Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಾಲ್ಮೀಕಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಾಲ್ಮೀಕಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Nammajana Sub Editor
Last updated: 28 August 2025 4:19 PM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 28-08-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಕರ್ನಾಟಕ(Valmiki Development Corporation) ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ಶಾಲಾ ಮಾದರಿಯ ಗಣಪತಿ ಮಂಟಪ ರಚನೆ

ಬ್ಯಾಕ್ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಗರಿಷ್ಠ 1 ಲಕ್ಷದವರೆಗೆ ಕಿರು ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ.50 ಸಾವಿರ ಸಹಾಯಧನ, ಹೈನುಗಾರಿಕೆ ನಡೆಸಲು ಘಟಕದ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಠ ರೂ.1.25 ಲಕ್ಷ ಸಹಾಯಧನ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಉದ್ಯಮಗಳ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನ, ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ಹಾಗೂ ಹಳದಿ ಬೋರ್ಡ್ ಟ್ಯಾಕ್ಸಿ ಖರೀದಿಸಲು ಘಟಕದ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಠ ರೂ.4 ಲಕ್ಷ ಸಹಾಯಧನ ನೀಡಲಾಗುವುದು. ಈ ಎಲ್ಲಾ ಯೋಜನೆಗಳಿಗೂ ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

ಪ್ರೇರಣಾ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಕನಿಷ್ಠ 10 ಜನರಿರುವ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ.2.5 ಲಕ್ಷ ಸಹಾಯಧನ ಹಾಗೂ ರೂ.2.5 ಲಕ್ಷ ಬ್ಯಾಂಕ್ ಸಾಲ ನೀಡಲಾಗುವುದು. ಯೋಜನೆಯಡಿ ಘಟಕದ ಗರಿಷ್ಠ ವೆಚ್ಚ 5 ಲಕ್ಷವಾಗಿದೆ.

ಗಂಗಾಕಲ್ಯಾಣ ನೀರಾವರಿ ಯೋಜನೆಯಡಿ 5 ಎಕರೆ ಒಳಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ಘಟಕದ ವೆಚ್ಚ ರೂ.3.75 ಲಕ್ಷವಾಗಿದ್ದು, ಇದರಲ್ಲಿ ರೂ.50 ಸಾಲವನ್ನು ನಿಗಮದಿಂದ ನೀಡಲಾಗುತ್ತದೆ.

ಇದನ್ನೂ ಓದಿ: ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರು ಕಾಣಿಕೆ ಹಾಕಿದ್ದು ಎಷ್ಟು ಲಕ್ಷ ನೋಡಿ

ಭೂ ಒಡೆತನ ಯೋಜನೆಯಡಿ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಲು ಘಟಕ ವೆಚ್ಚ ರೂ.20 ಲಕ್ಷದಲ್ಲಿ ಶೇ.50ರ ಅನುಪಾತದಲ್ಲಿ ಸಹಾಯಧನ ಹಾಗೂ ಸಾಲ ನೀಡಲಾಗುವುದು.

ಜಿಲ್ಲೆಯ ಪರಿಶಿಷ್ಟ ಪಂಗಡದ ಆಸಕ್ತರು(Valmiki Development Corporation) ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.17 ಕಡೆಯ ದಿನವಾಗಿದ್ದು, ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸರಸ್ವತಿಪುರಂ ಮುಖ್ಯ ರಸ್ತೆಯಲ್ಲಿರುವ ನಿಗಮದ ಕಚೇರಿ ಅಥವಾ ದೂರವಾಣಿ ಸಂಖ್ಯೆ 08194-200430 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

Telegram Group Join Now
WhatsApp Group Join Now

You Might Also Like

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

TAGGED:Application InvitationChitradurgaChitradurga NewsChitradurga Valmiki Development CorporationGanga Kalyan YojanaKannada NewsNammajana.comValmiki Development CorporationVarious Schemesಅರ್ಜಿ ಅಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಗಂಗಾ ಕಲ್ಯಾಣ ಯೋಜನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ವಾಲ್ಮೀಕಿ ಅಭಿವೃದ್ಧಿ ನಿಗಮನಮ್ಮಜನ.ಕಾಂವಾಲ್ಮೀಕಿ ಅಭಿವೃದ್ಧಿ ನಿಗಮವಿವಿಧ ಯೋಜನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Ganapati: ಶಾಲಾ ಮಾದರಿಯ ಗಣಪತಿ ಮಂಟಪ ರಚನೆ
Next Article ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | 07-10-2025
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?