Chitradurga news|Nammajana.com|15-7-2025
ನಮ್ಮಜನ.ಕಾಂ, ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಜೀವನಾಡಿ ಆಗಿರುವ ಹಿರಿಯೂರಿನ ವಾಣಿ ವಿಲಾಸ ಸಾಗರ ಡ್ಯಾಂ ಆಗಿದೆ. ಮಳೆಯ ಪ್ರಮಾಣ ದಿನದಿಂದ (Vani Vilasa Sagara) ದಿನಕ್ಕೆ ಮಳೆ ಪ್ರಮಾಣ ಕಡಿಮೆಯಾಗಿ ವಿ ವಿ ಸಾಗರ ಜಲಾಶಯದ ನೀರಿನ ಮಟ್ಟದಲ್ಲಿ ಯಾವುದೇ ಬದಲಾವಣೆ ಕಾಣುತ್ತಿಲ್ಲವಾಗಿದೆ. ಇವತ್ತು ಜಲಾಶಯಕ್ಕೆ ಎಷ್ಟು ಕ್ಯೂಸೆಕ್ ಒಳ ಹರಿವು ದಾಖಲಾಗಿದೆ ನೋಡೋಣ.
ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ 124.60 ಅಡಿಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ ಮಟ್ಟ 130 ಅಡಿ. ಇವತ್ತು ಜಲಾಶಯದಿಂದ ಯಾವುದೇ ಒಳ ಹರಿವು ಮತ್ತು ಹೊರ ಹರಿವಿನದಲ್ಲಿ ಬದಲಾವಣೆ ಇಲ್ಲ. (Vani Vilasa Sagara)

ಇದನ್ನೂ ಓದಿ: Guarantee: ನಮ್ಮ ಸರ್ಕಾರ ಗ್ಯಾರೆಂಟಿ ಯೋಜನೆಗಳು ಇತರೆ ರಾಜ್ಯಗಳಿಗೆ ಮಾದರಿ | ಟಿ.ರಘುಮೂರ್ತಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252