರಸ್ವಾಮಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜೂನ್ 28ನಮ್ಮಜನ.ಕಾಂಬಿ.ವೈ.ವಿಜಯೇಂದ್ರಬಿಜೆಪಿ ಪ್ರತಿಭಟನೆಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿವಾಲ್ಮೀಕಿ ನಿಗಮಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Valmiki Corporation: ವಾಲ್ಮೀಕಿ ಅಭಿವೃದ್ದಿ ನಿಗಮ ಅವ್ಯವಹಾರ | ಜೂನ್ 28 ರಂದು ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಡಿಸಿ ಕಚೇರಿ ಮುತ್ತಿಗೆ
Next Article Dina Bhavishya: ಇಂದಿನ‌ ದಿನ ಭವಿಷ್ಯ 23-6-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?