Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಾಣಿ ವಿಲಾಸ ಸಾಗರಕ್ಕೆ ನೀರಿನ ಮಟ್ಟ 123 ಅಡಿ | 7 ಅಡಿ ಮಾತ್ರ ಬಾಕಿ |Vani Vilasa Sagara Dam
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಾಣಿ ವಿಲಾಸ ಸಾಗರಕ್ಕೆ ನೀರಿನ ಮಟ್ಟ 123 ಅಡಿ | 7 ಅಡಿ ಮಾತ್ರ ಬಾಕಿ |Vani Vilasa Sagara Dam
ಇಂದಿನ ಸುದ್ದಿ

ವಾಣಿ ವಿಲಾಸ ಸಾಗರಕ್ಕೆ ನೀರಿನ ಮಟ್ಟ 123 ಅಡಿ | 7 ಅಡಿ ಮಾತ್ರ ಬಾಕಿ |Vani Vilasa Sagara Dam

Editor Nammajana
Last updated: 16 October 2024 8:57 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|16-10-2024

ನಮ್ಮಜನ.ಕಾಂ, ಹಿರಿಯೂರು: ತಾಲೂಕಿನ ವಾಣಿ ವಿಲಾಸ ಜಲಾಶಯದ ಮೇಲ್ಬಾಗ ದಲ್ಲಿಮಳೆಯಾಗುತ್ತಿರುವುದರಿಂದ (Vani Vilasa Sagara Dam) ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಮಂಗಳವಾರ ಡ್ಯಾಂಗೆ 2426 ಕ್ಯೂಸೆಕ್ಸ್ ನೀರು ಹರಿದು ಬಂದಿದೆ.

ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ ಮಂಗಳವಾರ 3, ತಲುಪಿದೆ. 123 ಅಡಿ 89 ವರ್ಷಗಳ ಬಳಿಕ 2022 ರಲ್ಲಿ (Vani Vilasa Sagara Dam) ಕೋಡಿ ಬಿದ್ದಿದ್ದ ಜಲಾಶಯ, ಈ ವರ್ಷದಲ್ಲಿ ಕೋಡಿ ಬೀಳಲು ಕೇವಲ 7 ಅಡಿ ನೀರು ಬರಬೇಕಿದೆ.

ಇನ್ನು ಒಂದು ತಿಂಗಳ ಕಾಲ ಮಳೆಯಾಗುವ ಸಂಭವವಿದ್ದು, ಕೋಡಿ ಬೀಳುವ ಸಾಧ್ಯತೆ ಹೆಚ್ಚು. ಒಂದು ವೇಳೆ ಮಳೆ ಕಡಿಮೆಯಾದಲ್ಲಿ ಪ್ರಸಕ್ತ ಸಾಲಿನಲ್ಲಿ ಜಲಾಶಯದ ನೀರಿನ ಮಟ್ಟ 125 ಅಡಿ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.

1907 ರಲ್ಲಿ ನಿರ್ಮಾಣ ವಾಗಿರುವ ಈ ಡ್ಯಾಂಗೆ ಸುಮಾರು ವಾಣಿ ವಿಲಾಸ ಸಾಗರ ಜಲಾಶಯ 117 ವರ್ಷಗಳ ಇತಿಹಾಸವಿದೆ. 1935 ໖ 135.25 ಎತ್ತರವಿರುವ ಡ್ಯಾಂ 130 ಅಡಿ ನೀರಿಗೆ ಮೊದಲ ಬಾರಿಗೆ ಕೋಡಿ ಬಿದ್ದು ಇತಿಹಾಸ ಸೃಷ್ಟಿಸಿತ್ತು. ಇದಾದ ಬಳಿಕ ಕಳೆದ 2022 ರಲ್ಲಿ ಎರಡನೇ ಬಾರಿಗೆ ಕೋಡಿ ಬಿದ್ದಿತ್ತು. (Vani Vilasa Sagara Dam) ಈ ವರ್ಷದಲ್ಲಿ 7 ಅಡಿ ನೀರು ಬಂದರೆ ಡ್ಯಾಂ ಮೂರನೇ ಬಾರಿಗೆ ಕೋಡಿ ಬೀಳುವ ಸಂಭವವಿದೆ.

1933 ಎಂ, 135.25 ಎಂ ಸಂಗ್ರಹ, 1934 ರಲ್ಲಿ 130.24 (Vani Vilasa Sagara Dam) ಅಡಿ, 1957 ರಲ್ಲಿ 125.05 ಅಡಿ,1958 0 124.50 ಎಂ, ( 2021 50 125.50 2 5 2022 ಎಂಎಂ, 135 ಅಡಿ ನೀರು ಸಂಗ್ರಹವಾಗುವ ಮೂಲಕ ಹೊಸ ದಾಖಲೆ ಬರೆದಿತ್ತು.

ಇದನ್ನೂ ಓದಿ: ಭದ್ರಾ ಮೇಲ್ದಂಡೆಯಡಿ ₹105 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು: ಎಂ.ಚಂದ್ರಪ್ಪ |Bhadra Upper Bank Project

2023 ರಲ್ಲಿ ಮಳೆ ಬಾರದ ಕಾರಣ ಡ್ಯಾಂಗೆ   ಹೇಳಿಕೊಳ್ಳುವಂತಹ ಒಳಹರಿವು ಬಂದಿರಲಿಲ್ಲ. ಈ ವರ್ಷ 123 ಅಡಿ ತಲುಪಿದ್ದು ಇನ್ನೂ ಒಂದಷ್ಟು ಅಡಿ ನೀರು ಬರುವ ಆಶಾ ಭಾವನೆಯಲ್ಲಿ ಹಿರಿಯೂರು ತಾಲೂಕಿನ ರೈತಾಪಿ ವರ್ಗ ಇದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Chitradurga NewsHiriyurInflowKannada Newskannada suddiNammajana.comVV Sagar DamVV Sagar ReservoirWater LevelWater Storageಒಳಹರಿವುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೀರಿನ ಮಟ್ಟನೀರಿನ ಸಂಗ್ರಹಣೆವಿವಿ ಸಾಗರ ಅಣೆಕಟ್ಟುವಿವಿ ಸಾಗರ ಜಲಾಶಯಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಭದ್ರಾ ಮೇಲ್ದಂಡೆಯಡಿ ₹105 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು: ಎಂ.ಚಂದ್ರಪ್ಪ |Bhadra Upper Bank Project
Next Article ಅಡಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ | Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?