Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಾಲ್ಮೀಕಿ ಜಯಂತಿಗೆ ಎಲ್ಲಾರೂ ಭಾಗವಹಿಸಿ ಯಶಸ್ವಿಗೊಳಿಸಿ: ಟಿ. ರಘುಮೂರ್ತಿ | Valmiki Jayanti
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಾಲ್ಮೀಕಿ ಜಯಂತಿಗೆ ಎಲ್ಲಾರೂ ಭಾಗವಹಿಸಿ ಯಶಸ್ವಿಗೊಳಿಸಿ: ಟಿ. ರಘುಮೂರ್ತಿ | Valmiki Jayanti
ಇಂದಿನ ಸುದ್ದಿ

ವಾಲ್ಮೀಕಿ ಜಯಂತಿಗೆ ಎಲ್ಲಾರೂ ಭಾಗವಹಿಸಿ ಯಶಸ್ವಿಗೊಳಿಸಿ: ಟಿ. ರಘುಮೂರ್ತಿ | Valmiki Jayanti

Nammajana Sub Editor
Last updated: 25 September 2025 7:57 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 25-09-2025

ನಮ್ಮಜನ.ಕಾಂ, ಚಳ್ಳಕೆರೆ: ಪ್ರತಿವರ್ಷದಂತೆ (Valmiki Jayanti) ಈ ವರ್ಷವೂ ಮಹರ್ಷಿ ಶ್ರೀವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಭಕ್ತಿ, ಶ್ರದ್ದೆ ಹಾಗೂ ವಿಜೃಂಭಣೆಯಿಂದ ಆಚರಿಸೋಣ. ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸುವ ಸಂಕಲ್ಪಮಾಡೋಣ, ಅ.೭ರಂದು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಾಲ್ಮೀಕಿ ಸಮುದಾಯದ ಸಂಘಟನೆಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಂಯುಕ್ರಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಎಲ್ಲರೂ ಈ ಕಾರ್ಯಕ್ರಮದಲ್ಲಿ ತಪ್ಪದೆ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: P. Raghu: ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗಕ್ಕೆ ಹೊಳಲ್ಕೆರೆ ಫೈರ್ ಬ್ರಾಂಡ್ ಖ್ಯಾತಿ ಪಿ.ರಘು ನೂತನ ಅಧ್ಯಕ್ಷ

ಅವರು, ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಪರಿಶಿಷ್ಟ ಪಂಗಡ ಇಲಾಖೆ ಹಮ್ಮಿಕೊಂಡಿದ್ದ ಪೂರ್ವಭಾವಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಪರಿಶಿಷ್ಟ ಪಂಗಡ ಕಲ್ಯಾಣಾ ಇಲಾಖೆ, ತಾಲ್ಲೂಕು ಆಡಳಿತ, ಸಮುದಾಯಗಳ ಸಹಕಾರದಲ್ಲಿ ಕಾರ್ಯಕ್ರಮಗಳನ್ನುರೂಪಿಸಲಾಗಿದೆ.

ವಿವಿಧ ಇಲಾಖೆಯ ಅಧಿಕಾರಿಗಳು ಸಹ ತಮಗೆ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಬೇಕು, ಅ.೭ರಂದು ಮೆರವಣಿಗೆ ಬೆಳಗ್ಗೆ ೧೦ಕ್ಕೆ ವಾಲ್ಮೀಕಿ ವೃತ್ತದಿಂದ ಆರಂಭವಾಗಿ ಮಧ್ಯಾಹ್ನ ೨ಕ್ಕೆ ಕಾರ್ಯಕ್ರಮ ಆಯೋಜಿಸಿರುವ ವಾಲ್ಮೀಕಿ ಕಲ್ಯಾಣಮಂಟಪಕ್ಕೆ ತಲುಪಬೇಕಿದೆ.

ಅ.೭ರಂದು ಮಹರ್ಷಿ ಶ್ರೀವಾಲ್ಮೀಕಿ ಜಯಂತ್ಯೋತ್ಸವ

ಮೆರವಣಿಗೆಯಲ್ಲಿ(Valmiki Jayanti) ಕಲಾತಂಡಗಳು ಭಾಗವಹಿಸುವವು, ಸಭಾ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿಯವರನ್ನು ಕುರಿತಂತೆ ಉಪನ್ಯಾಸ ನಡೆಯಲಿದ್ದು ಪ್ರತಿಭಾಪುರಸ್ಕಾರ ಹಾಗೂ ಸಮಾಜಕ್ಕೆ ಸೇವೆಸಲ್ಲಿಸಿದ ಹಿರಿಯರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ, ಸಂಘ ಸಂಸ್ಥೆಯ ಪ್ರಮುಖರು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ತಹಶೀಲ್ದಾರ್ ರೇಹಾನ್‌ಪಾಷ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ, ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ಗ್ಯಾರಂಟಿ ಸಮಿತಿಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷೆ ಬಿ.ಶಿಲ್ಪಮುರುಳಿ, ಉಪಾಧ್ಯಕ್ಷೆ ಕವಿತಾವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ನಾಮಿನಿ ಸದಸ್ಯರಾದ ನೇತಾಜಿಪ್ರಸನ್ನ, ವೀರಭದ್ರ, ಕೆಡಿಪಿ ಸದಸ್ಯ ಸುರೇಶ್‌ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಟಿ.ವೀರೇಶ್, ಸಮುದಾಯದ ಮುಖಂಡರಾದ ಕೆ.ಸೂರನಾಯಕ, ಸಂದೀಪ್(ಸೂರ್ಯ), ಡಾ.ಜಿ.ತಿಪ್ಪೇಸ್ವಾಮಿ, ಎಲ್‌ಐಸಿತಿಪ್ಪೇಸ್ವಾಮಿ, ವಾಲ್ಮೀಕಿ ಮಹಿಳಾ ಸಂಘದ ಅಧ್ಯಕ್ಷೆ ಯಶೋಧಮ್ಮ, ಕಾರ್ಯದರ್ಶಿ ಸೂರ್ಯಪ್ರಭಾ, ಡಾ.ಡಿ.ಎನ್.ಮಂಜುನಾಥ, ಕೃಷ್ಣಮೂರ್ತಿ, ಟಿ.ಜೆ.ತಿಪ್ಪೇಸ್ವಾಮಿ, ಡಾ.ರಾಮ್‌ರಾಜ್, ಡಾ.ಡಿ.ಎನ್.ರಘುನಾಥ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: Power cut: ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ

ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಎಂ.ಟಿ.ಶಿವರಾಜ್ ಸ್ವಾಗತಿಸಿ, ವಂದಿಸಿದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:CelebrationChallakereChitradurgaChitradurga NewsKannada NewsMLA T. RaghumurthyNammajana.comValmiki JayantiValmiki Societyಆಚರಣೆಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂವಾಲ್ಮೀಕಿ ಜಯಂತಿವಾಲ್ಮೀಕಿ ಸಮಾಜಶಾಸಕ ಟಿ.ರಘುಮೂರ್ತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗಕ್ಕೆ ಪಿ.ರಘು ನೂತನ ಅಧ್ಯಕ್ಷ | P. Raghu
Next Article ಆಯುರ್ವೇದಿಕ್‍ ಪದ್ದತಿಗೆ ಮುಂದೆ ಉತ್ತಮ ಭವಿಷ್ಯವಿದೆ | ಎಂ.ಸಿ.ರಘುಚಂದನ್ | Ayurvedic
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?