Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿವಿ ಸಾಗರ ಡ್ಯಾಂ ತುಂಬಲು ನಾಲ್ಕು ಅಡಿ ಬಾಕಿ | ಎಷ್ಟಿದೆ ಇಂದು ನೀರಿನ ಮಟ್ಟ | Vani Vilasa Sagara Dam
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿವಿ ಸಾಗರ ಡ್ಯಾಂ ತುಂಬಲು ನಾಲ್ಕು ಅಡಿ ಬಾಕಿ | ಎಷ್ಟಿದೆ ಇಂದು ನೀರಿನ ಮಟ್ಟ | Vani Vilasa Sagara Dam
ಇಂದಿನ ಸುದ್ದಿ

ವಿವಿ ಸಾಗರ ಡ್ಯಾಂ ತುಂಬಲು ನಾಲ್ಕು ಅಡಿ ಬಾಕಿ | ಎಷ್ಟಿದೆ ಇಂದು ನೀರಿನ ಮಟ್ಟ | Vani Vilasa Sagara Dam

Editor Nammajana
Last updated: 22 August 2025 8:14 AM
By Editor Nammajana 1 Min Read
Share
SHARE

Chitradurga news|Nammajana.com|22-8-2025

ನಮ್ಮಜನ.ಕಾಂ, ಜಲಾಶಯ ಸುದ್ದಿ: ಕೋಟೆ ನಾಡು ಚಿತ್ರದುರ್ಗ (Vani Vilasa Sagara Dam) ವಿವಿ ಸಾಗರ ಅಣೆಕಟ್ಟು, ವಿವಿ ಸಾಗರ ಜಲಾಶಯ ಜಿಲ್ಲೆಯ ಜೀವನಾಡಿ ಆಗಿರುವ ಹಿರಿಯೂರಿನ ವಾಣಿ ವಿಲಾಸ ಸಾಗರ ಡ್ಯಾಂ ಆಗಿದೆ.

ಮಳೆಯ ಪ್ರಮಾಣ  ದಿನದಿಂದ (Vani Vilasa Sagara Dam) ದಿನಕ್ಕೆ ಮಳೆ ಪ್ರಮಾಣ ಹೆಚ್ಚಳವಾಗಿದೆ. ವಿ ವಿ ಸಾಗರ ಜಲಾಶಯದ ನೀರಿನ ಮಟ್ಟದಲ್ಲಿ  ಭರ್ಜರಿ ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ ಎಷ್ಟು ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ ನೋಡೋಣ.

ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ 125.90 ಅಡಿಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ ಮಟ್ಟ 130 ಅಡಿ. ಇವತ್ತು ಜಲಾಶಯದಿಂದ ಯಾವುದೇ ಒಳ ಹರಿವು 1200 ಮತ್ತು ಹೊರ ಹರಿವಿನದಲ್ಲಿ 0 (Vani Vilasa Sagara Dam) ಕ್ಯೂಸೆಕ್ಸ್  ನೀಡಲಾಗಿದೆ.

ಭದ್ರಾ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯುತ್ತಿದ್ದು ಐತಿಹಾಸಿಕ ಮೂರನೇ ಬಾರಿ ವಿ.ವಿ.ಸಾಗರ ತುಂಬುವ ನಿರೀಕ್ಷೆ ಜನರಲ್ಲಿದೆ.

ಇದನ್ನೂ ಓದಿ: Lokayukta trap | ಭೂಮಾಪಕ ನಾಗರಾಜ್‌ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಹ ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ವಾಣಿವಿಲಾಸ ಸಾಗರಕ್ಕೆ ‌ನೀರು (Vani Vilasa Sagara Dam) ಬರುವ ನಿರೀಕ್ಷೆಯಲ್ಲಿ ಜನರಿದ್ದಾರೆ.

You Might Also Like

Government school: ಸೌಲಭ್ಯಗಳಿಂದ ವಂಚಿತವಾದ ಸರ್ಕಾರಿ ಶಾಲೆ | ಮಕ್ಕಳಿಗೆ ಬಯಲಿನಲ್ಲೇ ಪಾಠ

ಚಿತ್ರದುರ್ಗ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ | ED raid |

Power cut: ಇಂದು ಬೆಳೆಗ್ಗೆ 10 ರಿಂದ 5 ರವರೆಗೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಪವರ್‌ ಕಟ್‌?

Today Dina Bhavishya | ದಿನ ಭವಿಷ್ಯ | 22 ಆಗಸ್ಟ್ 2025 | ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ?

Lokayukta trap | ಭೂಮಾಪಕ ನಾಗರಾಜ್‌ ಲೋಕಾಯುಕ್ತ ಬಲೆಗೆ

TAGGED:Bhadra DamBhadra ReservoirBhadra waterChitradurga NewsHiriyurInflowKannada Newskannada suddiNammajana.comVV Sagar DamVV Sagar ReservoirWater LevelWater Storageಒಳಹರಿವುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೀರಿನ ಮಟ್ಟನೀರಿನ ಸಂಗ್ರಹಣೆಭದ್ರಾ ಅಣೆಕಟ್ಟುಭದ್ರಾ ಜಲಾಶಯಭದ್ರಾ ನೀರುವಿವಿ ಸಾಗರ ಅಣೆಕಟ್ಟುವಿವಿ ಸಾಗರ ಜಲಾಶಯಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Power cut: ಇಂದು ಬೆಳೆಗ್ಗೆ 10 ರಿಂದ 5 ರವರೆಗೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಪವರ್‌ ಕಟ್‌?
Next Article ಚಿತ್ರದುರ್ಗ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ | ED raid |
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Adike Rate : ಅಡಿಕೆ ಧಾರಣೆ | 21 ಆಗಸ್ಟ್ 2025 | ರಾಶಿ ಅಡಿಕೆ ಬೆಲೆ ಎಷ್ಟಿದೆ?
ಅಡಿಕೆ ಧಾರಣೆ
HOSDURGA | ಜಿಲ್ಲಾ ಮಟ್ಟದ ಕವಿಗೋಷ್ಠಿ ಕವನಗಳಿಗೆ ಆಹ್ವಾನ
ಇಂದಿನ ಸುದ್ದಿ
ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award
ಇಂದಿನ ಸುದ್ದಿ
NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?