Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಶ್ರೀ ರಾಮಾಯಣ ಮಹಾ ಕಾವ್ಯದ ಮೌಲ್ಯಗಳು ಸರ್ವಕಾಲಕ್ಕೂ ಶ್ರೇಷ್ಠ: ಎನ್.ರಘುಮೂರ್ತಿ | Valmiki Jayanti
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಶ್ರೀ ರಾಮಾಯಣ ಮಹಾ ಕಾವ್ಯದ ಮೌಲ್ಯಗಳು ಸರ್ವಕಾಲಕ್ಕೂ ಶ್ರೇಷ್ಠ: ಎನ್.ರಘುಮೂರ್ತಿ | Valmiki Jayanti
ಇಂದಿನ ಸುದ್ದಿ

ಶ್ರೀ ರಾಮಾಯಣ ಮಹಾ ಕಾವ್ಯದ ಮೌಲ್ಯಗಳು ಸರ್ವಕಾಲಕ್ಕೂ ಶ್ರೇಷ್ಠ: ಎನ್.ರಘುಮೂರ್ತಿ | Valmiki Jayanti

Editor Nammajana
Last updated: 4 November 2024 09:28
By Editor Nammajana 2 Min Read
Share
SHARE

Chitradurga news|nammajana.com |4-11-2024

ನಮ್ಮಜನ.ಕಾಂ, ಚಳ್ಳಕೆರೆ: ವಾಲ್ಮೀಕಿ ಮಹರ್ಷಿಗಳು ರಚಿಸಸಿದಂತ ಶ್ರೀ ರಾಮಾಯಣ ಮಹಾ ಕಾವ್ಯದ ಮೌಲ್ಯಗಳು (Valmiki Jayanti) ಸರ್ವಕಾಲಕ್ಕೂ ಶ್ರೇಷ್ಠ ಎಂದು ನಿವೃತ್ತ ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು

ಅವರು ತಳಕು ಹೋಬಳಿಯ ಭೋಗನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಪುತ್ತಳಿ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಸಹ ಬಾಳ್ವೆಗೆ ಸಾಮರಸ್ಯಕ್ಕೆ ಮತ್ತು ಭಾತೃತ್ವಕ್ಕೆ (Valmiki Jayanti) ಬೇಕಾದ ಎಲ್ಲಾ ಅಂಶಗಳನ್ನು ಶ್ರೀ ರಾಮಾಯಣ ಮಹಾಕಾವ್ಯದಲ್ಲಿ ಮಹರ್ಷಿ ವಾಲ್ಮೀಕಿ ಅವರು ಪ್ರತಿಬಿಂಬಿಸಿದ್ದಾರೆ.

ಇವುಗಳನ್ನು ಪರಿಪೂರ್ಣವಾಗಿ ನಮ್ಮಗಳ ಬದುಕಿನಲ್ಲಿ ಅನುಷ್ಠಾನಗೊಳಿಸುವುದು ಮಾತ್ರ ನಮ್ಮ ಮೇಲಿದೆ ಇದು ನಮ್ಮಗಳ ಕರ್ತವ್ಯ ಕೂಡ ಆಗಿದೆ ಸಹಸ್ರ (Valmiki Jayanti) ಶತಮಾನಗಳಿಂದಚೆಯು ಶ್ರೀ ರಾಮಾಯಣ ಮಹಾ ಕಾವ್ಯವನ್ನು ರಚಿಸಿದಂತಹ ವಾಲ್ಮೀಕಿ ಅವರು ನಮ್ಮೊಂದಿಗೆ ಜೀವಂತವಾಗಿರುತ್ತಾರೆ ಶ್ರೀ ರಾಮ ಸೀತೆ ಭರತ ಮತ್ತು ಆಂಜನೇಯರ ಆದರ್ಶ ಭಕ್ತಿ ಮತ್ತು ಪಾತಿವ್ರತೆ ಯನ್ನು ಜಗತ್ತು ಕೊಂಡಾಡಿದೆ ಮತ್ತು ಅನುಕರಣಿಸಿದೆ

ಹಿಂದುಳಿದ ಪ್ರದೇಶವಾಗಿರುವ ಈ ಗಡಿ ಭಾಗದ ನಾಡಿನಲ್ಲಿ ಶೈಕ್ಷಣಿಕ ನೆಲೆಗಟ್ಟು ಇನ್ನು ಉತ್ಕೃಷ್ಟವಾಗಿ ಬೆಳೆಯುವ ಅಗತ್ಯವಿದೆ ಅಂಬೇಡ್ಕರ್ ಅವರ ಆಶಯದಂತೆ ಶೈಕ್ಷಣಿಕ ನೆಲೆಗಟ್ಟು ಭದ್ರವಾಗಬೇಕಿದೆ ಕುಟುಂಬದಲ್ಲಿನ ಪ್ರತಿ ಮಗುವಿಗೆ ಶ್ರೀ ರಾಮಾಯಣ ಮಹಾ ಕಾವ್ಯದ ತಿರುಳನ್ನು ಹೇಳಿ ಅತ್ಯುನ್ನತ ವಾದ ಶಿಕ್ಷಣವನ್ನು ಮಕ್ಕಳಿಗೆ ಒದಗಿಸಬೇಕೆಂದು ಮನವಿ ಮಾಡಿದರು

ಸಮಾಜದ ಮುಖಂಡ ಪಟೇಲ್ ಜಿ.ತಿಪ್ಪೇಸ್ವಾಮಿ ಮಾತನಾಡಿ ಬಡತನ ಇದ್ದರೂ ಈ ಭಾಗದ ಜನ ಧರ್ಮ ಮತ್ತು ಸತ್ಯನಿಷ್ಠರು ಧಾರ್ಮಿಕ ಪರಂಪರೆ ಉಳ್ಳವರು ವಾಲ್ಮೀಕಿ ಅವರ ಮತ್ತು ಶ್ರೀ ರಾಮಾಯಣದ (Valmiki Jayanti) ಆದರ್ಶಗಳನ್ನು ಪಾಲಿಸುತ್ತಿರುವವರು ಇನ್ನು ಹೆಚ್ಚಿನ ಉನ್ನತ ಮಟ್ಟದ ಜೀವನ ನಡೆಸಬೇಕೆಂದರೆ ಈ ಭಾಗದವರು ಇನ್ನೂ ಹೆಚ್ಚು ಹೆಚ್ಚು ಸ್ವಾವಲಂಬಿಗಳಾಗಬೇಕು ಈ ಗ್ರಾಮದಲ್ಲಿ ಎಲ್ಲಾ ಕೋವಿನ ಜನಾಂಗಗಳಿದ್ದು ಎಲ್ಲರೂ ಸೇರಿ ಈ ದಿನ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಾಮರಸ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ದಿನ ಭವಿಷ್ಯ 04-11-2024 | Dina Bhavishya kannada

ಸಮಾರಂಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆಂಜನಪ್ಪ ರವಿ ಪಾಲಣ್ಣ ಗ್ರಾಮದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BhoganahalliChallakere TalukChitradurga NewsKannada Newskannada suddiN. RaghumurthyNammajana.comValmiki JayantiValmiki Statueಎನ್.ರಘುಮೂರ್ತಿಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ತಾಲೂಕುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಭೋಗನಹಳ್ಳಿವಾಲ್ಮೀಕಿ ಜಯಂತಿವಾಲ್ಮೀಕಿ ಪ್ರತಿಮೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ 04-11-2024 | Dina Bhavishya kannada
Next Article Dina Bhavishya: ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ, ಅಶುಭ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?